16.30 ಗಂಟೆಯಲ್ಲಿ 74 ಟನ್ ಕಬ್ಬನ್ನು ಟ್ರ್ಯಾಕ್ಟರ್ ಗೆ ತುಂಬಿ ಸಾಧನೆ ಮಾಡಿದ ಯುವಕ


Team Udayavani, Feb 2, 2021, 9:45 PM IST

16.30 ಗಂಟೆಯಲ್ಲಿ 74 ಟನ್ ಕಬ್ಬನ್ನು ಟ್ರ್ಯಾಕ್ಟರ್ ಗೆ ತುಂಬಿ ಸಾಧನೆ ಮಾಡಿದ ಯುವಕ

ರಬಕವಿ-ಬನಹಟ್ಟಿ : ಈ ಬಾಗದಲ್ಲಿ ಕಬ್ಬನ್ನು ಹೇರುವುದರಲ್ಲಿ ದಾಖಲೆ ಮಾಡುವುದು ಸರ್ವೆ ಸಾಮಾನ್ಯವಾಗಿದ್ದು, ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿಯ 21 ವರ್ಷದ ಯುವಕ ಭೀರಪ್ಪ ನಿಂಗಪ್ಪ ಚಮಕೇರಿ ಸತತ 16ಗಂಟೆ 30 ನಿಮಿಷಗಳಲ್ಲಿ 74 ಟನ್ ಕಬ್ಬನ್ನು ಟ್ರ್ಯಾಕ್ಟರ್‌ಗೆ ಹೇರುವುದರ ಮೂಲಕ ದಾಖಲೆ ನಿರ್ಮಿಸಿದ್ದಾರೆ.

ಕಳೆದ ರವಿವಾರ ಸಾಯಂಕಾಲ 6.30ಕ್ಕೆ ಕಬ್ಬನ್ನು ಹೇರಲು ಪ್ರಾರಂಭಿಸಿದ 21 ವರ್ಷದ ಭೀರಪ್ಪ ಸತತವಾಗಿ 16.30 ಗಂಟೆಗಳಲ್ಲಿ ಅಂದರೆ ಮರುದಿನ ಮುಂಜಾನೆವರೆಗೆ ಕಬ್ಬನ್ನು ಟ್ರ್ಯಾಕ್ಟರ್‌ಗಳಲ್ಲಿ ತುಂಬಿಸಿ ಸಾಧನೆ ಮಾಡಿದ್ದಾನೆ. ಇತನ ಸಾಧನೆಗೆ ಮಹಾದೇವ ಬಸರಗಿ, ಲಕ್ಕಪ್ಪ ಕರಿಗಾರ, ವಿಠ್ಠಲ ಕರಿಗಾರ, ಸಿದ್ದಪ್ಪ ಕರಿಗಾರ, ಬಾಬು ಕರಿಗಾರ, ಕರೆಪ್ಪ ಕರಿಗಾರ, ಸದಾಶಿವ ಹನಗಂಡಿ, ಸದಾಶಿವ ಜಿಡ್ಡಿಮನಿ, ಭೀರಪ್ಪ ಕರಿಗಾರ, ಶಬ್ಬೀರ ಪೆಂಡಾರಿ, ಮಹೇಶ ಬುಜಿಂಗ, ಗೋಸೀರ ಜಂಬಗಿ, ಸಂಗಪ್ಪ ಬುಸಿ, ಬಸು ಹೊಸೂರ, ಹನಮಂತ ಜರಾಳಿ, ಈಶ್ವರ ಪಾಟೀಲ ಸೇರಿದಂತೆ ಅನೇಕರು ಸಹಾಯ ಮಾಡಿದರು.

ಇದನ್ನೂ ಓದಿ:ಮಂಡ್ಯ : ಅತ್ಯಾಚಾರ ಎಸಗಿ ಮಹಿಳೆಯ ಹತ್ಯೆ : ಆರೋಪಿಗಳ ಪತ್ತೆಗೆ ಪೊಲೀಸರ ಕಾರ್ಯಾಚರಣೆ

ಟಾಪ್ ನ್ಯೂಸ್

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.