ಹಳೇ ಚಾಳಿ ಬಿಡದ ಪಾಕ್‌ : ಕಾಶ್ಮೀರಿಗರ ಬೇಡಿಕೆ ಈಡೇರಿಸುವಂತೆ ಇಮ್ರಾನ್‌ ಟ್ವೀಟ್‌


Team Udayavani, Feb 28, 2021, 7:20 AM IST

ಹಳೇ ಚಾಳಿ ಬಿಡದ ಪಾಕ್‌ : ಕಾಶ್ಮೀರಿಗರ ಬೇಡಿಕೆ ಈಡೇರಿಸುವಂತೆ ಇಮ್ರಾನ್‌ ಟ್ವೀಟ್‌

ಇಸ್ಲಾಮಾಬಾದ್ :ಭಾರತ- ಪಾಕ್‌ ನಡುವೆ ಕದನ ವಿರಾಮವಾದ ಬಳಿಕ ಇದೇ ಮೊದಲ ಬಾರಿಗೆ ಬಾಯಿಬಿಟ್ಟಿರುವ ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌, ಮತ್ತೆ “ಕಾಶ್ಮೀರ ಚಾಳಿ’ ಮುಂದುವರಿಸಿದ್ದಾರೆ.

“ಕದನವಿರಾಮ ಮರುಸ್ಥಾಪನೆ ಸ್ವಾಗತಾರ್ಹ. ಮುಂದಿನ ಜವಾಬ್ದಾರಿಗಳನ್ನು ಸಕ್ರಿಯವಾಗಿ ಜಾರಿಗೊಳಿಸುವ ಹೊಣೆ ಭಾರತದ ಮೇಲಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯದಂತೆ ಕಾಶ್ಮೀರಿ ಜನರ ದೀರ್ಘ‌ಕಾಲಿಕ ಬೇಡಿಕೆ ಮತ್ತು ಹಕ್ಕುಗಳನ್ನು ಪೂರೈಸಲು ಭಾರತ ಕ್ರಮ ಕೈಗೊಳ್ಳಬೇಕು’ ಎಂದು ಟ್ವೀಟ್‌ ಮಾಡಿದ್ದಾರೆ. “ನಾವು ಶಾಂತಿಯ ಪರವಾಗಿ ನಿಲ್ಲುತ್ತೇವೆ. ಮಾತುಕತೆಗಳ ಮೂಲಕ ಬಿಕ್ಕಟ್ಟು ಬಗೆಹರಿಸಲು ಬದ್ಧರಾಗಿದ್ದೇವೆ’ ಎಂದಿದ್ದಾರೆ.

ಬೆನ್ನು ತಟ್ಟಿಕೊಂಡರು!
ಬಾಲಾಕೋಟ್‌ ದಾಳಿಯ ವಿಚಾರದಲ್ಲೂ ಖಾನ್‌ ತಮ್ಮ ಬೆನ್ನನ್ನು ತಾವೇ ತಟ್ಟಿಕೊಂಡಿದ್ದಾರೆ. “ನಾವು ಸೆರೆಯಾದ ಭಾರತೀಯ ಪೈಲಟ್‌ನನ್ನು ಬೀಳ್ಕೊಟ್ಟು ಜಗತ್ತಿಗೆ ಪಾಕಿಸ್ಥಾನದ ಸ್ವಭಾವವನ್ನು ರುಜುವಾತು ಮಾಡಿದೆವು’ ಎಂದು ಎಂದಿದ್ದಾರೆ.

ವೀಡಿಯೋ 16 ಕಟ್‌!
ಬಾಲಾಕೋಟ್‌ ಏರ್‌ ಸ್ಟ್ರೈಕ್‌ ವೇಳೆ ವೀರಾವೇಶದಿಂದ ಪಾಕ್‌ ಪ್ರವೇಶಿಸಿದ್ದ ಭಾರತದ ವಿಂಗ್‌ ಕಮಾಂಡರ್‌ ಅಭಿನಂದನ್‌ ಹಸ್ತಾಂತರ ವಿಚಾರದಲ್ಲಿ ಪಾಕ್‌ನ ಮತ್ತೂಂದು ದುಷ್ಟ ಬುದ್ಧಿ ತಡವಾಗಿ ಬೆಳಕಿಗೆ ಬಂದಿದೆ. ಅಂದು ಅಭಿನಂದನ್‌ ಮಾತನಾಡಿದ್ದರು ಎನ್ನಲಾದ 2 ನಿಮಿ ಷಗಳ ವೀಡಿಯೋವನ್ನು ಪಾಕ್‌ ತನ್ನ ಅನುಕೂಲಕ್ಕೆ ತಕ್ಕಂತೆ 16 ಕಡೆ ತುಂಡರಿಸಿತ್ತು ಎಂಬುದು ಈಗ ಬಯಲಾಗಿದೆ.

ಟಾಪ್ ನ್ಯೂಸ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ISREL

Iran ವಿರುದ್ಧ ಪ್ರತೀಕಾರ ಬೇಡ: ಇಸ್ರೇಲ್‌ ಮೇಲೆ ಹಲವು ರಾಷ್ಟ್ರಗಳ ಒತ್ತಡ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

1eewqew

Sydney attack: ತನ್ನ ಪ್ರಾಣವೇ ಹೋಗುತ್ತಿದ್ದರೂ ಪುತ್ರಿ ರಕ್ಷಣೆಗೆ ಮಹಿಳೆ ಕೋರಿಕೆ!

1qeqweqwe

Canada; ಅಮೆರಿಕ ಮಾದರಿಯಲ್ಲಿ ಭಾರತೀಯ ವಿದ್ಯಾರ್ಥಿಯ ಹತ್ಯೆ

police USA

US ಷಿಕಾಗೋದಲ್ಲಿ ಶೂಟೌಟ್‌: 7 ವರ್ಷದ ಬಾಲಕಿ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

16

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.