ಸಮುದ್ರದ ಪ್ಲಾಸ್ಟಿಕ್‌ ಕಣ ಸಂಸ್ಕರಣೆಗೆ ಐಐಟಿ ಗುವಾಹಟಿ ತಂಡ ಸಫ‌ಲತೆ


Team Udayavani, Apr 20, 2021, 8:05 PM IST

ಸಮುದ್ರದ ಪ್ಲಾಸ್ಟಿಕ್‌ ಕಣ ಸಂಸ್ಕರಣೆಗೆ ಐಐಟಿ ಗುವಾಹಟಿ ತಂಡ ಸಫ‌ಲತೆ

ನವದೆಹಲಿ: ಸೂಕ್ಷ್ಮ ರಂಧ್ರಗಳುಳ್ಳ ಟ್ಯೂಬ್‌ ಬಳಸಿ, ಐಐಟಿ ಗುವಾಹಟಿ ತಂಡ ಸಮುದ್ರ ನೀರಿನಲ್ಲಿರುವ ಸಣ್ಣ ಪ್ಲಾಸ್ಟಿಕ್‌ ಕಣಗಳನ್ನು ಸಂಸ್ಕರಣೆ ಮಾಡುವಲ್ಲಿ ಸಫ‌ಲತೆ ಸಾಧಿಸಿದೆ.

“ಸಮುದ್ರದಲ್ಲಿ ಪ್ಲಾಸ್ಟಿಕ್‌ ತುಣುಕುಗಳು ಇಂಚಿನ 5ನೇ ಒಂದು ಭಾಗದಷ್ಟು ಸೂಕ್ಷ್ಮ ಕಣಗಳಾಗಿ ಬೆರೆತಿರುತ್ತವೆ. ಸಮುದ್ರ ಜೀವಿಗಳು ಇದನ್ನೇ ಸೇವಿಸಿ ಬದುಕುತ್ತವೆ. ಇಂಥ ಸಮುದ್ರ ಮೀನು, ಏಡಿಗಳನ್ನು, ಅಲ್ಲದೆ ಪ್ಲಾಸ್ಟಿಕ್‌ ಕಣ ಬೆರೆಸಿದ ಉಪ್ಪನ್ನು ಮಾನವ ಸೇವಿಸುವುದರಿಂದ ಆತನಲ್ಲಿ ಹಾರ್ಮೋನ್‌ ವ್ಯತ್ಯಯ, ಬಂಜೆತನ, ನರವ್ಯವಸ್ಥೆ ಸಮಸ್ಯೆ, ಕ್ಯಾನ್ಸರ್‌ ಕೂಡ ಬರುವ ಸಾಧ್ಯತೆ ಇದೆ’ ಎಂದು ಐಐಟಿಯ ಕೆಮಿಕಲ್‌ ಎಂಜಿನಿಯರಿಂಗ್‌ ವಿಭಾಗ ಮುಖ್ಯಸ್ಥ ಕೌಸ್ತುಭ ಮೊಹಂತಿ ಎಚ್ಚರಿಸಿದ್ದಾರೆ.

ಫಿಲ್ಟರ್‌ ಹೇಗಿದೆ?: ಸ್ಟ್ರಾ ರೀತಿಯ ನೂರಾರು ಅತಿಸಣ್ಣಗಾತ್ರದ ಟ್ಯೂಬ್‌ಗಳನ್ನು ಒಗ್ಗೂಡಿಸಿ, ಫಿಲ್ಟರ್‌ ಮ್ಯಾಟ್ರಿಕ್ಸ್‌ನ ಕೊಳವೆಯಂತೆ ಬಳಸಲಾಗಿದೆ. ಈ ಟ್ಯೂಬ್‌ನ ಶರೀರ ಅತಿಸೂಕ್ಷ್ಮ ರಂಧ್ರಗಳನ್ನು ಹೊಂದಿದೆ. ಇಂಥ ಕೊಳವೆ ಮೂಲಕ ನೀರು ಹಾದುಹೋಗುವಾಗ, ಸಣ್ಣ ಪ್ಲಾಸ್ಟಿಕ್‌ ಕಣಗಳು ಕೊಳವೆಗಳಲ್ಲೇ ಉಳಿದುಕೊಂಡು, ಸಂಸ್ಕರಿತ ನೀರು ಸರಾಗವಾಗಿ ಹರಿದುಹೋಗುತ್ತದೆ ಎಂದು ಮೊಹಂತಿ ವಿವರಿಸಿದ್ದಾರೆ.

ಇದನ್ನೂ ಓದಿ :ಆಕ್ಸಿಜನ್‌ ಉತ್ಪಾದನಾ ಘಟಕ ಸ್ಥಾಪನೆಗೆ 5-6 ದಿನಗಳಲ್ಲೇ ಅನುಮತಿ : ಜಗದೀಶ ಶೆಟ್ಟರ್‌

ಟಾಪ್ ನ್ಯೂಸ್

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.