10ನೇ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಗಮನಕ್ಕೆ: ಐಸಿಎಸ್ ಇ, ಐಎಸ್ ಸಿ ಫಲಿತಾಂಶ ಪ್ರಕಟ

ಒಂದು ವೇಳೆ ಅಂಕಗಳಲ್ಲಿ ವ್ಯತ್ಯಾಸ ಇದ್ದರೆ ಮಾತ್ರ ಅದನ್ನು ಸರಿಪಡಿಸಲು ಅವಕಾಶ ಇದೆ

Team Udayavani, Jul 24, 2021, 3:37 PM IST

10ನೇ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಗಮನಕ್ಕೆ: ಐಸಿಎಸ್ ಇ, ಐಎಸ್ ಸಿ ಫಲಿತಾಂಶ ಪ್ರಕಟ

ನವದೆಹಲಿ: ದ ಕೌನ್ಸಿಲ್ ಫಾರ್ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (ಸಿಐಎಸ್ ಸಿಐ) ಶನಿವಾರ (ಜುಲೈ 24) ಐಸಿಎಸ್ ಇ 10ನೇ ತರಗತಿ ಮತ್ತು ಐಎಸ್ ಸಿ 12ನೇ ತರಗತಿಯ ಫಲಿತಾಂಶವನ್ನು ಘೋಷಿಸಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು cisce.org or results.cisce.org. ಪರಿಶೀಲಿಸಬಹುದಾಗಿದೆ.

ಇದನ್ನೂ ಓದಿ:‘ಈ ಪದಕ ನನ್ನ ದೇಶಕ್ಕೆ ಅರ್ಪಣೆ’ :ಬೆನ್ನು ತಟ್ಟಿ ಪ್ರೋತ್ಸಾಹಿಸಿದವರಿಗೆ ಧನ್ಯವಾದ ಹೇಳಿದ ಚಾನು

ದೇಶದಲ್ಲಿ ಕೋವಿಡ್ 19 ಸೋಂಕು ಪ್ರಕರಣದ ಹಿನ್ನೆಲೆಯಲ್ಲಿ ಸಿಐಎಸ್ ಸಿಇ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಪಡಿಸಿತ್ತು. ಪರ್ಯಾಯ ಮೌಲ್ಯಮಾಪನ ನೀತಿಯ ಆಧಾರದ ಮೇಲೆ ಮಂಡಳಿಯು ಫಲಿತಾಂಶವನ್ನು ಘೋಷಿಸಿರುವುದಾಗಿ ವರದಿ ತಿಳಿಸಿದೆ.

ಈ ಹಿಂದಿನ ವರ್ಷದಂತೆ ಐಸಿಎಸ್ ಇ ಮತ್ತು ಐಎಸ್ ಸಿ ಉತ್ತರಪತ್ರಿಕೆಯ ಮರು ಪರಿಶೀಲನೆಯ ಆಯ್ಕೆ ಈ ವರ್ಷ ಲಭ್ಯವಿರುವುದಿಲ್ಲ. ಯಾಕೆಂದರೆ ವಿದ್ಯಾರ್ಥಿಗಳಿಗೆ ಇಂಪ್ಯೂಟೆಡ್ ಮಾರ್ಕ್ಸ್ (ಹಿಂದಿನ ಪರೀಕ್ಷೆ, ಇಂಟರ್ನಲ್ ಪರಿಗಣಿಸಿ ನೀಡುವ ಅಂಕ) ನೀಡಲಾಗಿದೆ. ಒಂದು ವೇಳೆ ಅಂಕಗಳಲ್ಲಿ ವ್ಯತ್ಯಾಸ ಇದ್ದರೆ ಮಾತ್ರ ಅದನ್ನು ಸರಿಪಡಿಸಲು ಅವಕಾಶ ಇದೆ ಎಂದು ಮಂಡಳಿ ತಿಳಿಸಿದೆ.

ವಿದ್ಯಾರ್ಥಿ/ವಿದ್ಯಾರ್ಥಿನಿಯ ಅಂಕಗಳಲ್ಲಿ ವ್ಯತ್ಯಾಸ ಇದ್ದರೆ ಅದನ್ನು ಲಿಖಿತವಾಗಿ ಶಾಲೆಗೆ ಆಕ್ಷೇಪಣೆ ಸಲ್ಲಿಸಬೇಕು. ಇದರಲ್ಲಿ ಸಂಪೂರ್ಣ ಮಾಹಿತಿ ನೀಡಿರಬೇಕು. ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಅಂಕಗಳಲ್ಲಿನ ವ್ಯತ್ಯಾಸ ಹೊರತುಪಡಿಸಿ ಬೇರೆ ಯಾವುದೇ ಆಕ್ಷೇಪಗಳಿಗೆ ಅವಕಾಶ ಇಲ್ಲ ಎಂದು ಸಿಐಎಸ್ ಸಿಇ ಸ್ಪಷ್ಟಪಡಿಸಿದೆ.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.