ಭಾರತದ ವಿರುದ್ಧ Germany ನಿಯತಕಾಲಿಕ ವ್ಯಂಗ್ಯಚಿತ್ರ


Team Udayavani, Apr 26, 2023, 8:06 AM IST

germ on india

ನವದೆಹಲಿ: ಇತ್ತೀಚೆಗಷ್ಟೇ ಭಾರತದ ಜನಸಂಖ್ಯೆ, ಚೀನಾವನ್ನು ಮೀರಿದ್ದಕ್ಕಾಗಿ ಜರ್ಮನಿಯ ನಿಯತಕಾಲಿಕೆಯೊಂದು ಭಾರತದ ವಿರುದ್ಧ ಅವಹೇಳನಾತ್ಮಕ ವ್ಯಂಗ್ಯಚಿತ್ರ ರಚಿಸಿದ್ದು, ಈ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ.

ಡೆರ್‌ಸ್ಪೈಗಲ್‌ ಎನ್ನುವ ನಿಯತಕಾಲಿಕೆಯಲ್ಲಿ ಪ್ರಕಟವಾಗಿರುವ ವ್ಯಂಗ್ಯಚಿತ್ರದಲ್ಲಿ ಭಾರತದ ಸಾಮಾನ್ಯ ರೈಲೊಂದರಲ್ಲಿ ತ್ರಿವರ್ಣ ಹಿಡಿದ ಜನರು ತುಂಬಿ ತುಳುಕುತ್ತಿರುವಂತೆ, ಮತ್ತೂಂದೆಡೆ ಚೀನಾದ ಇಬ್ಬರೇ ಚಾಲಕರು ಬುಲೆಟ್‌ ಟ್ರೈನ್‌ನಲ್ಲಿ ಸಂಚರಿಸುತ್ತಿರುವಂತೆ ಚಿತ್ರಿಸಲಾಗಿದೆ. ಇದನ್ನು ಜನಸಂಖ್ಯೆ ಹೆಚ್ಚುತ್ತಿದೆಯೇ ವಿನಾ ಅಭಿವೃದ್ಧಿಯಲ್ಲ ಎಂಬರ್ಥದಲ್ಲಿ ಬರೆಯಲಾಗಿದೆ.

ಈ ಚಿತ್ರದ ಬಗ್ಗೆ ಕೇಂದ್ರ ಸಚಿವ ರಾಜೀವ್‌ಚಂದ್ರಶೇಖರ್‌ ಪ್ರತಿಕ್ರಿಯಿಸಿ, “ಆತ್ಮೀಯ ವ್ಯಂಗ್ಯ ಚಿತ್ರಕಾರರೇ, ಭಾರತವನ್ನು ಅಪಹಾಸ್ಯ ಮಾಡುವ ನಿಮ್ಮ ಪ್ರಯತ್ನದ ಹೊರತಾಗಿಯೂ ಸಲಹೆ ನೀಡುತ್ತಿದ್ದೇನೆ. ಪ್ರಧಾನಿ ಮೋದಿ ನೇತೃತ್ವದ ಭಾರತದ ಜತೆಗೆ ಸವಾಲಿಗಿಳಿಯುವುದು ಜಾಣತನವಲ್ಲ. ಏಕೆಂದರೆ ಇನ್ನು ಕೆಲವೇ ವರ್ಷಗಳಲ್ಲಿ ಭಾರತದ ಆರ್ಥಿಕತೆ ಜರ್ಮನಿಯನ್ನೂ ಮೀರಿರಲಿದೆ’ ಎಂದಿದ್ದಾರೆ. ಸಲಹೆಗಾರರು, ತಜ್ಞರೂ ಆದ ಕಾಂಚನ್‌ ಗುಪ್ತಾ ಕೂಡ ಪ್ರತಿಕ್ರಿಯಿಸಿ, ನಿಮ್ಮ ಈ ಪ್ರಯತ್ನಗಳು ನಿಮ್ಮ ಭೇದ ಹಾಗೂ ಕೀಳು ಮನಸ್ಥಿತಿಯನ್ನು ತೋರಿಸುತ್ತದೆ. ಆದಾಗ್ಯೂ ನಿಮ್ಮ ವ್ಯಂಗ್ಯ ಚಿತ್ರಕ್ಕೂ, ಭಾರತದ ವಾಸ್ತವಕ್ಕೂ ಬಹಳ ವ್ಯತ್ಯಾಸವಿದೆ ಎಂದಿದ್ದಾರೆ.

ಟಾಪ್ ನ್ಯೂಸ್

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.