ಮುಸ್ಲಿಮರಾಗಿ ಮತಾಂತರವಾದರೆ ಅಂಬೇಡ್ಕರ್ ಗೆ ಎಲ್ಲಿ ಜಾಗ: ಸಿ.ಟಿ.ರವಿ ಪ್ರಶ್ನೆ
Team Udayavani, Dec 17, 2021, 12:45 PM IST
ಚಿಕ್ಕಮಗಳೂರು : ‘ಹಿಂದೂಗಳು ಮುಸ್ಲಿಮರಾಗಿ ಮತಾಂತರವಾದರೆ ಅಂಬೇಡ್ಕರ್ ಗೆ ಎಲ್ಲಿ ಜಾಗ ಸಿಗುತ್ತದೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ.ರವಿ ಪ್ರಶ್ನಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕ್ರಿಶ್ಚಿಯನ್ ಗೆ ಪರಿವರ್ತನೆಯಾದರೆ ಸಿದ್ದರಾಮಯ್ಯನವರಿಗೆ ಎಲ್ಲಿ ಜಾಗ ಇದೆ’ ಎಂದು ಪ್ರಶ್ನಿಸಿದರು.
‘ಹಿಂದೂಗಳು ಬೌದ್ಧರು, ವೈಷ್ಣವರಾದರೆ ಅಂಬೇಡ್ಕರ್, ರಾಮನಿಗೆ ಜಾಗ ಸಿಗುತ್ತದೆ. ಜೈನರ ಮನೆಯಲ್ಲಿ ರಾಮ, ಗಣಪತಿಗೆ ಜಾಗ ಇದೆ. ಇಸ್ಲಾಮಿಗೆ ಪರಿವರ್ತನೆಯಾದರೆ ಅಂಬೇಡ್ಕರ್, ಬುದ್ಧನಿಗೂ ಜಾಗವಿಲ್ಲ’ ಎಂದರು.
‘ಮತಾಂತರ ಮತಗಳ ಗಳಿಕೆಗೆ ಇರೋ ಸಾಧನ ಅಲ್ಲ. ಮತಾಂತರ ದೇಶಾಂತರಕ್ಕೆ ಸಮ ಅಂತ ಗಾಂಧಿಜೀ ಹೇಳಿದ್ದರು.ಕಾಂಗ್ರೆಸ್ ನಮ್ದು ಗೋಡ್ಸೆ ಹಿಂದುತ್ವ ಅಲ್ಲ, ಗಾಂಧಿ ಹಿಂದುತ್ವ ಅನ್ನುತ್ತಾರೆ. ಮತಾಂತರದ ಬಗ್ಗೆ ಗಾಂಧಿ ಏನು ಹೇಳಿದ್ದರು ಅಂತ ಕಾಂಗ್ರೆಸ್ ಇತಿಹಾಸ ಓದಲಿ. ಸಿದ್ದರಾಮಯ್ಯನವರೇ ನೀವೂ ಒಮ್ಮೆ ಇತಿಹಾಸ ಓದಿ’ ಎಂದು ಸವಾಲು ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