ರತನ್ ಲಾಲ್ಗೆ ಕೃಷಿ ನೊಬೆಲ್
Team Udayavani, Jun 13, 2020, 5:50 AM IST
ಹೊಸದಿಲ್ಲಿ/ ವಾಷಿಂಗ್ಟನ್: ಭಾರತ ಮೂಲದ ಅಮೆರಿಕದ ಮಣ್ಣು ವಿಜ್ಞಾನಿ ಡಾ| ರತನ್ ಲಾಲ್ ಅವರನ್ನು ಈ ವರ್ಷದ ವಿಶ್ವ ಆಹಾರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇದು ಕೃಷಿ ಕ್ಷೇತ್ರದ ನೊಬೆಲ್ ಪುರಸ್ಕಾರ ಎಂದೇ ಮಾನ್ಯವಾಗಿದೆ.
ಭಾರತೀಯ ಶಾಸ್ತ್ರ, ಪುರಾಣಗಳಿಂದ ಸ್ಫೂರ್ತಿ ಪಡೆದು ಮಣ್ಣಿನ ಗುಣಮಟ್ಟ ಸಂರಕ್ಷಣೆಗಾಗಿ ಡಾ| ಲಾಲ್ ರೂಪಿಸಿದ ಮಾದರಿಗಳು ಸಣ್ಣ ರೈತರಿಗೆ ವರದಾನವಾಗಿವೆ. ಇವರ ಸಲಹೆಗಳು ಜಾಗತಿಕ ಆಹಾರ ಉತ್ಪಾದನೆ ಹೆಚ್ಚಳಕ್ಕೆ ಮಹತ್ತರ ನೆರವು ನೀಡಿರುವುದನ್ನು ಪರಿಗಣಿಸಿ ಈ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಈ ಹಿಂದೆ 1987ರಲ್ಲಿ ದೇಶದ ಹಸುರು ಕ್ರಾಂತಿಯ ಹರಿಕಾರ ಡಾ| ಎಂ.ಎಸ್. ಸ್ವಾಮಿನಾಥನ್ ಈ ಪ್ರಶಸ್ತಿಗೆ ಭಾಜನರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