ಭಾರತದ ಮೊದಲ ಏಕದಿನ ಗೆಲುವಿಗೆ ತುಂಬಿತು 45 ವರ್ಷ

1975ರ ವಿಶ್ವಕಪ್‌: ಪೂರ್ವ ಆಫ್ರಿಕಾ ವಿರುದ್ಧ 10 ವಿಕೆಟ್‌ ಜಯ

Team Udayavani, Jun 12, 2020, 6:40 AM IST

ಭಾರತದ ಮೊದಲ ಏಕದಿನ ಗೆಲುವಿಗೆ ತುಂಬಿತು 45 ವರ್ಷ

ಹೊಸದಿಲ್ಲಿ: 1975ರ ಜೂನ್‌ 11 ಭಾರತದ ಏಕದಿನ ಕ್ರಿಕೆಟಿನ ಪಾಲಿಗೆ ಐತಿ ಹಾಸಿಕ ದಿನ. ಅಂದು ಭಾರತ ಏಕದಿನದಲ್ಲಿ ತನ್ನ ಮೊದಲ ಗೆಲುವನ್ನು ದಾಖಲಿಸಿತ್ತು. ಗುರುವಾರ ಈ ಸಂಭ್ರಮಕ್ಕೆ ಭರ್ತಿ 45 ವರ್ಷ ತುಂಬಿತು.

ಭಾರತದ ಈ ಗೆಲುವು ಮೊದಲ ವಿಶ್ವಕಪ್‌ನಲ್ಲಿ ಒಲಿದಿತ್ತು. ಕೂಟದ ದ್ವಿತೀಯ ಪಂದ್ಯದಲ್ಲಿ ಎಸ್‌. ವೆಂಕಟರಾಘವನ್‌ ನೇತೃತ್ವದ ಭಾರತ ಲೀಡ್ಸ್‌ ಅಂಗಳದಲ್ಲಿ ಪೂರ್ವ ಆಫ್ರಿಕಾವನ್ನು 10 ವಿಕೆಟ್‌ಗಳಿಂದ ಮಣಿಸಿತ್ತು. ಈಗ ನೋಡಿದರೆ ಇದೇನೂ ಹೆಗ್ಗಳಿಕೆಯ ವಿಜಯವಲ್ಲ. ಆದರೆ ಆಗಷ್ಟೇ ಚಿಗುರೊಡೆಯುತ್ತಿದ್ದ ಏಕದಿನ ಕ್ರಿಕೆಟಿನ ರೋಮಾಂಚನಕ್ಕೆ ಭಾರತ ತನ್ನ ಕೊಡುಗೆ ನೀಡಿದ್ದಂತೂ ಸುಳ್ಳಲ್ಲ. ಇದು ವಿಶ್ವಕಪ್‌ ಇತಿಹಾಸದಲ್ಲಿ ದಾಖಲಾದ 10 ವಿಕೆಟ್‌ ಅಂತರದ ಪ್ರಪ್ರಥಮ ಗೆಲುವು ಎಂಬುದನ್ನು ಮರೆಯುವಂತಿಲ್ಲ.

ಉದ್ಘಾಟನಾ ಪಂದ್ಯದಲ್ಲಿ ಭಾರತ
ಈ ಪಂದ್ಯಾವಳಿಗೂ ಮುನ್ನ ಭಾರತ ಕೇವಲ 2 ಏಕದಿನ ಪಂದ್ಯಗಳನ್ನಷ್ಟೇ ಆಡಿತ್ತು. 1974ರಲ್ಲಿ ಇಂಗ್ಲೆಂಡ್‌ ವಿರುದ್ಧ ಆಡಿದ ಈ ಎರಡೂ ಮುಖಾಮುಖಿಯಲ್ಲಿ ಭಾರತ ಸೋಲನುಭವಿಸಿತ್ತು.

