ಗಡಿ ನಿಯಂತ್ರಣ ರೇಖೆ ಬದಲಾವಣೆಯನ್ನು ನಾವು ಒಪ್ಪುವುದಿಲ್ಲ: ಚೀನಾಗೆ ಭಾರತೀಯ ಸೇನೆ ಎಚ್ಚರಿಕೆ
Team Udayavani, Nov 6, 2020, 2:54 PM IST
ನವದೆಹಲಿ : ಪೂರ್ವ ಲಡಾಕ್ನ ಇಂಡೋ-ಚೀನಾ ಗಡಿ ಭಾಗದ ವಾಸ್ತವ ನಿಯಂತರಣ ರೇಖೆ (ಎಲ್ಎಸಿ)ಯಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರೆದಿದ್ದು ಮುಂದಿನ ದಿನಗಳಲ್ಲಿ ಚೀನಾದೊಂದಿಗಿನ ಯುದ್ಧದ ಸಾಧ್ಯತೆಯನ್ನು ಕೂಡಾ ತಳ್ಳಿಹಾಕುವಂತಿಲ್ಲ , ಯಾವುದೇ ಕಾರಣಕ್ಕೂ ನಾವು ವಾಸ್ತವ ಗಡಿ ನಿಯಂತ್ರಣ ರೇಖೆ ಬದಲಾವಣೆಯನ್ನು ಒಪ್ಪುವುದಿಲ್ಲ ಎಂದು ಭಾರತೀಯ ರಕ್ಷಣಾ ಪಡೆ ಮುಖ್ಯಸ್ಥ ಜ.ಬಿಪಿನ್ ರಾವತ್ ಹೇಳಿದ್ದಾರೆ.
ಭಾರತೀಯ ಸೇನಾಪಡೆ ಪೂರ್ವ ಲಡಾಕ್ ನ ಗಡಿ ರೇಖೆ ಬಳಿ ಚೀನಾಕ್ಕೆ ನೀಡಿರುವ ದೃಢ ಮತ್ತು ಬಲವಾದ ಪ್ರತಿಕ್ರೀಯೆಗಳಿಂದಾಗಿ ಅನಿರೀಕ್ಷಿತ ಪರಿಣಾಮಗಳನ್ನು ಎದುರಿಸುವಂತಾಗಿದೆ ಎಂದು ರಕ್ಷಣಾ ಪಡೆಯ ಮುಖ್ಯಸ್ಥರು ಹೇಳಿದ್ದಾರೆ.
ಭದ್ರತಾ ಲೆಕ್ಕಾಚಾರದಲ್ಲಿ ಗಡಿಯಲ್ಲಿ ಸಂಘರ್ಷಗಳು , ಉಲ್ಲಂಘನೆ, ಅಪ್ರಚೋದಿತ ಯುದ್ಧತಂತ್ರದ ಮಿಲಿಟರಿ ಈ ಎಲ್ಲಾ ಕ್ರಮಗಳು ಸಂಘರ್ಷಕ್ಕೆ ತಿರುಗುವುದರಿಂದ ಯಾವುದೇ ರಿಯಾಯಿತಿಯನ್ನು ನೀಡಲಾಗುವುದಿಲ್ಲ “ನಮ್ಮ ನಿಲುವು ಸ್ಪಷ್ಟವಾಗಿದ್ದು ಅಲ್ಲದೆ ವಾಸ್ತವಿಕ ನಿಯಂತ್ರಣ ರೇಖೆಯ ಯಾವುದೇ ಬದಲಾವಣೆಯನ್ನು ನಾವು ಸ್ವೀಕರಿಸುವುದಿಲ್ಲ” ಎಂದು ರಾವತ್ ಹೇಳಿದರು.
ಇದನ್ನೂ ಓದಿ:ಆನ್ ಲೈನ್ ಶಿಕ್ಷಣದ ಬಗ್ಗೆ ದೂರುಗಳಿದ್ದರೆ ಸಹಾಯವಾಣಿಗೆ ತಿಳಿಸಬಹುದು: ಸುರೇಶ್ ಕುಮಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