ರಾಜಕೀಯ ಪ್ರವೇಶಿಸಿ ಹೆಚ್ ಡಿಕೆಗೆ ಉತ್ತರ ನೀಡುತ್ತೇನೆ: ಡಾ.ಕೆ.ಮಹದೇವ್


Team Udayavani, Dec 17, 2021, 1:19 PM IST

hdk

ಬೆಂಗಳೂರು : ಒಕ್ಕಲಿಗರ ಸಂಘದ ಚುನಾವಣೆಯ ನಿರ್ದೇಶಕರ ಚುನಾವಣೆಯಲ್ಲಿ ಪರಾಜಿತರಾಗಿರುವ ಡಾ. ಕೆ ಮಹದೇವ್ ಅವರು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಆಕ್ರೋಶ ಹೊರ ಹಾಕಿದ್ದು, ರಾಜಕೀಯ ಪ್ರವೇಶಿಸಿ ಉತ್ತರ ನೀಡುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

ರಾಜ್ಯ ಒಕ್ಕಲಿಗರ ಸಂಘಕ್ಕೆ ಇತ್ತೀಚಿಗೆ ನಡೆದ ಚುನಾವಣೆಯಲ್ಲಿ ನನ್ನ ಸೋಲಿಗೆ ಮಾಜಿ ಸಿಎಂ ಕುಮಾರಸ್ವಾಮಿ ಕಾರಣ ಎಂದು ಪರಾಜಿತ ಅಭ್ಯರ್ಥಿ ಡಾ ಕೆ ಮಹದೇವ್ ಗಂಭೀರ ಆರೋಪ ಮಾಡಿದ್ದಾರೆ.

ನನಗೆ ಏಳು ಸಾವಿರ ಮತದಾರರ ಬೆಂಬಲ ಇರುವುದನ್ನು ಅರಿತುಕೊಂಡು ಶಾಸಕ ಸಾ. ರಾ. ಮಹೇಶ್ ನಗರಪಾಲಿಕೆ ಸದಸ್ಯ ಶ್ರೀಧರ್ ಗೆ ನನ್ನ ಬೆಂಬಲ ಕೋರಿದರು.ನಮ್ಮ ತಂಡಕ್ಕೆ ಜೆಡಿಎಸ್ ಬೆಂಬಲ ನೀಡಲಿದೆ ಎಂದು ಭರವಸೆ ನೀಡಿದರು‌. ಆದರೆ ಚುನಾವಣೆಗೆ ಮೂರು ದಿನಗಳು ಬಾಕಿ ಇರುವಾಗ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಒಂದು ವೀಡಿಯೋ ಸಂದೇಶ ಬಿಡುಗಡೆ ಮಾಡಿದರು. ಅದರಲ್ಲಿ ಕೆ.ವಿ. ಶ್ರೀಧರ್, ಡಾ ಮಂಜೇಗೌಡ, ಸತೀಶ್ ಗೌಡ ಪರವಾಗಿ ಮತಯಾಚನೆ ಮಾಡಿದ್ದಾರೆ. ಇದೇ ಕಾರಣದಿಂದ ನಾನು ಸೋತಿದ್ದೇನೆ ಎಂದರು.

ಜೆಡಿಸ್ ನವರಿಗೆ ಮಾನ ಮರ್ಯಾದೆ ಇದ್ದಿದ್ದರೆ ಜೆಡಿಸ್ ಅಭ್ಯರ್ಥಿಗಳನ್ನೇ ಚುನಾವಣೆಗೆ ನಿಲ್ಲಿಸಬಹುದಿತ್ತು.ಆ ತಾಕತ್ತು ಕುಮಾರಸ್ವಾಮಿ ಅವರಿಗೆ ಇದೆಯಾ? ಇದ್ದರೆ ಈಗಲೂ ಅವನಿಗೆ ರಾಜೀನಾಮೆ ಕೊಡಿಸಿ ಜೆಡಿಎಸ್ ಅಭ್ಯರ್ಥಿಯಾಗಿ ನಿಲ್ಲಿಸಿ.ನಂತರ ಅದರ ಪರಿಣಾಮವನ್ನು ನೋಡಿ.
ಈ ರೀತಿ ಕತ್ತು ಕುಯ್ಯುವ ಕೆಲಸವನ್ನು ನಿಲ್ಲಿಸಿ. ಇದು ನಿಮಗೆ ಶೋಭೆ ತರುವುದಿಲ್ಲ.ನಿಮ್ಮನ್ನು ದೇವರು ಕೂಡ ಕ್ಷಮಿಸುವುದಿಲ್ಲ.ನಿಮ್ಮ ಮಕ್ಕಳಿಗೂ ಒಳ್ಳೆಯದಾಗುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.

ಕುಮಾರಸ್ವಾಮಿ ಒಕ್ಕಲಿಗ ಸಮುದಾಯದ ಪ್ರಾಮಾಣಿಕ ನಾಯಕರನ್ನು ತುಳಿಯುತ್ತಿಲ್ಲ ಕೊಲೆ ಮಾಡುತ್ತಿದ್ದಾರೆ. ನಾನು ಇದುವರೆಗೂ ರಾಜಕೀಯ ಪ್ರವೇಶಿಸಿರಲಿಲ್ಲ.ಆದರೆ ಇಂದಿನಿಂದ ನಾನು ರಾಜಕೀಯ ಆರಂಭಿಸುತ್ತೇನೆ‌.ಹೆಚ್ ಡಿ. ಕುಮಾರಸ್ವಾಮಿ ಅವರಿಗೆ ರಾಜಕೀಯದ ಮೂಲಕವೇ ಉತ್ತರ ಕೊಡುತ್ತೇನೆ. ನನ್ನಂತವರ ಮೇಲೆ ಕುತಂತ್ರ ಮಾಡಿದವರಿಗೆ ಕ್ಷಮೆಯೇ ಇಲ್ಲ. ನಾನು ಮುಂದೆ ಯಾವ ಪಕ್ಷಕ್ಕೆ ಸೇರುತ್ತೇನೆ ಎಂದು ತಿಳಿಸುತ್ತೇನೆ ಎಂದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.