ಹಿಂದೂಗಳು ಹಿಂದೂಗಳಾಗಿ ಉಳಿಯಲು ‘ಅಖಂಡ’ ರಾಷ್ಟ್ರ ಮಾಡಬೇಕು: ಭಾಗವತ್
Team Udayavani, Nov 28, 2021, 10:01 AM IST
ಭೋಪಾಲ್ : ‘ಹಿಂದೂಗಳು ಹಿಂದೂಗಳಾಗಿ ಉಳಿಯಲು ಬಯಸಿದರೆ ಭಾರತವನ್ನು ‘ಅಖಂಡ’ ರಾಷ್ಟ್ರ ಮಾಡಬೇಕು’ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಹೇಳಿಕೆ ನೀಡಿದ್ದಾರೆ.
‘ಹಿಂದೂಗಳಿಲ್ಲದ ಭಾರತವಿಲ್ಲ, ಭಾರತವಿಲ್ಲದೆ ಹಿಂದೂಗಳಿಲ್ಲ. ಹಿಂದೂಸ್ತಾನ್ ಹಿಂದೂ ರಾಷ್ಟ್ರ ಮತ್ತು ಅದರ ಮೂಲ ಹಿಂದುತ್ವ. ಹಿಂದೂಗಳು ಭಾರತದಿಂದ ಬೇರ್ಪಡಿಸಲಾಗದವರು ಮತ್ತು ಭಾರತವು ಹಿಂದೂಗಳಿಂದ ಬೇರ್ಪಡಿಸಲಾಗದು’ ಎಂದು ಮಧ್ಯಪ್ರದೇಶದಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡುತ್ತಾ ಹೇಳಿಕೆ ನೀಡಿದ್ದಾರೆ.
‘ಹಿಂದೂಗಳು ಹಿಂದೂಗಳಾಗಿ ಉಳಿಯಲು ಬಯಸಿದರೆ ಭಾರತವನ್ನು “ಅಖಂಡ” (ಅವಿಭಜಿತ) ಮಾಡಬೇಕು’ ಎಂದು ಅವರು ಹೇಳಿದರು.
‘ಹಿಂದೂಗಳು ಅಸ್ಮಿತೆಯನ್ನು ಮರೆತಾಗಲೆಲ್ಲ ದೇಶವು ಬಿಕ್ಕಟ್ಟನ್ನು ಎದುರಿಸಿತು ಮತ್ತು ಅದು ಒಡೆದುಹೋಯಿತು ಆದರೆ ಈಗ ಹಿಂದೂ ಪುನರುಜ್ಜೀವನವಾಗುತ್ತಿದೆ ಮತ್ತು ಜಾಗತಿಕವಾಗಿ ಭಾರತದ ಪ್ರತಿಷ್ಠೆ ಬೆಳೆಯುತ್ತಿದೆ ಎಂಬುದಕ್ಕೆ ಇತಿಹಾಸ ಸಾಕ್ಷಿಯಾಗಿದೆ. ಜಗತ್ತು ಭಾರತದತ್ತ ನೋಡುತ್ತಿದೆ ಮತ್ತು ಇದಕ್ಕಾಗಿ ಸಮಾಜದ ಎಲ್ಲಾ ವರ್ಗದವರು ಕೆಲಸ ಮಾಡಬೇಕು’ ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್