“ಸರ್” “ಮೇಡಂ” ಅನ್ನುವ ಹಾಗಿಲ್ಲ! ಕೇರಳದ ಶಾಲೆಯಲ್ಲಿ ಹೊಸ ಕ್ರಮ


Team Udayavani, Jan 9, 2022, 1:14 PM IST

9school-‘

ಕೇರಳ: ಇಲ್ಲಿನ ಶಾಲೆಯೊಂದು ಶೈಕ್ಷಣಿಕ ಸ್ಥಳಗಳಲ್ಲಿ ಲಿಂಗ ತಟಸ್ಥತ ದೋರಣೆನ್ನು ಅನುಸರಿಸುವ ಸಲುವಾಗಿ ದೊಡ್ಡ ಹೆಜ್ಜೆಯೊಂದನ್ನು ಇಟ್ಟಿದೆ. ಶಾಲೆಯ  ಆಡಳಿತವು ವಿದ್ಯಾರ್ಥಿಗಳು ತಮ್ಮ ಶಿಕ್ಷಕರನ್ನು ಸರಳವಾಗಿ “ಟೀಚರ್” ಎಂದು ಸಂಬೋಧಿಸುವುದನ್ನು ಕಡ್ಡಾಯಗೊಳಿಸಿದೆ ಮತ್ತು “ಸರ್” ಅಥವಾ “ಮೇಡಂ” ಎಂಬ ಲಿಂಗ-ವ್ಯಾಖ್ಯಾನದ ಪದಗಳನ್ನು ಬಳಸಬಾರದು ಎಂದು ಸೂಚಿಸಿದೆ.

ಭಾರತದಲ್ಲಿ ಹಲವು ದಶಕಗಳಿಂದಲೂ ವಿದ್ಯಾರ್ಥಿಗಳು ತಮ್ಮ ಪುರುಷ ಶಿಕ್ಷಕರನ್ನು “ಸರ್” ಎಂದು ಕರೆಯುತ್ತಾರೆ ಮತ್ತು ಮಹಿಳಾ ಶಿಕ್ಷಕರನ್ನು “ಮೇಡಂ” ಎಂದು ಕರೆಯುವುದು ರೂಢಿ, ಆದರೆ ಪಾಲಕ್ಕಾಡ್ ಜಿಲ್ಲೆಯ ಒಲಶ್ಶೆರಿ ಗ್ರಾಮದ ಸರ್ಕಾರಿ ಅನುದಾನಿತ ಪ್ರಾಥಮಿಕ ಶಾಲೆಯು ಈ ಲಿಂಗ-ತಟಸ್ಥ ಧೋರಣೆಯನ್ನು ಅನುಸರಿಸಲು ಮುಂದಾಗಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಪಾಲಕ್ಕಾಡ್‌ನಲ್ಲಿ, ಶಾಲೆಯ ಮುಖ್ಯೋಪಾಧ್ಯಾಯ ವೇಣುಗೋಪಾಲನ್ ಎಚ್ ಮಾತನಾಡಿ, ಶಿಕ್ಷಕರನ್ನು ಸರ್ ಎಂದು ಸಂಬೊಧಿಸುವ ಅಭ್ಯಾಸವನ್ನು ಬಿಡಬೇಕು ಎಂದು ಶಿಕ್ಷಕರೊಬ್ಬರಾದ  ಸಜೀವ್ ಕುಮಾರ್ ವಿ. ಅವರು ನಮಗೆ ಸಲಹೆಯನ್ನು ನೀಡಿದರು. ಪಾಲಕ್ಕಾಡ್ ಮೂಲದ ಸಾಮಾಜಿಕ ಕಾರ್ಯಕರ್ತ ಬೋಬನ್ ಮಟ್ಟುಮಂತ ಅವರು ಸರ್ಕಾರಿ ಅಧಿಕಾರಿಗಳನ್ನು ‘ಸರ್ ಎಂದು ಸಂಬೋಧಿಸುವ ಅಭ್ಯಾಸವನ್ನು ತೊಡೆದುಹಾಕಲು ಪ್ರಾರಂಭಿಸಿದ ಅಭಿಯಾನದಿಂದ ಅವರು ಸ್ಫೂರ್ತಿ ಪಡೆದಿದ್ದಾರೆ, ಎಂದು ತಿಳಿಸಿದ್ದಾರೆ.

14 ಕಿ.ಮೀ ದೂರದಲ್ಲಿರುವ ಮಾತೂರು ಪಂಚಾಯತ್‍ನಲ್ಲೂ ಕಳೆದ ವರ್ಷ ಜುಲೈನಲ್ಲಿ ಅಧಿಕಾರಿಗಳನ್ನು ಲಿಂಗ ಸಮಾನತೆಯ ದೃಷ್ಟಿಯಲ್ಲಿ ಹುದ್ದೆಯ ಹೆಸರಿನಲ್ಲಿ ಸಂಬೊಧಿಸುವ ಸಂಪ್ರದಾಯವನ್ನು ತೊಡೆದು ಹಾಕಿತ್ತು. ಇದರಿಂದ ಪ್ರೇರಣೆಗೊಂಡು ನಾವು ಇನ್ನು ಲಿಂಗ ಬೇಧವಿಲ್ಲದೆ ಸಂಬೋಧಿಸುವ ಪದ್ದತಿಯನ್ನು ಅಳವಡಿಸಿಕೊಳ್ಳಲು ಯೋಚಿಸಿದೆವು. ಇದನ್ನು ಪೊಷಕರು ಕೂಡ ಸ್ವಾಗತಿಸಿದ್ದಾರೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.