ಖುಷಿಯಿಂದ ಆಡಿದರೆ ಯಶಸ್ಸು: ಬೈಲಿಸ್‌


Team Udayavani, Mar 29, 2023, 6:28 AM IST

trevor

ಮೊಹಾಲಿ: ಖುಷಿಯಿಂದ ಆಡಿದರೆ ಯಶಸ್ಸು ಗಳಿಸಲು ಸಾಧ್ಯ ಎಂಬುದಾಗಿ ಪಂಜಾಬ್‌ ಕಿಂಗ್ಸ್‌ ತಂಡದ ನೂತನ ಕೋಚ್‌ ಟ್ರೆವರ್‌ ಬೈಲಿಸ್‌ ಅಭಿಪ್ರಾಯಪಟ್ಟಿದ್ದಾರೆ.

ಮಧ್ಯಮ ಕ್ರಮಾಂಕದಲ್ಲಿ ಹೆಚ್ಚಿನ ವಿಕೆಟ್‌ ಉಳಿಸಿಕೊಳ್ಳುವುದು, ಡೆತ್‌ ಓವರ್‌ಗಳಲ್ಲಿ ಸಿಡಿದು ನಿಲ್ಲಬೇಕಾದುದು ತಂಡದ ತುರ್ತು ಅಗತ್ಯ ಎಂಬುದಾಗಿ ವಿಶ್ವಕಪ್‌ ವಿಜೇತ ತಂಡದ ಕೋಚ್‌ ಎಂಬ ಹೆಗ್ಗಳಿಕೆಯ ಟ್ರೆವರ್‌ ಬೈಲಿಸ್‌ ಹೇಳಿದರು.

“ಕಳೆದ ವರ್ಷ ಬ್ಯಾಟಿಂಗ್‌ ಮೂಲಕ ಪಂದ್ಯವನ್ನು ಫಿನಿಶ್‌ ಮಾಡಲು ಸಾಧ್ಯವಾಗಿರಲಿಲ್ಲ. ಈ ಬಾರಿ ಇಂಥ ಸಮಸ್ಯೆ ಮರುಕಳಿಸಬಾರದು. ಇದಕ್ಕಾಗಿಯೇ ಯುವ ಆಲ್‌ರೌಂಡರ್‌ ಸ್ಯಾಮ್‌ ಕರನ್‌ ಅವರನ್ನು ಆರಿಸಿಕೊಂಡಿದ್ದೇವೆ” ಎಂದು ಆಸ್ಟ್ರೇಲಿಯದ ಅನುಭವಿ ಕೋಚ್‌ ಬೈಲಿಸ್‌ ಹೇಳಿದರು. ಕಳೆದ ಹರಾಜಿನಲ್ಲಿ ಕರನ್‌ 18.60 ಕೋಟಿ ರೂ.ಗಳ ದೊಡ್ಡ ಮೊತ್ತಕ್ಕೆ ಪಂಜಾಬ್‌ ಪಾಲಾಗಿದ್ದರು.

“ಅಗ್ರ ಕ್ರಮಾಂಕದಲ್ಲಿ ಯಾರಾದರೊಬ್ಬರು ಕ್ರೀಸ್‌ ಆಕ್ರಮಿಸಿಕೊಂಡು 70-80 ರನ್‌ ಪೇರಿಸಿದರೆ ಮಧ್ಯಮ ಕ್ರಮಾಂಕದವರು ಒತ್ತಡರಹಿತವಾಗಿ ಆಡಬಹುದು. ಮುಖದಲ್ಲಿ ನಗು ಹೊಮ್ಮಿಸುತ್ತ ಆಟವನ್ನು ಆನಂದಿಸಿದರೆ ಯಶಸ್ಸು ಸಾಧ್ಯ” ಎಂದರು.

ಜಾನಿ ಬೇರ್‌ಸ್ಟೊ ಬೇರ್ಪಟ್ಟದ್ದು ತಂಡಕ್ಕೆ ಎದುರಾದ ಹಿನ್ನಡೆ ಎಂಬುದನ್ನು ಟ್ರೆವರ್‌ ಬೈಲಿಸ್‌ ಒಪ್ಪಿಕೊಂಡರು. ಆದರೆ ತಮ್ಮದೇ ದೇಶದ ಮ್ಯಾಥ್ಯೂ ಶಾರ್ಟ್‌ ಮೇಲೆ ವಿಶ್ವಾಸ ವ್ಯಕ್ತಪಡಿಸಿದರು. ಶಿಖರ್‌ ಧವನ್‌ ಜತೆಗೆ ಇನ್ನಿಂಗ್ಸ್‌ ಆರಂಭಿಸುವ ಆಯ್ಕೆಗಳಲ್ಲಿ ಶಾರ್ಟ್‌ ಕೂಡ ಒಬ್ಬರು ಎಂದರು.

ಕಾಗಿಸೊ ರಬಾಡ ಹೊರತುಪಡಿಸಿ ಉಳಿದೆಲ್ಲ ವಿದೇಶಿ ಕ್ರಿಕೆಟಿಗರು ಮೊದಲ ಪಂದ್ಯದಿಂದಲೇ ಲಭ್ಯರಾಗಲಿದ್ದಾರೆ. ರಬಾಡ ದ್ವಿತೀಯ ಪಂದ್ಯದ ವೇಳೆ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂಬುದಾಗಿ ಬೈಲಿಸ್‌ ಹೇಳಿದರು.

