ವನಿತಾ ಟಿ 20 ವಿಶ್ವಕಪ್ : 6 ನೇ ಬಾರಿಗೆ ಪ್ರಶಸ್ತಿ ಗೆದ್ದುಕೊಂಡ ಆಸ್ಟ್ರೇಲಿಯ

ಉತ್ಸಾಹಿ ದಕ್ಷಿಣ ಆಫ್ರಿಕಾ ತಂಡಕ್ಕೆ ಸೋಲು

Team Udayavani, Feb 26, 2023, 10:29 PM IST

1-a-sd

ಕೇಪ್ ಟೌನ್‌: ನ್ಯೂಲ್ಯಾಂಡ್ಸ್‌ನಲ್ಲಿ ನಡೆದ ವನಿತಾ ಟಿ 20 ವಿಶ್ವಕಪ್ ಫೈನಲ್‌ನಲ್ಲಿ ಸುನೆ ಲೂಸ್ ನಾಯಕತ್ವದ ದಕ್ಷಿಣ ಆಫ್ರಿಕಾವನ್ನು 19 ರನ್‌ಗಳಿಂದ ಸೋಲಿಸಿದ ಆಸ್ಟ್ರೇಲಿಯ 2023 ರ ಪ್ರಶಸ್ತಿಯನ್ನು ಗೆದ್ದುಕೊಂಡಿತು. 2018 ಮತ್ತು 2020 ರಲ್ಲಿ ಗೆದ್ದಿದ್ದ ಆಸೀಸ್ ಹ್ಯಾಟ್ರಿಕ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

ಆಸ್ಟ್ರೇಲಿಯ ವನಿತೆಯರು ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. 6 ವಿಕೆಟ್ ನಷ್ಟಕ್ಕೆ 156 ರನ್ ಗಳಿಸಿದರು. ಅತ್ಯಮೋಘ ಆಟವಾಡಿದ ಮೂನಿ ಔಟಾಗದೆ ಭರ್ಜರಿ 74 ರನ್ ಗಳಿಸಿದರು.

ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ವನಿತೆಯರು ಆಸೀಸ್ ಬಿಗು ಬೌಲಿಂಗ್ ದಾಳಿಗೆ ಸಿಲುಕಿ 6 ವಿಕೆಟ್ ನಷ್ಟಕ್ಕೆ 137 ರನ್ ಗಳನ್ನು ಮಾತ್ರ ಗಳಿಸಿ ಸೋಲಿಗೆ ಶರಣಾದರು. ಆರಂಭಿಕ ಆಟಗಾರ್ತಿ ಲಾರಾ ವೊಲ್ವಾರ್ಡ್ಟ್ 61 ರನ್ ಗರಿಷ್ಠ ಮೊತ್ತವಾಗಿತ್ತು.

ಆಸೀಸ್ ನಾಯಕಿ ಮೆಗ್ ಲ್ಯಾನಿಂಗ್ ವಿಶ್ವಕಪ್ ಕೈಯಲ್ಲಿ ಕಪ್ ಎತ್ತಿ ತಂಡದ ಆಟಗಾರರೊಂದಿಗೆ ಸೇರಿಕೊಂಡು ಸಂಭ್ರಮಿಸಿದರು. ಪಟಾಕಿಗಳು ಸಿಡಿಸಿ ಆಕರ್ಶಕ ವರ್ಣ ಚಿತ್ತಾರ ಹಿನ್ನೆಲೆಯಲ್ಲಿ ಕಂಡು ಬಂದಿತು.

”ತಂಡದಿಂದ ಸಾಕಷ್ಟು ವಿಶೇಷ ಪ್ರಯತ್ನ ನಡೆಸಲಾಯಿತು. ಎಲ್ಲಾ ತಂಡಗಳು ನಮ್ಮ ಮೇಲೆ ಕಠಿಣವಾಗಿ ಬರುತ್ತವೆ ಎಂದು ನಮಗೆ ತಿಳಿದಿತ್ತು, ತುಂಬಾ ಹೆಮ್ಮೆ. ಚೆಂಡಿನೊಂದಿಗೆ ನಮ್ಮ ಪವರ್‌ಪ್ಲೇ ಅತ್ಯುತ್ತಮವಾಗಿತ್ತು, ಅದು ನಿಜವಾಗಿಯೂ ಟೋನ್ ಅನ್ನು ಹೊಂದಿಸಿತು. ನಾವು ಉತ್ತಮ ಅನುಭವವನ್ನು ಪಡೆದುಕೊಂಡಿದ್ದೇವೆ. ದಕ್ಷಿಣ ಆಫ್ರಿಕಾದಲ್ಲಿ ನಮ್ಮ ಸಮಯವನ್ನು ಆನಂದಿಸಿದ್ದೇವೆ,ಇದೊಂದು ಅದ್ಭುತ ಪಂದ್ಯಾವಳಿ. ಆಟಗಾರರಷ್ಟೇ ಅಲ್ಲ, ಸಹಾಯಕ ಸಿಬಂದಿ ಕೂಡ. ಎಲ್ಲರಿಗೂ, ಕುಟುಂಬ ಮತ್ತು ಸ್ನೇಹಿತರಿಗೆ ತುಂಬಾ ಧನ್ಯವಾದಗಳು. ಇಲ್ಲಿ ಎಲ್ಲಾ ಬೆಂಬಲವು ಅದ್ಭುತವಾಗಿತ್ತು” ಎಂದು ಮೆಗ್ ಲ್ಯಾನಿಂಗ್ ಹೇಳಿದರು.

ಪಂದ್ಯದ ಶ್ರೇಷ್ಠ ಪ್ರಶಸ್ತಿ ಬೆತ್ ಮೂನಿ ಪಡೆದರೆ , ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಆಶ್ಲೀಗ್ ಗಾರ್ಡ್ನರ್ ಪಡೆದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.