ನ್ಯೂಜಿಲೆಂಡ್ ಸಂಸತ್ನಲ್ಲಿ ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಗೌರವ್ ಶರ್ಮಾ
Team Udayavani, Nov 25, 2020, 3:54 PM IST
ನವದೆಹಲಿ: ನ್ಯೂಜಿಲೆಂಡ್ ಸಂಸತ್ಗೆ ಆಯ್ಕೆಯಾಗಿರುವ ಭಾರತೀಯ ಮೂಲದ ವೈದ್ಯ ಗೌರವ್ ಶರ್ಮಾ ಬುಧವಾರ ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೂಲಕ ಅವರು ಹೊಸ ದಾಖಲೆ ಬರೆದಿದ್ದಾರೆ. ಹಿಮಾಚಲ ಪ್ರದೇಶದ ಹಮೀರ್ಪುರ್ ಮೂಲದವರಾಗಿರುವ ಗೌರವ್ ಶರ್ಮಾ, ಲೇಬರ್ ಪಾರ್ಟಿಯಿಂದ ಸ್ಪರ್ಧಿಸಿ ಗೆದ್ದಿದ್ದಾರೆ.
ಗೌರವ್ ಅವರು ನ್ಯೂಜಿಲೆಂಡ್ನ ಅಧಿಕೃತ ಭಾಷೆ ಮೌರಿಯಲ್ಲಿ ಮತ್ತು ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ಅವರು ಭಾರತದ ಭಾಷಾ ವೈವಿಧ್ಯತೆಗೆ ಗೌರವ ತೋರಿಸಿದ್ದಾರೆ ಎಂದು ಕ್ರೈಸ್ಟ್ಚರ್ಚ್ನಲ್ಲಿರುವ ಭಾರತೀಯ ಹೈಕಮಿಷನರ್ ಮುಕ್ತೇಶ್ ಪ್ರದೇಶಿ ಟ್ವೀಟ್ ಮಾಡಿದ್ದಾರೆ.
ಹಿಂದಿಯನ್ನು ಬಿಟ್ಟು ಸಂಸ್ಕೃತದಲ್ಲಿಯೇ ಪ್ರಮಾಣ ಸ್ವೀಕರಿಸಿದ ಬಗ್ಗೆ ಟ್ವೀಟ್ ಮಾಡಿ ವಿವರಣೆ ನೀಡಿದ ಡಾ.ಗೌರವ್, ಮಾತೃಭಾಷೆ ಪಂಜಾಬಿಯಲ್ಲಿ ಅಥವಾ ಹಿಂದಿಯಲ್ಲಿ ಪ್ರಮಾಣ ಸ್ವೀಕರಿಸಬೇಕೋ ಎಂಬ ಬಗ್ಗೆ ಗೊಂದಲಗಳಿದ್ದವು. ಎಲ್ಲರನ್ನೂ ಸಂತೋಷಗೊಳಿಸಿವುದು ಕಷ್ಟ. ಸಂಸ್ಕೃತದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದರೆ ನನಗೆ ಮಾತನಾಡಲು ಸಾಧ್ಯವಿಲ್ಲದ ಭಾಷೆಗಳೂ ಸೇರಿದಂತೆ ಎಲ್ಲವಕ್ಕೂ ಗೌರವ ನೀಡಿದಂತಾಗುತ್ತದೆ’ ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ:ಬೀಗರ ಊಟಕ್ಕೆ ಆಗಮಿಸಿ ಈಜಲು ತೆರಳಿದ ಯುವಕರು; ನಾಲ್ವರು ನಾಪತ್ತೆ, ಓರ್ವನ ಮೃತದೇಹ ಪತ್ತೆ
ಇತ್ತೀಚೆಗಷ್ಟೇ ಕೇರಳ ಮೂಲದ ಪ್ರಿಯಾಂಕಾ ರಾಧಾಕೃಷ್ಣನ್ ಅವರು ಸಂಸತ್ ಸದಸ್ಯೆಯಾಗಿ ಮಲಯಾಳಂನಲ್ಲಿ ಪ್ರಮಾಣ ಸ್ವೀಕರಿಸಿದ್ದರು.
