ಅಕ್ರಮ ಪ್ರವೇಶ, ಬೆದರಿಕೆ: ತನಿಖೆಗೆ ಆದೇಶ
Team Udayavani, Mar 11, 2023, 5:12 AM IST
ಕುಂದಾಪುರ: ಸ್ಥಿರಾಸ್ತಿಗೆ ಅಕ್ರಮವಾಗಿ ಪ್ರವೇಶಿಸಿ, ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಕುಂದಾಪುರದ ನ್ಯಾಯಾಲಯವು ತನಿಖೆಗೆ ಆದೇಶಿಸಿದೆ.
ಕೆದೂರು ಗ್ರಾಮದ ಪ್ರಕಾಶ್ ಅವರು ಖರೀದಿಸಿದ್ದ ಜಾಗಕ್ಕೆ ಭಾಸ್ಕರ ಶೆಟ್ಟಿ ಹಾಗೂ ಪುತ್ರಿ ಅಕ್ರಮವಾಗಿ ಪ್ರವೇಶಿಸಿ, ಬೆದರಿಕೆ ಹಾಕಿರುವುದಾಗಿ ಕೋಟ ಠಾಣೆಗೆ ಲಿಖೀತ ದೂರು ನೀಡಿದ್ದರು. ಆದರೆ ಪೊಲೀಸರು ತನಿಖೆ ನಡೆಸಿರಲಿಲ್ಲ. ಎಸ್ಪಿಗೂ ಈ ಬಗ್ಗೆ ದೂರು ನೀಡಲಾಗಿತ್ತು.
ಈ ಬಗ್ಗೆ ಕುಂದಾಪುರ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯವು ತನಿಖೆ ನಡೆಸುವಂತೆ ಕೋಟ ಪೊಲೀಸರಿಗೆ ಆದೇಶಿಸಿದೆ.
ದೂರುದಾರರ ಪರ ಕುಂದಾಪುರ ನ್ಯಾಯವಾದಿ ಹಂದಕುಂದ ಅಶೋಕ ಶೆಟ್ಟಿ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ
Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು