Nepalದ ಜಲವಿದ್ಯುತ್‌ ಕ್ಷೇತ್ರಕ್ಕೆ ಭಾರತದ ಬಂಡವಾಳ


Team Udayavani, Jun 1, 2023, 7:40 AM IST

DAM

ಕಠ್ಮಂಡು: ಇಂಧನ ಕ್ಷೇತ್ರದಲ್ಲಿ ಭಾರತೀಯ ಉದ್ದಿಮೆಗಳು ಹೆಚ್ಚಿನ ಪ್ರಮಾಣದ ಬಂಡವಾಳದ ಹೂಡಿಕೆ ಮಾಡಬೇಕು ಎಂದು ನೇಪಾಳ ಸರ್ಕಾರ ಪ್ರತಿಪಾದಿಸಿದೆ. ವಿಶೇಷವಾಗಿ ಜಲವಿದ್ಯುತ್‌ ಯೋಜನೆಗಳಲ್ಲಿ ಹೆಚ್ಚಿನ ಹೂಡಿಕೆ ಮಾಡಬೇಕು ಎಂದು ನೇಪಾಳದ ವಿದೇಶಾಂಗ ಸಚಿವ ಎನ್‌.ಪಿ.ಸೌದ್‌ ಹೇಳಿದ್ದಾರೆ. ಭಾರತದ ವಿದ್ಯುತ್‌ ಉತ್ಪಾದನಾ ಕಂಪನಿಗಳ ಜತೆಗೆ ಬಂಡವಾಳ ಹೂಡಿಕೆ ಮಾಡಿ, ಹೆಚ್ಚಿನ ವಿದ್ಯುತ್‌ ಮಾಡಿದರೆ ನೇಪಾಳಕ್ಕೂ ಅನುಕೂಲವಾಗುವುದು ಮಾತ್ರವಲ್ಲದೆ, ಉಳಿಕೆ ವಿದ್ಯುತ್‌ ಅನ್ನು ಬಾಂಗ್ಲಾದೇಶಕ್ಕೂ ಮಾರಾಟ ಮಾಡಬಹುದು ಎನ್ನುವ ಲೆಕ್ಕಾಚಾರದಲ್ಲಿ ನೇಪಾಳ ಇದೆ.

ನೇಪಾಳ ಪ್ರಧಾನಿ ಪ್ರಚಂಡ ಅವರು ಬುಧವಾರದಿಂದ ನಾಲ್ಕು ದಿನಗಳ ಕಾಲ ಭಾರತ ಪ್ರವಾಸ ಆರಂಭಿಸಲಿರುವಂತೆಯೇ “ಪಿಟಿಐ” ಸುದ್ದಿಸಂಸ್ಥೆಗೆ ವಿಶೇಷ ಸಂದರ್ಶನ ನೀಡಿದ ಸೌದ್‌, ನೇಪಾಳದಿಂದ ದೇಶದ ಪ್ರಮುಖ ನಗರಗಳಿಗೆ ವಿಮಾನಯಾನ, ವ್ಯಾಪಾರ ಮತ್ತು ವಾಣಿಜ್ಯ ಕ್ಷೇತ್ರಗಳಲ್ಲಿ ಮಾತುಕತೆ ಮತ್ತು ಒಪ್ಪಂದ ಮಾಡಿಕೊಳ್ಳಲಾಗುತ್ತದೆ ಎಂದರು. ಭೇಟಿಯ ಅವಧಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ಸಚಿವ ಎಸ್‌.ಜೈಶಂಕರ್‌, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೊವಾಲ್‌, ವಿದೇಶಾಂಗ ಕಾರ್ಯದರ್ಶಿ ವಿನಯ ಮೋಹನ್‌ ಕ್ವಾಟ್ರಾ ಸೇರಿದಂತೆ ಪ್ರಮುಖರನ್ನು ಭೇಟಿಯಾಗಲಿದ್ದಾರೆ.

