ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 42,766 ಕೋವಿಡ್ ಪ್ರಕರಣ ಪತ್ತೆ, 1,206 ಮಂದಿ ಸಾವು

ಕೇರಳದಲ್ಲಿ ಶೇ.32ರಷ್ಟು ಸೋಂಕು ಪ್ರಮಾಣ ಇದ್ದಿರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ ತಿಳಿಸಿತ್ತು.

Team Udayavani, Jul 10, 2021, 10:21 AM IST

Covidಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 42,766 ಕೋವಿಡ್ ಪ್ರಕರಣ ಪತ್ತೆ, 1,206 ಮಂದಿ ಸಾವು

ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 42,766 ನೂತನ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದ್ದು, 1206 ಮಂದಿ
ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ(ಜುಲೈ 10) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

ಇದನ್ನೂ ಓದಿ:ಮಹಿಂದ್ರಾ ಥಾರ್‌ ಮತ್ತಷ್ಟು ದುಬಾರಿ: ಎಲ್ಲಾ ಮಾದರಿಯ ಕಾರುಗಳ ಬೆಲೆ ಹೆಚ್ಚಿಸಿದ ಮಹಿಂದ್ರಾ

ದೇಶದಲ್ಲಿ ಈಗ ಸಕ್ರಿಯ ಕೋವಿಡ್ 19 ಪ್ರಕರಣಗಳ ಸಂಖ್ಯೆ 4,55,033ಕ್ಕೆ ಏರಿಕೆಯಾಗಿದೆ. ದೇಶದ ವಾರದ ಪಾಸಿಟಿವಿಟಿ ದರ ಶೇ.2.34ರಷ್ಟಿದ್ದು, ದಿನದ ಪಾಸಿಟಿವಿಟಿ ದರ ಶೇ.2.19ಕ್ಕೆ ಇಳಿಕೆಯಾಗಿದೆ ಎಂದು ವರದಿ ಹೇಳಿದೆ.

ಭಾರತದಲ್ಲಿ ಕೋವಿಡ್ 19 ಸೋಂಕು ಪ್ರಕರಣಗಳ ಒಟ್ಟು ಸಂಖ್ಯೆ 3,07,95,716ಕ್ಕೆ ಏರಿಕೆಯಾಗಿದ್ದು, ಈವರೆಗೆ 2,99,33,538 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್ 2ನೇ ಅಲೆಯಲ್ಲಿ ಸಾವನ್ನಪ್ಪಿರುವವರ ಸಂಖ್ಯೆ 4,07,145ಕ್ಕೆ ಹೆಚ್ಚಳವಾಗಿದೆ ಎಂದು ಅಂಕಿಅಂಶ ತಿಳಿಸಿದೆ.

ಕಳೆದ 24ಗಂಟೆಗಳಲ್ಲಿ 45,254 ಮಂದಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ನಿಂದ ಗುಣಮುಖರಾದವರ ಸಂಖ್ಯೆ 2,99,33,538ಕ್ಕೆ ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ.

ಮಹಾರಾಷ್ಟ್ರ ಮತ್ತು ಕೇರಳದಲ್ಲಿಯೇ ಅತೀ ಹೆಚ್ಚು ಪ್ರಕರಣಗಳು ದಾಖಲಾಗಿದೆ. ಮಹಾರಾಷ್ಟ್ರದಲ್ಲಿ ಶೇ.21ರಷ್ಟು ಹಾಗೂ ಕೇರಳದಲ್ಲಿ ಶೇ.32ರಷ್ಟು ಸೋಂಕು ಪ್ರಮಾಣ ಇದ್ದಿರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ ತಿಳಿಸಿತ್ತು.

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.