ಟಾಪ್ ನ್ಯೂಸ್

ಜೂನ್‌ನಲ್ಲಿಯೇ ಪ್ಲಾಸ್ಟಿಕ್‌ ಪಾರ್ಕ್‌ಗೆ ಶಿಲಾನ್ಯಾಸ: ಸಂಸದ ನಳಿನ್‌

ಜೂನ್‌ನಲ್ಲಿಯೇ ಪ್ಲಾಸ್ಟಿಕ್‌ ಪಾರ್ಕ್‌ಗೆ ಶಿಲಾನ್ಯಾಸ: ಸಂಸದ ನಳಿನ್‌

FISHERMAN

Indo-Pak: 200 ಭಾರತೀಯ ಮೀನುಗಾರರ ಹಸ್ತಾಂತರ

POPE

ಭ್ರಷ್ಟಾಚಾರ ಬೇಡ: ಪೋಪ್‌ ಎಚ್ಚರಿಕೆ

ಕಂಬಳಬೆಟ್ಟು: ಇಬ್ಬರ ಮೇಲೆ ತಂಡದಿಂದ ಹಲ್ಲೆ

ಕಂಬಳಬೆಟ್ಟು: ಇಬ್ಬರ ಮೇಲೆ ತಂಡದಿಂದ ಹಲ್ಲೆ

Balasore Train Tragedy: 14 ತಾಸು  ಕಾರ್ಯಾಚರಣೆ…

Balasore Train Tragedy: 14 ತಾಸು  ಕಾರ್ಯಾಚರಣೆ…

ಬಂಟ್ವಾಳ: ವಾಟ್ಸ್‌ಆ್ಯಪ್‌ ಗೂಪ್‌ನಲ್ಲಿ ನಿಂದನೆ… ಅಪರಿಚಿತ ವ್ಯಕ್ತಿ ವಿರುದ್ಧ ದೂರು

ಬಂಟ್ವಾಳ: ವಾಟ್ಸ್‌ಆ್ಯಪ್‌ ಗೂಪ್‌ನಲ್ಲಿ ನಿಂದನೆ… ಅಪರಿಚಿತ ವ್ಯಕ್ತಿ ವಿರುದ್ಧ ದೂರು

ಅಣ್ಣನನ್ನು ಕೊಂದು ಪುತ್ತೂರಿನಲ್ಲಿ ಅಡಗಿಕೊಂಡಿದ್ದ ತಮ್ಮನ ಬಂಧನ

ಅಣ್ಣನನ್ನು ಕೊಂದು ಪುತ್ತೂರಿನಲ್ಲಿ ಅಡಗಿಕೊಂಡಿದ್ದ ತಮ್ಮನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LAKSHYA SEN

Thailand Open badminton ಸೆಮಿಯಲ್ಲಿ ಸೋತ ಲಕ್ಷ್ಯ ಸೇನ್‌

tennis

French Open Grand Slam-2023: ರುನೆ, ಸ್ವಿಯಾಟೆಕ್‌, ಗಾಫ್‌ ಮುನ್ನಡೆ

WTC Final 2023: ಐಪಿಎಲ್ ನ ಆಟವನ್ನು ಮುಂದುವರಿಸುತ್ತೇನೆ ಎಂದ ಅಜಿಂಕ್ಯ ರಹಾನೆ

WTC Final 2023: ಐಪಿಎಲ್ ನ ಆಟವನ್ನು ಮುಂದುವರಿಸುತ್ತೇನೆ ಎಂದ ಅಜಿಂಕ್ಯ ರಹಾನೆ

WTC Final 2023: ಪಂದ್ಯ ರದ್ದಾದರೆ ಅಥವಾ ಡ್ರಾ ಆದರೆ ಚಾಂಪಿಯನ್ ಯಾರು?

WTC Final 2023: ಪಂದ್ಯ ರದ್ದಾದರೆ ಅಥವಾ ಡ್ರಾ ಆದರೆ ಚಾಂಪಿಯನ್ ಯಾರು?

thumb-4

ಈ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ನಿವೃತ್ತಿಯಾಗುತ್ತೇನೆ: ವಾರ್ನರ್ ಅಚ್ಚರಿಯ ಹೇಳಿಕೆ

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

ಜೂನ್‌ನಲ್ಲಿಯೇ ಪ್ಲಾಸ್ಟಿಕ್‌ ಪಾರ್ಕ್‌ಗೆ ಶಿಲಾನ್ಯಾಸ: ಸಂಸದ ನಳಿನ್‌

ಜೂನ್‌ನಲ್ಲಿಯೇ ಪ್ಲಾಸ್ಟಿಕ್‌ ಪಾರ್ಕ್‌ಗೆ ಶಿಲಾನ್ಯಾಸ: ಸಂಸದ ನಳಿನ್‌

FISHERMAN

Indo-Pak: 200 ಭಾರತೀಯ ಮೀನುಗಾರರ ಹಸ್ತಾಂತರ

POPE

ಭ್ರಷ್ಟಾಚಾರ ಬೇಡ: ಪೋಪ್‌ ಎಚ್ಚರಿಕೆ

ಕಂಬಳಬೆಟ್ಟು: ಇಬ್ಬರ ಮೇಲೆ ತಂಡದಿಂದ ಹಲ್ಲೆ

ಕಂಬಳಬೆಟ್ಟು: ಇಬ್ಬರ ಮೇಲೆ ತಂಡದಿಂದ ಹಲ್ಲೆ

Balasore Train Tragedy: 14 ತಾಸು  ಕಾರ್ಯಾಚರಣೆ…

Balasore Train Tragedy: 14 ತಾಸು  ಕಾರ್ಯಾಚರಣೆ…