ಐಸಿಸಿ ಟೆಸ್ಟ್‌ ಬ್ಯಾಟಿಂಗ್‌ ರ್‍ಯಾಂಕಿಂಗ್‌ : ಕೊಹ್ಲಿ ಸ್ಥಾನಕ್ಕೆ ರೂಟ್‌ ಲಗ್ಗೆ


Team Udayavani, Feb 11, 2021, 6:40 AM IST

ಐಸಿಸಿ ಟೆಸ್ಟ್‌ ಬ್ಯಾಟಿಂಗ್‌ ರ್‍ಯಾಂಕಿಂಗ್‌ : ಕೊಹ್ಲಿ ಸ್ಥಾನಕ್ಕೆ ರೂಟ್‌ ಲಗ್ಗೆ

ದುಬಾೖ: ಚೆನ್ನೈ ಟೆಸ್ಟ್‌ ಪಂದ್ಯದಲ್ಲಿ ಮ್ಯಾಚ್‌ ವಿನ್ನಿಂಗ್‌ ದ್ವಿಶತಕ ಬಾರಿಸಿದ ಇಂಗ್ಲೆಂಡ್‌ ನಾಯಕ ಜೋ ರೂಟ್‌ ನೂತನ ಐಸಿಸಿ ಬ್ಯಾಟಿಂಗ್‌ ರ್‍ಯಾಂಕಿಂಗ್‌ನಲ್ಲಿ ಐದರಿಂದ 3ನೇ ಸ್ಥಾನಕ್ಕೆ ನೆಗೆದಿದ್ದಾರೆ. ಇನ್ನೊಂದೆಡೆ ಟೀಮ್‌ ಇಂಡಿಯಾದ ಕಪ್ತಾನ ವಿರಾಟ್‌ ಕೊಹ್ಲಿ ಮೂರರಿಂದ 5ನೇ ಸ್ಥಾನಕ್ಕೆ ಕುಸಿದಿದ್ದಾರೆ. ಇದರೊಂದಿಗೆ ಇವರಿಬ್ಬರ ಸ್ಥಾನ ಅದಲು ಬದಲಾದಂತಾಯಿತು.

ಪ್ರಸಕ್ತ ಏಶ್ಯ ಪ್ರವಾಸದ 3 ಟೆಸ್ಟ್‌ ಗಳಲ್ಲಿ 684 ರನ್‌ ಪೇರಿಸುವ ಮೂಲಕ ಜೋ ರೂಟ್‌ ಪ್ರಚಂಡ ಫಾರ್ಮ್ ಪ್ರದರ್ಶಿಸಿದ್ದು, ಒಟ್ಟು 883 ರೇಟಿಂಗ್‌ ಅಂಕ ಹೊಂದಿದ್ದಾರೆ. ಇದು 2017ರ ಸೆಪ್ಟಂಬರ್‌ ಬಳಿಕ ರೂಟ್‌ ಗಳಿಸಿದ ಸರ್ವಾಧಿಕ ರೇಟಿಂಗ್‌ ಅಂಕವಾಗಿದೆ.

ಕೇನ್‌ ವಿಲಿಯಮ್ಸನ್‌ 919 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ. ಸ್ಟೀವನ್‌ ಸ್ಮಿತ್‌ ದ್ವಿತೀಯ ಸ್ಥಾನ ಕಾಯ್ದುಕೊಂಡಿದ್ದಾರೆ (891). ಈ ಸರಣಿಯಲ್ಲಿ ಇದೇ ಲಯ ದಲ್ಲಿ ಸಾಗಿದರೆ ರೂಟ್‌ ಮೊದಲ ಸ್ಥಾನಕ್ಕೆ ಹತ್ತಿರವಾಗುವ ಎಲ್ಲ ಸಾಧ್ಯತೆ ಇದೆ. 4ನೇ ಸ್ಥಾನದಲ್ಲಿರುವವರು ಆಸ್ಟ್ರೇಲಿಯದ ಮಾರ್ನಸ್‌ ಲಬುಶೇನ್‌ (878).

ಚೊಚ್ಚಲ ಪಂದ್ಯದಲ್ಲೇ ಡಬಲ್‌ ಸೆಂಚುರಿ ಬಾರಿಸಿ ಮೆರೆದ ವಿಂಡೀಸಿನ ಕೈಲ್‌ ಮೇಯರ್ 40ನೇ ಸ್ಥಾನಿಯಾಗಿ ರ್‍ಯಾಂಕಿಂಗ್‌ ಯಾದಿ ಪ್ರವೇಶಿಸಿದ್ದಾರೆ.

ಆ್ಯಂಡರ್ಸನ್‌ ಜಿಗಿತ
ಚೆನ್ನೈಯಲ್ಲಿ ಘಾತಕ ಬೌಲಿಂಗ್‌ ಪ್ರದರ್ಶನ ನೀಡಿದ ಜೇಮ್ಸ್‌ ಆ್ಯಂಡರ್ಸನ್‌ ಆರರಿಂದ 3ನೇ ಸ್ಥಾನಕ್ಕೆ ಜಿಗಿದರು (826). ಪ್ಯಾಟ್‌ ಕಮಿನ್ಸ್‌ (908) ಮತ್ತು ಸ್ಟುವರ್ಟ್‌ ಬ್ರಾಡ್‌ (830) ಮೊದಲೆರಡು ಸ್ಥಾನದಲ್ಲಿ ಮುಂದುವರಿದಿದ್ದಾರೆ. ದಕ್ಷಿಣ ಆಫ್ರಿಕಾಕ್ಕೆ ವೈಟ್‌ವಾಶ್‌ ಮಾಡಿದ ಪಾಕಿಸ್ಥಾನಿ ತಂಡದ ಬಹುತೇಕ ಆಟಗಾರರೂ ರ್‍ಯಾಂಕಿಂಗ್‌ನಲ್ಲಿ ಪ್ರಗತಿ ಸಾಧಿಸಿದ್ದಾರೆ.

ಟಾಪ್ ನ್ಯೂಸ್

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.