ಟಾಪ್ ನ್ಯೂಸ್

Bagalkote ಅ. 28ರಂದು ಉತ್ತರ ಕರ್ನಾಟಕದ ಕಿಚಡಿ ಜಾತ್ರೆ

Bagalkote ಅ. 28ರಂದು ಉತ್ತರ ಕರ್ನಾಟಕದ ಕಿಚಡಿ ಜಾತ್ರೆ

1-csasad

Google 25 ವರ್ಷಗಳ ಸಂಭ್ರಮ: ಬಾಡಿಗೆ ಗ್ಯಾರೇಜ್‌ ನಲ್ಲಿ ಹುಟ್ಟಿಕೊಂಡಿದ್ದ ಸಂಸ್ಥೆ!

aap goa

AAP: ಲೋಕಸಭೆ ಚುನಾವಣೆ – ಗೋವಾದಲ್ಲಿ ನೂತನ ಕಾರ್ಯಕಾರಿ ಸಮಿತಿ ಪ್ರಕಟಿಸಿದ ಆಪ್‌

1-csadasd

Cauvery Water; ಕಾಂಗ್ರೆಸ್‌ ಸರ್ಕಾರ ಅಸಮರ್ಥ: ಬಿಜೆಪಿ- ಜೆಡಿಎಸ್ ಜಂಟಿ ಪ್ರತಿಭಟನೆ

vatal

September 29 ರಂದು ಕರ್ನಾಟಕ ಬಂದ್‌ ; ನೂರಾರು ಸಂಘಟನೆಗಳ ಬೆಂಬಲ

Goa; ಈ ಕಾರಣಕ್ಕೆ ಮಹಿಳಾ ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿಲ್ಲ: ತಾನಾವಡೆ

Goa; ಈ ಕಾರಣಕ್ಕಾಗಿ ಮಹಿಳಾ ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿಲ್ಲ: ತಾನಾವಡೆ

1-sasad-s

Muslim ಮಹಿಳೆಯರ ಪರವಾಗಿ ಏಕೆ ನಿಲ್ಲಲಿಲ್ಲ?: ವಿಪಕ್ಷಗಳ ವಿರುದ್ಧ ಪ್ರಧಾನಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wedding Hall: ಮದುವೆ ಸಮಾರಂಭದಲ್ಲಿ ಅಗ್ನಿ ದುರಂತ: 100 ಮಂದಿ ಸಜೀವ ದಹನ, 150 ಮಂದಿಗೆ ಗಾಯ

Tragedy: ಮದುವೆ ಸಮಾರಂಭದಲ್ಲಿ ಭೀಕರ ಅಗ್ನಿ ದುರಂತ: 100 ಮಂದಿ ಸಜೀವ ದಹನ, 150 ಮಂದಿಗೆ ಗಾಯ

afghan currency

Finance: ಮೌಲ್ಯವರ್ಧನೆ ಕಂಡ ಆಫ್ಘನ್‌ ಕರೆನ್ಸಿ

covid

Corona: ಮತ್ತೆ ಮರುಕಳಿಸಲಿದೆ ಕೊರೊನಾ!

DESERTS

Sahara: 8 ಲಕ್ಷ ವರ್ಷಗಳ ಹಿಂದೆ ಹಚ್ಚ ಹಸಿರಿನಿಂದ ಕೂಡಿದ್ದ ಸಹಾರಾ ಮರುಭೂಮಿ!

ISREALLL

Israel: ಇಸ್ರೇಲ್‌ಗೆ ಶೀಘ್ರವೇ 7 ಮುಸ್ಲಿಂ ರಾಷ್ಟ್ರಗಳ ಅಂಗೀಕಾರ

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

Bagalkote ಅ. 28ರಂದು ಉತ್ತರ ಕರ್ನಾಟಕದ ಕಿಚಡಿ ಜಾತ್ರೆ

Bagalkote ಅ. 28ರಂದು ಉತ್ತರ ಕರ್ನಾಟಕದ ಕಿಚಡಿ ಜಾತ್ರೆ

1-csasad

Google 25 ವರ್ಷಗಳ ಸಂಭ್ರಮ: ಬಾಡಿಗೆ ಗ್ಯಾರೇಜ್‌ ನಲ್ಲಿ ಹುಟ್ಟಿಕೊಂಡಿದ್ದ ಸಂಸ್ಥೆ!

aap goa

AAP: ಲೋಕಸಭೆ ಚುನಾವಣೆ – ಗೋವಾದಲ್ಲಿ ನೂತನ ಕಾರ್ಯಕಾರಿ ಸಮಿತಿ ಪ್ರಕಟಿಸಿದ ಆಪ್‌

1-csadasd

Cauvery Water; ಕಾಂಗ್ರೆಸ್‌ ಸರ್ಕಾರ ಅಸಮರ್ಥ: ಬಿಜೆಪಿ- ಜೆಡಿಎಸ್ ಜಂಟಿ ಪ್ರತಿಭಟನೆ

vatal

September 29 ರಂದು ಕರ್ನಾಟಕ ಬಂದ್‌ ; ನೂರಾರು ಸಂಘಟನೆಗಳ ಬೆಂಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.