To be honest I did think of that, but then there was the question of doing it in Pahari (my first language) or Punjabi. Hard to keep everyone happy. Sanskrit made sense as it pays homage to all the Indian languages (including the many I can’t speak) https://t.co/q1A3eb27z3
— Dr Gaurav Sharma MP (@gmsharmanz) November 25, 2020
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳಲಿರುವ ಮಸೀದಿಗೆ ಸ್ವಾತಂತ್ರ್ಯ ಸೇನಾನಿ “ಅಹ್ಮದುಲ್ಲಾ ಶಾ’ ಹೆಸರು
ರೈತರು ಕೃಷಿ ಕಾನೂನುಗಳನ್ನು ಮುರಿಯುತ್ತಾರೆ : ಶರದ್ ಪವಾರ್
ಲಸಿಕೆ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ್ರೆ ಕಠಿಣಕ್ರಮ ಕೈಗೊಳ್ಳಲು ರಾಜ್ಯಕ್ಕೆ ಕೇಂದ್ರ ಸೂಚನೆ
ಉತ್ತರ ಭಾರತದಲ್ಲಿ ಮುಂದುವರಿದ ಹಿಮಪಾತ; ಕೆಲವೆಡೆ ಆರೆಂಜ್ ಅಲರ್ಟ್
ಪಂಜಾಬ್ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ “AAP” ಅಖಾಡಕ್ಕೆ; 160 ಅಭ್ಯರ್ಥಿ ಹೆಸರು ಘೋಷಣೆ
MUST WATCH
ಉಡುಪಿ ಕೃಷ್ಣ ಮಠಕ್ಕೆ ಬಾಳೆ ಎಲೆಯನ್ನು ನೀಡುವ ಯುವಕ
ತೊಗರಿ ರಾಶಿಗೆ ಬೆಂಕಿ ಹಚ್ಚಿ, ಪಂಪ್ ಸೆಟ್ ವಿದ್ಯುತ್ ಸಂಪರ್ಕ ಕಡಿತ ಮಾಡಿದ ದುಷ್ಕರ್ಮಿಗಳು!
ಸಮುದ್ರದಲ್ಲಿ ಪದ್ಮಾಸನ ಭಂಗಿ: ಕಾಲಿಗೆ ಸರಪಳಿ ಬಿಗಿದು ಈಜಿ ದಾಖಲೆ ಬರೆದ ಗಂಗಾಧರ್ ಜಿ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಚಾಲಕನ ಅವಾಂತರ: ನೂರಾರು ಮಂದಿಯ ಪ್ರಾಣ ಉಳಿಸಿದ ಕಾಪು ಎಸ್ಐ
ಅಹಿತಕರ ಬೆಳವಣಿಗೆಗಳು ಕಂಡುಬಂದರೆ ವಾಟ್ಸಾಪ್ ಮೂಲಕ ಮಾಹಿತಿ ಹಂಚಿಕೊಳ್ಳಿ; Compol ಶಶಿಕುಮಾರ್
ಹೊಸ ಸೇರ್ಪಡೆ
ಯಾವ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸಿ, ಯಶಸ್ಸು ಸಾಧಿಸಬೇಕು: ಡಿಸಿಎಂ ಅಶ್ವಥ್ನಾರಾಯಣ
ಹುಣಸೋಡು ಸ್ಫೋಟ ಪ್ರಕರಣ :ಕ್ರಷರ್ ಮಾಲೀಕ ಸೇರಿ ನಾಲ್ವರನ್ನು ಬಂಧಿಸಿದ ಪೊಲೀಸರು
ಮೇಲುಕೋಟೆ ವಜ್ರಾಂಗಿ ಆಭರಣ ಅವ್ಯವಹಾರ ಪ್ರಕರಣ: ಅರ್ಚಕ ನರಸರಾಜಭಟ್ ನೇಮಕಕ್ಕೆ ಹೈಕೋರ್ಟ್ ತಡೆ
145 ದಿನಗಳ ಬಳಿಕ ಪರಪ್ಪನ ಅಗ್ರಹಾರ ಜೈಲಿನಿಂದ ನಟಿ ರಾಗಿಣಿ ಬಿಡುಗಡೆ
JDS ಜಿಲ್ಲಾಧ್ಯಕ್ಷರಿಂದ ಗ್ರಾ.ಪಂ. ನೂತನ ಸದಸ್ಯರಿಗೆ ಹಣ ಹಂಚಿಕೆ: ಫೋಟೋ ವೈರಲ್