ಕಾಕತಾಳೀಯ ಎಂಬಂತೆ, ವಿಶ್ವಕಪ್‌ ಉದ್ಘಾಟನಾ ಪಂದ್ಯ ದಲ್ಲೂ ಇಂಗ್ಲೆಂಡ್‌-ಭಾರತ ಎದುರಾಗಿದ್ದವು. ಇದನ್ನು ಭಾರತ 202 ರನ್ನುಗಳಿಂದ ಹೀನಾಯವಾಗಿ ಸೋತಿತು. ಇಂಗ್ಲೆಂಡ್‌ 60 ಓವರ್‌ಗಳಲ್ಲಿ 4ಕ್ಕೆ 334 ರನ್‌ ಗಳಿಸಿದರೆ, ಭಾರತ ಟೆಸ್ಟ್‌ ಶೈಲಿಯಲ್ಲಿ ಬ್ಯಾಟ್‌ ಬೀಸಿ, ಪೂರ್ತಿ 60 ಓವರ್‌ ಆಡಿತು. 3 ವಿಕೆಟಿಗೆ ಕೇವಲ 132 ರನ್‌ ಮಾಡಿ ತನ್ನ ಅನನುಭವವನ್ನು ತೆರೆದಿರಿಸಿತು. ಆರಂಭಕಾರ ಗಾವಸ್ಕರ್‌ 60 ಓವರ್‌ ತನಕ ಬ್ಯಾಟಿಂಗ್‌ ವಿಸ್ತರಿಸಿ, ಬರೋಬ್ಬರಿ 174 ಎಸೆತಗಳನ್ನೆದುರಿಸಿ 36 ರನ್‌ ಮಾಡಿ ಅಜೇಯರಾಗಿ ಉಳಿದದ್ದು ಇದೇ ಪಂದ್ಯದಲ್ಲಿ!

ಟೀಕೆಗಳಿಗೆ ಉತ್ತರ
ಆದರೆ ಪೂರ್ವ ಆಫ್ರಿಕಾ ಎದುರಿನ ಮುಂದಿನ ಪಂದ್ಯದಲ್ಲಿ ಭಾರತ ತಿರುಗಿ ಬಿತ್ತು. 10 ವಿಕೆಟ್‌ಗಳ ಜಯ ಸಾಧಿಸಿ ಸಂಭ್ರಮಿಸಿತು. ಪೂರ್ವ ಆಫ್ರಿಕಾ 55.3 ಓವರ್‌ಗಳಲ್ಲಿ 120ಕ್ಕೆ ಕುಸಿದರೆ, ಭಾರತ 29.5 ಓವರ್‌ಗಳಲ್ಲಿ ವಿಕೆಟ್‌ ನಷ್ಟವಿಲ್ಲದೆ 123 ರನ್‌ ಬಾರಿಸಿತು. ಇಂಗ್ಲೆಂಡ್‌ ವಿರುದ್ಧ “ಬ್ಯಾಟಿಂಗ್‌ ಪ್ರ್ಯಾಕ್ಟೀಸ್‌’ ನಡೆಸಿದ್ದ ಗಾವಸ್ಕರ್‌ ಇಲ್ಲಿ 86 ಎಸೆತಗಳಿಂದ ಅಜೇಯ 65 ರನ್‌ ಮಾಡಿ ಟೀಕೆಗಳಿಗೆ ತಕ್ಕ ಉತ್ತರ ನೀಡಿದರು. ಜತೆಗಾರ ಫಾರೂಖ್‌ ಇಂಜಿನಿಯರ್‌ ಅಜೇಯ 54 ರನ್‌ ಮಾಡಿ ಪಂದ್ಯಶ್ರೇಷ್ಠರೆನಿಸಿದರು.

ಟಾಪ್ ನ್ಯೂಸ್

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

ipl: ರನ್‌ ಪರ್ವತ ಏರಿದ ಹೈದರಾಬಾದ್‌, ಆರ್‌ಸಿಬಿ ದಾಖಲೆ ಪತನ

Ipl: ರನ್‌ ಪರ್ವತ ಏರಿದ ಹೈದರಾಬಾದ್‌, ಆರ್‌ಸಿಬಿ ದಾಖಲೆ ಪತನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.