ಹುಣಸೂರು: 1400 ಕೆಜಿ ಅಕ್ರಮ ಗೋಮಾಂಸ ವಶ; ಆರೋಪಿಗಳು ಪರಾರಿ


Team Udayavani, Feb 27, 2023, 9:39 PM IST

police

ಹುಣಸೂರು: ಹುಣಸೂರು ನಗರದ ಶಬ್ಬೀರ್‌ನಗರದ ಅಂಗಡಿಗಳಲ್ಲಿ ಅನಧಿಕೃತವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಏಳು ಅಂಗಡಿಗಳ ಮೇಲೆ ಗೋಹತ್ಯೆ ನಿಷೇಧ ಕಾಯ್ದೆಯಡಿ ದಾಳಿ ನಡೆಸಿರುವ ಪೊಲೀಸರು 1400 ಕೆ.ಜಿ.ಗೋಮಾಂಸ ಹಾಗೂ ಅಂಗಡಿಯಲ್ಲಿದ್ದ ಪರಿಕರಗಳನ್ನು ವಶಪಡಿಸಿಕೊಂಡಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ.

ಶಬ್ಬೀರ್‌ನಗರದ ಅಂಗಡಿಗಳಲ್ಲಿ ಗೋಮಾಂಸ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಡಿವೈಎಸ್‌ಪಿ ಎಂ.ಕೆ.ಮಹೇಶ್ ನೇತೃತ್ವದಲ್ಲಿ ಇನ್ಸ್ಪೆಕ್ಟರ್ ದೇವೇಂದ್ರ, ಸಿಬಂದಿ ಹಾಗೂ ನಗರಸಭೆ ಸಿಬಂದಿ ಅನಧಿಕೃತ ಗೋಮಾಂಸದ ಅಂಗಡಿಗಳ ಮೇಲೆ ದಾಳಿ ನಡೆಸುತ್ತಿದ್ದಂತೆ ಅಂಗಡಿಗಳ ಮಾಲಿಕರು ಪರಾರಿಯಾಗಿದ್ದು, ಅಂಗಡೆಯಲ್ಲಿ ಮಾರಾಟಕ್ಕಿಟ್ಟಿದ್ದ ಸುಮಾರು 1400 ಕೆ.ಜಿ.ಯಷ್ಟು ಗೋಮಾಂಸ ಹಾಗೂ ತೂಕದ ಯಂತ್ರ, ಮಾಂಸ ತುಂಡರಿಸಲು ಬಳಸುವ ಪರಿಕರಗಳನ್ನು ವಶಕ್ಕೆ ಪಡೆದು, ಏಳು ಮಂದಿ ಆರೋಪಿಗಳ ವಿರುದ್ದ ಗೋಹತ್ಯೆ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಿಸಿ ವಶಪಡಿಸಿಕೊಂಡಿದ್ದ ಗೋಮಾಂಸವನ್ನು ಉಪ ವಿಭಾಗಾಧಿಕಾರಿಗಳ ಅನುಮತಿ ಪಡೆದು ನಾಶಪಡಿಸಲಾಗಿದ್ದು, ತಲೆ ಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಕ್ರಮವಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.