ತಾಲಿಬಾನ್ ಜತೆ ಭಾರತ ಮಾತುಕತೆ ನಡೆಸಲಿ… ಇದರಿಂದ ತೊಂದರೆ ಇಲ್ಲ: ಫಾರೂಖ್ ಅಬ್ದುಲ್ಲಾ

ಅಫ್ಘಾನಿಸ್ತಾನದಲ್ಲಿ ಈಗ ತಾಲಿಬಾನ್ ಅಧಿಕಾರದಲ್ಲಿದೆ.

Team Udayavani, Sep 25, 2021, 4:35 PM IST

ತಾಲಿಬಾನ್ ಜತೆ ಭಾರತ ಮಾತುಕತೆ ನಡೆಸಲಿ… ಇದರಿಂದ ತೊಂದರೆ ಇಲ್ಲ: ಫಾರೂಖ್ ಅಬ್ದುಲ್ಲಾ

ನವದೆಹಲಿ: ಅಫ್ಘಾನಿಸ್ತಾನದ ಆಡಳಿತ ನಡೆಸುತ್ತಿರುವ ತಾಲಿಬಾನ್ ಜತೆ ಭಾರತ ಮಾತುಕತೆ ನಡೆಸಬೇಕು ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಖ್ ಅಬ್ದುಲ್ಲಾ ಶನಿವಾರ (ಸೆಪ್ಟೆಂಬರ್ 25) ತಾಲಿಬಾನ್ ಪರ ಬ್ಯಾಟ್ ಬೀಸಿರುವುದಾಗಿ ವರದಿ ಹೇಳಿದೆ.

ಇದನ್ನೂ ಓದಿ:ಪಂಜಾಬ್ Vs ಹೈದರಾಬಾದ್- ಸೋತವರ ಹಣಾಹಣಿ: ಇಲ್ಲಿದೆ ಸಂಭಾವ್ಯ ಆಟಗಾರರ ಪಟ್ಟಿ

ಭಾರತ ಸರ್ಕಾರ ಅಫ್ಘಾನಿಸ್ತಾನದಲ್ಲಿ ಬಿಲಿಯನ್ ಡಾಲರ್ ನಷ್ಟು ಹೂಡಿಕೆ ಮಾಡಿದೆ. ಈ ಹಿನ್ನೆಲೆಯಲ್ಲಿ ಯುದ್ಧಗ್ರಸ್ತ ದೇಶದ ಆಡಳಿತ ನಡೆಸುತ್ತಿರುವ ತಾಲಿಬಾನ್ ಜತೆಗಿನ ಮಾತುಕತೆಗೆ ಸಂಬಂಧಿಸಿದಂತೆ ಯಾವುದೇ ಧಕ್ಕೆ ತಂದುಕೊಳ್ಳಬಾರದು ಎಂದು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಖ್ ಸಲಹೆ ನೀಡಿರುವುದಾಗಿ ವರದಿ ವಿವರಿಸಿದೆ.

ಅಫ್ಘಾನಿಸ್ತಾನದಲ್ಲಿ ಈಗ ತಾಲಿಬಾನ್ ಅಧಿಕಾರದಲ್ಲಿದೆ. ಅಫ್ಘಾನಿಸ್ತಾನದ ಈ ಹಿಂದಿನ ಅಬ್ದುಲ್ ಘನಿ ಸರ್ಕಾರದ ಅವಧಿಯ ಸಂದರ್ಭದಲ್ಲಿ ಭಾರತ ಸರ್ಕಾರ ವಿವಿಧ ಯೋಜನೆಗಳಿಗೆ ಬಿಲಿಯನ್ ಗಷ್ಟಲೇ ಹಣ ಹೂಡಿಕೆ ಮಾಡಿದೆ. ಈ ನಿಟ್ಟಿನಲ್ಲಿ ನಾವು ತಾಲಿಬಾನ್ ಜತೆಗಿನ ಸಂಬಂಧವನ್ನು ಯಾಕೆ ಕೆಡಿಸಿಕೊಳ್ಳಬೇಕು ಎಂದು ಫಾರೂಖ್ ಪ್ರಶ್ನಿಸಿದ್ದಾರೆ.

ಅಲ್ಲದೇ ಕಳೆದ ವರ್ಷ ನವೆಂಬರ್ ನಿಂದ ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಯನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಾತುಕತೆ ನಡೆಸಬೇಕು ಎಂದು ಫಾರೂಖ್ ಈ ಸಂದರ್ಭದಲ್ಲಿ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

1-wwewqe

Lok Sabha ಅಖಾಡಕ್ಕೆ ಲಾಲು ಪ್ರಸಾದ್‌ ಪುತ್ರಿ ಡಾ| ರೋಹಿಣಿ ಹೆಜ್ಜೆ

RBI

Cyber ​​attack: ಭದ್ರತೆ ಹೆಚ್ಚಿಸಲು ಬ್ಯಾಂಕ್‌ಗಳಿಗೆ ಆರ್‌ಬಿಐ ಸೂಚನೆ

K-Kavitha

ED; ದಿಲ್ಲಿ ಲಿಕ್ಕರ್‌ ಕೇಸ್‌ ಡೀಲ್‌ಗೆ ಕೆಸಿಆರ್‌ ಪುತ್ರಿ ಕವಿತಾ ಸಂಚು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.