ಭೂಕುಸಿತ ಪತ್ತೆಗೆ ಹೊಸ ಸ್ವದೇಶಿ ತಂತ್ರಜ್ಞಾನ ಸಿದ್ಧ: ಐಐಟಿ ಮಂಡಿ ರೂಪಿಸಿರುವ ತಂತ್ರಜ್ಞಾನ

ಐಐಟಿ ಮಂಡಿ ರೂಪಿಸಿರುವ ಪಕ್ಕಾ ಸ್ವದೇಶಿ, ಅಗ್ಗದ ತಂತ್ರಜ್ಞಾನ

Team Udayavani, Oct 24, 2021, 8:22 PM IST

ಭೂಕುಸಿತ ಪತ್ತೆಗೆ ಹೊಸ ಸ್ವದೇಶಿ ತಂತ್ರಜ್ಞಾನ ಸಿದ್ಧ : ಐಐಟಿ ಮಂಡಿ ರೂಪಿಸಿರುವ ಪಕ್ಕಾ ಸ್ವದೇಶಿ, ಅಗ್ಗದ ತಂತ್ರಜ್ಞಾನ

ನವದೆಹಲಿ: ಮಳೆಗಾಲ ಹಾಗೂ ಮತ್ತಿತರ ಸಂದರ್ಭಗಳಲ್ಲಿ ದೇಶದ ನಾನಾ ಭಾಗಗಳಲ್ಲಿ ಸಂಭವಿಸುವ ಭೂಕುಸಿತಗಳನ್ನು ಮೊದಲೇ ಪತ್ತೆ ಹಚ್ಚಿ, ಹಲವಾರು ಜನರ ಜೀವ ಉಳಿಸುವಂಥ ನಿಖರ ತಂತ್ರಜ್ಞಾನವನ್ನು ಹಿಮಾಚಲ ಪ್ರದೇಶದ ಮಂಡಿಯಲ್ಲಿರುವ ಇಂಡಿಯನ್‌ ಇನ್ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿ (ಐಐಟಿ-ಮಂಡಿ) ರೂಪಿಸಿದೆ. ಈಗಾಗಲೇ ಇದರ ಪ್ರಾಯೋಗಿಕ ಅನುಷ್ಠಾನ ನಿಖರ ಫ‌ಲಿತಾಂಶ ನೀಡಿದೆ.

ಈಗಾಗಲೇ, ಇಂಥ ಕೆಲವು ತಂತ್ರಜ್ಞಾನಗಳು ದೇಶದಲ್ಲಿ ಚಾಲ್ತಿಯಲ್ಲಿವೆ. ಆದರೆ, ಈ ಹೊಸ ತಂತ್ರಜ್ಞಾನ ಅವೆಲ್ಲವುಕ್ಕಿಂತ ನಿಖರವಾಗಿದ್ದು, ಇದರ ಅಳವಡಿಕೆಯು ಮಿತವ್ಯಯಕಾರಿಯೂ ಆಗಿದೆ.

ಹಲವು ಸಂಸ್ಥೆಗಳ ಸಹಭಾಗಿತ್ವ
ಐಐಟಿ-ಮಂಡಿ ರೂಪಿಸಿರುವ ಈ ತಂತ್ರಜ್ಞಾನದ ಅನುಷ್ಠಾನಕ್ಕಾಗಿ, ಕೇಂದ್ರ ರಸ್ತೆ ಸಂಶೋಧನಾ ಸಂಸ್ಥೆ (ಸಿಆರ್‌ಆರ್‌ಐ), ಕೇಂದ್ರ ಕಟ್ಟಡ ಸಂಶೋಧನಾ ಸಂಸ್ಥೆ (ಸಿಬಿಆರ್‌ಐ), ವಾಡಿಯಾ ಇನ್ಸ್ಟಿಟ್ಯೂಟ್‌ ಆಫ್ ಹಿಮಾಲಯನ್‌ ಜಿಯೋಲಜಿ (ಡೆಹ್ರಾಡೂನ್‌) ಹಾಗೂ ರಕ್ಷಣಾ ಕ್ಷೇತ್ರದ ಸಂಸ್ಥೆಗಳಾದ ಗಡಿ ರಸ್ತೆ ನಿರ್ಮಾಣ ಸಂಸ್ಥೆ (ಬಿಆರ್‌ಒ), ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ), ಹಿಮ ಮತ್ತು ಹಿಮಪಾತ ಅಧ್ಯಯನ ಸಂಸ್ಥೆ (ಎಸ್‌ಎಎಸ್‌ಇ).

