ನಾನು ಹಿಂದೆ ಕಸ ಸಂಗ್ರಹಿಸುವ ಗುತ್ತಿಗೆ ಪಡೆದು ವ್ಯಾಸಂಗ ಮಾಡಿದವ:ಎಚ್ ಡಿಕೆ

ಆನೆ ಹೋಗುತ್ತಿದ್ರೆ ನಾಯಿ ಬೊಗಳುತ್ತೆ : ಜಮೀರ್ ವಿರುದ್ಧ ಕಿಡಿ

Team Udayavani, Oct 24, 2021, 3:23 PM IST

hdk

ಮೈಸೂರು : ”ಆನೆ ಹೋಗುತ್ತಿದ್ರೆ ನಾಯಿ ಬೊಗಳುತ್ತದೆ” ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಕಾಂಗ್ರೆಸ್ ಶಾಸಕ‌ ಜಮೀರ್ ಅಹ್ಮದ್‌ ಖಾನ್ ಅವರಿಗೆ ಭಾನುವಾರ ತಿರುಗೇಟು ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಚ್ ಡಿಕೆ, ಹಣಗಳಿಕೆ‌ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿ, ”ನಾನು ಹಿಂದೆ ನಾನು ಹಿಂದೆ ಬಿಬಿಎಂಪಿ ನಾಲ್ಕು ವಾರ್ಡ್‌ಗಳಲ್ಲಿ ಟ್ರಾಕ್ಟರ್‌ ಮೂಲಕ ಕಸ ಸಂಗ್ರಹಿಸುವ ಗುತ್ತಿಗೆ ಪಡೆದು ವ್ಯಾಸಂಗ ಮಾಡಿತ್ತಿದ್ದೆ.ಅಂದಿನ ವಿಪಕ್ಷ ನಾಯಕ ನಾಗೇಗೌಡರು ಅಧಿವೇಶನದಲ್ಲಿ ಪ್ರಸ್ತಾಪಿಸಿದರು, ನಮ್ಮ ತಂದೆ ಕೂಡಲೇ ಬೈದು ಕಸ ಸಂಗ್ರಹ ಗುತ್ತಿಗೆ ಮಾಡದಂತೆ ಹೇಳಿದರು. . ಬಳಿಕ ಮೈಸೂರಿಗೆ ಬಂದು ಚಿತ್ರವಿತರಕನಾಗಿ ಕೆಲಸ ಆರಂಭಿಸಿದೆ.ಅಂದು ನಾನು ಹಣಗಳಿಸಬಹುದಾಗಿದ್ದರೆ ಎಷ್ಟೂ ಗಳಿಸಬಹುದಿತ್ತು.ಉತ್ತರ ಕೊಡಲು‌ ಅವರು ಅನ್‌ಫಿಟ್.ಆನೆ ಹೋಗುತ್ತಿದ್ರೆ ನಾಯಿ ಬೊಗಳುತ್ತವೆ.ಅವರಿಗೆಲ್ಲಾ ತಲೆ ಕೆಡಿಸಿಕೊಳ್ಳೋಕೆ‌ ಆಗುತ್ತದಾ” ಎಂದು ಕಿಡಿ ಕಾರಿದರು.

”ಜೆಡಿಎಸ್‌ನಲ್ಲಿ ದೊಡ್ಡ ಮಟ್ಟದ ನಾಯಕರಿಲ್ಲ, ಕಾರ್ಯಕರ್ತರೇ ನಮಗೆ ಲೀಡರ್‌ಗಳು.90 ವರ್ಷದ ದೇವೆಗೌಡರು ಮತ್ತು ನಾನು ಇಬ್ಬರೇ ಹೋರಾಟ ಮಾಡುತ್ತಿದ್ದೇವೆ. ನಾಳೆ ಮತ್ತೆ ಎರಡು ದಿನಗಳ ಕಾಲ ಸಿಂಧಗಿ, ಹಾನಗಲ್ ಉಪ ಚುನಾವಣಾ ಪ್ರಚಾರಕ್ಕೆ ಹೋಗುತ್ತೇನೆ” ಎಂದರು.

