ಕಳಪೆ ರಸ ಗೊಬ್ಬರ ಕಳುಹಿಸಿದ ಚೀನಾ : ಶ್ರೀಲಂಕಾ ನೆರವಿಗೆ ನಿಂತ ಭಾರತ

ಹಳಸಿತೇ ಲಂಕನ್ನರ ಚೀನಿಯರ ಸಂಬಂಧ ?

Team Udayavani, Nov 6, 2021, 10:59 AM IST

1-SL

ಹೊಸದಿಲ್ಲಿ : ಚೀನಾದ ಕಲುಷಿತ ರಸಗೊಬ್ಬರಗಳ ಬಳಕೆಯನ್ನು ಶ್ರೀಲಂಕಾ ತಡೆಹಿಡಿದ ಬಳಿಕ, ಭಾರತವು 1,00,000 ಕೆಜಿ ನ್ಯಾನೊ ಸಾರಜನಕ ಗೊಬ್ಬರವನ್ನು ಕಳುಹಿಸಿದೆ.

ಚೀನಾದ ಸಾವಯವ ಗೊಬ್ಬರವು ಬ್ಯಾಕ್ಟೀರಿಯಾದಿಂದ ಕಲುಷಿತವಾಗಿದೆ ಎಂದು ಕಂಡುಬಂದ ಹಿನ್ನಲೆಯಲ್ಲಿ ಅದನ್ನು ಹಡಗಿನಿಂದ ಇಳಿಸುವುದನ್ನು ಶ್ರೀಲಂಕಾ ನಿರ್ಬಂಧಿಸಿತ್ತು.

ಶ್ರೀಲಂಕಾದ ಎರಡನೇ ಅತಿದೊಡ್ಡ ವಾಣಿಜ್ಯ ಬ್ಯಾಂಕ್ ಆಗಿರುವ ಪೀಪಲ್ಸ್ ಬ್ಯಾಂಕ್ ಆಫ್ ಶ್ರೀಲಂಕಾವನ್ನು ಕ್ವಿಡ್ ಪ್ರೊ ಕ್ವೋ ಕ್ರಮದಲ್ಲಿ ಕಪ್ಪುಪಟ್ಟಿಗೆ ಸೇರಿಸಿದ ಬಳಿಕ ಈ ಬೆಳವಣಿಗೆ ಬೀಜಿಂಗ್ ಅನ್ನು ತೀವ್ರ ಅಸಮಾಧಾನಗೊಳಿಸಿದೆ.

ಶ್ರೀಲಂಕಾ ಸರ್ಕಾರದ ವಿನಂತಿಯ ಹಿನ್ನೆಲೆಯಲ್ಲಿ, ಗುರುವಾರ ಬೆಳಿಗ್ಗೆ ಎರಡು ಭಾರತೀಯ ವಾಯುಪಡೆಯ ಗ್ಲೋಬ್‌ಮಾಸ್ಟರ್ ವಿಮಾನಗಳಲ್ಲಿ ಭಾರತವು ರಸಗೊಬ್ಬರವ ನ್ನು ಶ್ರೀಲಂಕಾಕ್ಕೆ ತಲುಪಿಸಿದೆ.

“ಸಾವಯವ ಕೃಷಿಯತ್ತ ಶ್ರೀಲಂಕಾ ಸರ್ಕಾರದ ಉಪಕ್ರಮವನ್ನು ಬೆಂಬಲಿಸಲು ಮತ್ತು ಶ್ರೀಲಂಕಾದ ರೈತರಿಗೆ ನ್ಯಾನೊ ಸಾರಜನಕ ಗೊಬ್ಬರದ ಲಭ್ಯತೆಯನ್ನು ತ್ವರಿತವಾಗಿ ನೀಡಲು ಈ ಕ್ರಮ ಅಗತ್ಯವಾಗಿತ್ತು” ಎಂದು ಕೊಲಂಬೊದಲ್ಲಿನ ಭಾರತೀಯ ಹೈಕಮಿಷನ್ ಹೇಳಿದೆ.

ಪೀಪಲ್ಸ್ ಬ್ಯಾಂಕ್ ಅನ್ನು ಕಪ್ಪುಪಟ್ಟಿಗೆ ಸೇರಿಸಲು ಶ್ರೀಲಂಕಾದಲ್ಲಿನ ಚೀನಾ ರಾಯಭಾರ ಕಚೇರಿಯ ಆರ್ಥಿಕ ಮತ್ತು ವಾಣಿಜ್ಯ ಕಚೇರಿ ನಿರ್ಣಯ ತೆಗೆದುಕೊಂಡಿತ್ತು.

ಟಾಪ್ ನ್ಯೂಸ್

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.