ಇದನ್ನೂ ಓದಿ : ಭಾರತವನ್ನು ಬ್ಯಾಟಿಂಗ್ ಗೆ ಇಳಿಸಿ ಆರಂಭಿಕ ಆಘಾತ ನೀಡಿದ ಪಾಕ್

ನಿಖರ ಫ‌ಲಿತಾಂಶ
ಈ ತಂತ್ರಜ್ಞಾನವನ್ನು ಪ್ರಾಯೋಗಿಕವಾಗಿ ಮಂಡಿ- ಜೋಗಿಂದರ್‌ ನಗರ್‌ ಹೆದ್ದಾರಿಯಲ್ಲಿ ಅಳವಡಿಸಲಾಗಿತ್ತು. ಆ ಮಾರ್ಗದಲ್ಲಿ ಇತ್ತೀಚೆಗೆ ಸಂಭವಿಸಿದ ಭೂಕುಸಿತಕ್ಕೆ ಕೆಲವು ಗಂಟೆಗಳ ಮುನ್ನವೇ ಆ ಕುರಿತಂತೆ ಈ ತಂತ್ರಜ್ಞಾನ ಸಂದೇಶವನ್ನು ರವಾನಿಸಿತ್ತು. ಇದರಿಂದ, ಆ ಹೆದ್ದಾರಿಯನ್ನು ಬಂದ್‌ ಮಾಡಿದ್ದ ಪೊಲೀಸರು ಆ ರಸ್ತೆಯಲ್ಲಿ ಸಾಗುವ ವಾಹನಗಳನ್ನು ಬೇರೆಡೆಗೆ ತಿರುಗಿಸಿದ್ದರು. ಇದರಿಂದ, ಸಾವಿರಾರು ಜನರನ್ನು ಉಳಿಸಲು ಸಹಾಯವಾಯಿತು ಎಂದು ತಜ್ಞರು ತಿಳಿಸಿದ್ದಾರೆ.

80 ಸಾವಿರ ರೂ. ವೆಚ್ಚ:
ಜಾಗತಿಕ ಮಟ್ಟದಲ್ಲಿ ಬಳಕೆಯಲ್ಲಿರುವ ಕೆಲವು ಅತ್ಯುನ್ನತ ವಿದೇಶಿ ತಂತ್ರಜ್ಞಾನವನ್ನು ತಂದು ಅಳವಡಿಸುವುದಾದರೆ ಅದಕ್ಕೆ 2 ಕೋಟಿ ರೂ. ಖರ್ಚಾಗುತ್ತದೆ. ಆದರೆ, ಮಂಡಿ-ಜೋಗಿಂದರ್‌ ನಗರ್‌ ಹೆದ್ದಾರಿಯಲ್ಲಿ ಈ ತಂತ್ರಜ್ಞಾನ ಅಳವಡಿಸಲು 80 ಸಾವಿರ ರೂ. ಖರ್ಚಾಗಿದೆ. ಹಾಗಾಗಿ, ಸ್ವದೇಶಿ ತಂತ್ರಜ್ಞಾನ, ಅಗ್ಗವೂ ಹೌದು, ನಿಖರವೂ ಹೌದು.

ಟಾಪ್ ನ್ಯೂಸ್

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.