ಭಾರತ: ಕಳೆದ 24ಗಂಟೆಯಲ್ಲಿ 50,848 ಪ್ರಕರಣ ಪತ್ತೆ, ಒಟ್ಟು ಸಂಖ್ಯೆ 3 ಕೋಟಿಗೆ ಏರಿಕೆ

ಕೇರಳ ರಾಜ್ಯವೊಂದರಿಂದಲೇ ಶೇ.24.81ರಷ್ಟು ನೂತನ ಕೋವಿಡ್ ಪ್ರಕರಣ ವರದಿಯಾಗಿರುವುದಾಗಿ ವಿವರಿಸಿದೆ.

Team Udayavani, Jun 23, 2021, 10:24 AM IST

ಭಾರತ: ಕಳೆದ 24ಗಂಟೆಯಲ್ಲಿ 50,848 ಪ್ರಕರಣ ಪತ್ತೆ, ಒಟ್ಟು ಸಂಖ್ಯೆ 3 ಕೋಟಿಗೆ ಏರಿಕೆ

ನವದೆಹಲಿ: ಭಾರತದಲ್ಲಿ ಕೋವಿಡ್ ಎರಡನೇ ಅಲೆ ತೀವ್ರಗತಿಯಲ್ಲಿ ಇಳಿಕೆಯಾಗುತ್ತಿದ್ದ, ಕಳೆದ 24ಗಂಟೆಯಲ್ಲಿ 50,848 ಕೋವಿಡ್ ನೂತನ ಪ್ರಕರಣ ಪತ್ತೆಯಾಗಿದೆ. ಅಲ್ಲದೇ ಕೋವಿಡ್ ನಿಂದ 1,358 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ(ಜೂನ್ 23) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

ಇದನ್ನೂ ಓದಿ:ಕೇಂದ್ರ-ರಾಜ್ಯ ಭಾಗೀದಾರಿಕೆ ಸುಧಾರಣೆಗೆ ಮೂಲ: ಪ್ರಧಾನಿ ನರೇಂದ್ರ ಮೋದಿ

ಕಳೆದ 24ಗಂಟೆಯಲ್ಲಿ 50,848 ಕೋವಿಡ್ ಪ್ರಕರಣ ಪತ್ತೆಯಾಗುವ ಮೂಲಕ ದೇಶದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ
3,00,28,709ಕ್ಕೆ ಏರಿಕೆಯಾಗಿದೆ ಎಂದು ವಿವರಿಸಿದೆ.

ದೇಶದ ಐದು ಪ್ರಮುಖ ರಾಜ್ಯಗಳಲ್ಲಿ ಗರಿಷ್ಠ ಪ್ರಮಾಣದ ಕೋವಿಡ್ ಪ್ರಕರಣ ವರದಿಯಾಗಿದೆ. ಕೇರಳದಲ್ಲಿ 12,617, ಮಹಾರಾಷ್ಟ್ರದಲ್ಲಿ 8,470, ತಮಿಳುನಾಡಿನಲ್ಲಿ 6,895, ಆಂಧ್ರಪ್ರದೇಶದಲ್ಲಿ 4,169 ಮತ್ತು ಕರ್ನಾಟಕದಲ್ಲಿ 3,709 ಪ್ರಕರಣಗಳು ಪತ್ತೆಯಾಗಿರುವುದಾಗಿ ತಿಳಿಸಿದೆ.

ಶೇ.70.52 ನೂತನ ಕೋವಿಡ್ ಪ್ರಕರಣಗಳು ವರದಿಯಾಗಿದ್ದು ಈ ಐದು ರಾಜ್ಯಗಳಿಂದ, ಅಲ್ಲದೇ ಕೇರಳ ರಾಜ್ಯವೊಂದರಿಂದಲೇ ಶೇ.24.81ರಷ್ಟು ನೂತನ ಕೋವಿಡ್ ಪ್ರಕರಣ ವರದಿಯಾಗಿರುವುದಾಗಿ ವಿವರಿಸಿದೆ.

ಟಾಪ್ ನ್ಯೂಸ್

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.