ಶ್ರೀಲಂಕಾ ಪ್ರವಾಸಕ್ಕಾಗಿ ಭಾರತೀಯ ವಾಯು ಸರಹದ್ದು ಬಳಸಲು ಇಮ್ರಾನ್ ಗೆ ಅನುಮತಿಸಿದ ಭಾರತ..!

ಅಫ್ಘಾನಿಸ್ಥಾನದ ಭೇಟಿಯ ಕೆಲವು ತಿಂಗಳುಗಳ ನಂತರ ಪಾಕಿಸ್ಥಾನದ ಪ್ರಧಾನಿ ಇಮ್ರಾನ್ ಖಾನ್ ಅವರ ಎರಡನೇ ಪ್ರವಾಸ ಇದಾಗಿದೆ

Team Udayavani, Feb 23, 2021, 10:54 AM IST

India allows Pakistan PM Imran Khan’s aircraft to use its airspace for Sri Lanka visit

ನವ ದೆಹಲಿ : ಪಾಕಿಸ್ಥಾನದ ಪ್ರಧಾನಿ ಶ್ರೀಲಂಕಾ ಪ್ರವಾಸಕ್ಕಾಗಿ ಭಾರತೀಯ ವಾಯು ಸರಹದ್ದು ಬಳಸುತ್ತಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಪಾಕಿಸ್ಥಾನದ ಪ್ರಧಾನಿ ಇಂದಿನಿಂದ(ಫೆ.23) ಎರಡು ದಿನಗಳ ಕಾಲ ಶ್ರೀಲಂಕಾ ಪ್ರವಾಸದಲ್ಲಿದ್ದು, ಅಫ್ಘಾನಿಸ್ಥಾನದ ಭೇಟಿಯ ಕೆಲವು ತಿಂಗಳುಗಳ ನಂತರ ಪಾಕಿಸ್ಥಾನದ ಪ್ರಧಾನಿ ಇಮ್ರಾನ್ ಖಾನ್ ಅವರ ಎರಡನೇ ಪ್ರವಾಸ ಇದಾಗಿದೆ.

ಓದಿ : ಬಹುಮುಖ ಪ್ರತಿಭೆ ನಟಿ ಸೋನಲ್ ಚೌಹಾನ್ ಗ್ಲಾಮರಸ್ ಲುಕ್

ಭಾರತದ ಪರವಾನಿಗೆ ಹೊಂದಿರುವ ವಾಯು ಸರಹದ್ದು ಶ್ರೀಲಂಕಾ ಪ್ರವಾಸಕ್ಕಾಗಿ ಬಳಸಿಕೊಳ್ಳು ಅನುಮತಿಸಬೇಕು ಎಂದು ಪಾಕಿಸ್ಥಾನ ಭಾರತ ಸರ್ಕಾರವನ್ನು ಕೋರಿತ್ತು. ಪ್ರೋಟೋಕಾಲ್ ಪ್ರಕಾರ, ಬೇರೆ ಯಾವುದೇ ದೇಶದ ಪ್ರಮುಖರು ಭಾರತೀಯ ವಾಯು ಸರಹದ್ದಿನ ಮೂಲಕ ಪ್ರಯಾಣಿಸುವಾಗ  ಆ ದೇಶಕ್ಕೆ ಎಚ್ಚರಿಕೆಯನ್ನು ನೀಡಲಾಗುತ್ತದೆ.

ಇನ್ನು, ಈ ಕುರಿತಾಗಿ ಇಸ್ಲಾಮಾಬಾದ್ ನಿಂದ ಹತ್ತು ದಿನಗಳ ಹಿಂದೆ ನವ ದೆಹಲಿಗೆ ಅನುಮತಿ ಕೋರಿ ಪತ್ರವನ್ನು ಕಳುಹಿಸಲಾಗಿತ್ತು ಎಂದು ವರ್ಲ್ಡ್ ಈಸ್ ಒನ್ ನ್ಯೂಸ್ (WION) ಸಂಸ್ಥೆ ವರದಿ ಮಾಡಿದೆ. ಹಾಗೂ ಸೋಮವಾರ(ಫೆ.22) ಭಾರತ ಸರ್ಕಾರ ಈ ಕೋರಿಕೆಗೆ ಅನುಮತಿಸಿದೆ.

ಗಮನಿಸಬೇಕಾದ ವಿಷಯವೇನೆಂದರೇ, ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ತೆಗೆದು ಹಾಕಿದ ನಂತರ ಪಾಕಿಸ್ಥಾನ ಸರ್ಕಾರ, ಒಂದು ಭಾರಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ, ಹಾಗೂ ಎರಡು ಭಾರಿ ಪ್ರಧಾನಿ ಮೋದಿಯವರ ಅತಿಯಾದ ವಿಮಾನ ಹಾರಾಟಕ್ಕೆ ಅನುಮತಿಯನ್ನು ನಿರಾಕರಿಸಿತ್ತು.

ಓದಿ : ಮುರುಗೇಶ್ ನಿರಾಣಿಗೆ ಅಮಿತ್ ಶಾ ದಿಢೀರ್ ಬುಲಾವ್: ಕುತೂಹಲ ಮೂಡಿಸಿದ ನಿರಾಣಿ ದಿಲ್ಲಿ ಭೇಟಿ!

ಇನ್ನು, 2019ರ ಸಪ್ಟೆಂಬರ್ ನಲ್ಲಿ ರಾಷ್ಟ್ರಪತಿ ಕೋವಿಂದ್ ಅವರ ಯೂರೋಪ್ ಪ್ರವಾಸದ ಸಂದರ್ಭದಲ್ಲಿ ಪಾಕಿಸ್ಥಾನದ ವಾಯು ಸರಹದಿನಲ್ಲಿ ಅನುಮತಿಯನ್ನು ನಿರಾಕರಿಸಿತ್ತು. ಯು ಎನ್ ಜಿ ಎ ಅಧಿವೇಶನಕ್ಕೆ ತೆರಳಲು ಪ್ರಧಾನಿ ಮೋದಿಯವರ ವಿಮಾನ ಹಾರಾಟಕ್ಕೂ ಅನುಮತಿಯನ್ನು ನೀಡಿರಲಿಲ್ಲ. ಮತ್ತು ಏರ್ ಇಂಡಿಯಾ ಒನ್ ಗೆ ಮೋದಿಯವರು ಅಕ್ಟೋಬರ್ 2019ರಲ್ಲಿ ಸೌದಿ ಅರೇಬಿಯಾ ಪ್ರವಾಸದ ಸಂದರ್ಭದಲ್ಲೂ ಅನುಮತಿಯನ್ನು ನೀಡಿರಲಿಲ್ಲ.

ಭಾರತ ಈ ವಿಷಯವನ್ನು ಅಂತಾರಾಷ್ಟ್ರೀಯ ನಾಗರಿಕ ವಿಮಾನಯಾನ ಸಂಸ್ಥೆಯಿಂದ ಪಡೆದುಕೊಂಡಿದೆ ಎಂದು ವರದಿಯಾಗಿದೆ.

ಓದಿ : ಫೆ. 23 : ತಮಿಳುನಾಡು ಸರ್ಕಾರದಿಂದ ಮಧ್ಯಂತರ ಬಜೇಟ್ ಘೋಷಣೆ

ಟಾಪ್ ನ್ಯೂಸ್

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

police USA

USA: ಅಪಘಾತದಲ್ಲಿ ಭಾರತ ಮೂಲದ ಇಬ್ಬರ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.