”ಬಿಜೆಪಿಯ ಬಿ ಟೀಂ ಅಂತ ಜೆಡಿಎಸ್‌ ವಿರುದ್ದ ಕಾಂಗ್ರೆಸ್‌ ಟೀಕೆ ಮಾಡುತ್ತಿದೆ.ಜೆಡಿಎಸ್ ಮುಳುಗೇ ಹೋಯ್ತು ಅಂತ ಹೇಳುತ್ತಾರೆ. ಹಿಂದಿನ ಬೆಳವಣಿಗೆಯನ್ನ ನೋಡಿದರೆ ಜೆಡಿಎಸ್ ಎಂತೆಂಥಹ ಸವಾಲುಗಳನ್ನ ಎದುರಿಸಿದೆ” ಎಂದರು.

”ಕಾಂಗ್ರೆಸ್‌ ಜೊತೆ ಸೇರಿ ಸಮ್ಮಿಶ್ರ ಸರಕಾರ ರಚಿಸಿದ ಪರಿಣಾಮ ನಮ್ಮ ಪಕ್ಷ ನೆಲ ಕಚ್ಚುವಂತಾಗಿದೆ.ಇದರಲ್ಲೇನು ಎರಡು ಮಾತಿಲ್ಲ,ಪಕ್ಷವನ್ನ ನೆಲ ಕಚ್ಚಿಸಲು ಹೊರಟಿದ್ಧಾರೆ.ಜೆಡಿಎಸ್‌ನ ಮುಳುಗಿಸುತ್ತೇನೆ ಅಂತ ಹೊರಟವರ ಸ್ಥಿತಿ ಏನಾಗಿದೆ ಅಂತ ಇತಿಹಾಸ ಇದೆ‌” ಎಂದರು.

ಕಾಂಗ್ರೆಸ್ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ ಅವರು, ”ಹಾನಗಲ್‌, ಸಿಂಧಗಿಯಲ್ಲಿ ಸಾಲಮನ್ನಾ ಯೋಜನೆಯನ್ನ ನೆನಪಿಸಿಕೊಳ್ತಾರೆ.ನಾವೆಲ್ಲಾ ಬೆಂಬಲ ಕೊಟ್ಟಿದ್ದಕ್ಕೆ ಕುಮಾರಸ್ವಾಮಿ ಸಾಲ‌ಮನ್ನಾ ಮಾಡಿದ್ರು ಅಂತ ಸಿದ್ದರಾಮಯ್ಯ ಹೇಳಿದ್ದಾರೆ.ಆದರೆ ಸಾಲ ಮನ್ನಾ ಮಾಡಲು ಅವರೇನು ಸಹಕಾರ ಕೊಡಲಿಲ್ಲ‌. ನನಗೆ ಹಲವಾರು ಷರತ್ತುಗಳನ್ನ ವಿಧಿಸಿ ಬಜೆಟ್‌ಗೆ ಸಹಕಾರ ಕೊಡಲಿಲ್ಲ” ಎಂದರು.

”ಬಿಜೆಪಿಯವರು ಸ್ವಚ್ಚ ಭಾರತ ಅಂತಾರೆ. ಆದ್ರೆ ಉತ್ತರ ಕರ್ನಾಟಕದಲ್ಲಿ ಜನ ಚೊಂಬು ಹಿಡಿದು ಬಹಿರ್ದೆಸೆಗೆ ಹೋಗುವುದು ತಪ್ಪಿಲ್ಲ” ಎಂದರು.

ಟಾಪ್ ನ್ಯೂಸ್

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

BJP ನಡತೆಗೆ ಜೆಡಿಎಸ್‌ ಅತೃಪ್ತಿ: ಪ್ರಧಾನಿ ಸಭೆಗಳಿಗೆ ಆಹ್ವಾನ ನೀಡದ್ದಕ್ಕೂ ಗರಂ

BJP ನಡತೆಗೆ ಜೆಡಿಎಸ್‌ ಅತೃಪ್ತಿ: ಪ್ರಧಾನಿ ಸಭೆಗಳಿಗೆ ಆಹ್ವಾನ ನೀಡದ್ದಕ್ಕೂ ಗರಂ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.