ದಾಂತೇವಾಡದ ಪರ್ವಾತರಣ್ಯ ಪ್ರದೇಶದಲ್ಲಿ ಗ್ರೆನೇಡ್ ಲಾಂಚರ್ ಪತ್ತೆ
Team Udayavani, Mar 27, 2021, 8:20 PM IST
ರಾಯಪುರ: ಛತ್ತೀಸ್ಗಡದ ದಾಂತೇವಾಡ ಜಿಲ್ಲೆಯ ಘೊಟಿಯ ಹಳ್ಳಿಯ ಸಮೀಪವಿರುವ ಪರ್ವಾತರಣ್ಯ ಪ್ರದೇಶದಲ್ಲಿ ಗ್ರೆನೇಡ್ ಹಾರಿಸಬಲ್ಲ ಸಾಧನವೊಂದು ದೊರೆತಿದೆ. ಇದನ್ನು ನೋಡಿ ಸ್ವತಃ ಭದ್ರತಾಪಡೆಗಳು ಅಚ್ಚರಿಪಟ್ಟಿವೆ.
ಇಲ್ಲಿ ಗ್ರೆನೇಡ್ ಹಾರಿಸುವ ಸಾಧನವೊಂದು ಪತ್ತೆಯಾಗಿದ್ದು ಇದೇ ಮೊದಲು ಎಂದು ಜಿಲ್ಲಾ ಪೊಲೀಸ್ ಮುಖ್ಯಸ್ಥರು ಹೇಳಿದ್ದಾರೆ.
ಘೊಟಿಯ ಸಮೀಪದ ಪರ್ವತದಲ್ಲಿ ಮಾವೋವಾದಿಗಳು ಅವಿತು ಕುಳಿತ್ತಿದ್ದಾರೆ ಎಂಬ ಖಚಿತ ಮಾಹಿತಿಯನ್ನಾಧರಿಸಿ; ಅರೆಸೇನಾಪಡೆ, ವಿಶೇಷ ಕಾರ್ಯಪಡೆ, ಜಿಲ್ಲಾ ಮೀಸಲು ಪೇದೆಗಳು ಅಡಗುತಾಣದತ್ತ ಧಾವಿಸಿದರು. ಪೊಲೀಸರು ಹತ್ತಿರಬಂದಿದ್ದು ಗೊತ್ತಾದ ಕೂಡಲೇ ಮಾವೋವಾದಿಗಳು ಯದ್ವಾತದ್ವಾ ಗುಂಡು ಹಾರಿಸಿ, ಪರಾರಿಯಾಗಿದ್ದಾರೆ.
ಶೋಧ ಮುಂದುವರಿಸಿದ ಪೊಲೀಸರಿಗೆ ಈ ಗ್ರೆನೇಡ್ ಲಾಂಚರ್ ಸಿಕ್ಕಿದೆ.
ಇದನ್ನೂ ಓದಿ :ಶ್ರೀಲಂಕಾ ನೌಕಾಪಡೆಯಿಂದ ಬಂಧನಕ್ಕೊಳಗಾಗಿದ್ದ 54 ಭಾರತೀಯ ಮೀನುಗಾರರ ಬಿಡುಗಡೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