ಭಾರತದಿಂದ 1.5 ಬಿಲಿಯನ್‌ ಮೌಲ್ಯದ ಮೊಬೈಲ್‌ ಫೋನ್‌ ರಫ್ತು!


Team Udayavani, Nov 23, 2020, 7:49 PM IST

Mobile phones

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮಣಿಪಾಲ: ಭಾರತದ ಮೊಬೈಲ್‌ ಫೋನ್‌ ಮಾರುಕಟ್ಟೆ ಸ್ಥಿರವಾಗಿ ಬೆಳೆಯುತ್ತಿದೆ. ಇತ್ತೀಚಿನ ಅಧ್ಯಯನದ ಪ್ರಕಾರ 2020ರಲ್ಲಿ ಭಾರತದ ಮೊಬೈಲ್‌ ಫೋನ್‌ ರಫ್ತು ಮೌಲ್ಯ1.5 ಬಿಲಿಯನ್‌ ಡಾಲರ್‌ (ಅಂದರೆ 1110 ಕೋಟಿ ರೂ.) ರಷ್ಟನ್ನು ದಾಖಲಿಸಿದೆ ಎಂದು ಅಂದಾಜಿಸಲಾಗಿದೆ. ಇವುಗಳಲ್ಲಿ ಶೇ. 98ರಷ್ಟು ಸ್ಮಾರ್ಟ್‌ಫೋನ್‌ಗಳಾಗಿವೆ.

ಸಂಶೋಧನ ಸಂಸ್ಥೆ ಟೆಕ್‌ಆರ್ಕ್‌ ಪ್ರಕಾರ, 2020ರ ಜನವರಿಯಿಂದ ಸೆಪ್ಟಂಬರ್‌ ವರೆಗೆ ಒಟ್ಟು 1.28 ಕೋಟಿ ಮೊಬೈಲ್‌ ಫೋನ್‌ಗಳನ್ನು ಭಾರತ ರಫ್ತು ಮಾಡಿದೆ. ಇದರಲ್ಲಿ 1.09 ಕೋಟಿ ಸ್ಮಾರ್ಟ್‌ಫೋನ್‌ಗಳಾಗಿವೆ. ರಫ್ತುಗಳಲ್ಲಿ 16.6 ಮಿಲಿಯನ್‌ ಯುನಿಟ್‌ಗಳೂಂದಿಗೆ ಸ್ಯಾಮ್ಸಂಗ್‌ ಮುಂಚೂಣಿಯಲ್ಲಿದೆ. ಅದರಲ್ಲಿ 98 ಮಿಲಿಯನ್‌ ಸ್ಮಾರ್ಟ್‌ಫೋನ್‌ಗಳಾಗಿವೆ.

ಬಳಿಕದ ಸ್ಥಾನದಲ್ಲಿ ಶಿಯೋಮಿ 6 ಲಕ್ಷ ಸ್ಮಾರ್ಟ್‌ಫೋನ್‌ಗಳನ್ನು ಹೊಂದಿದ್ದು, ಲಾವಾ 2 ಲಕ್ಷ ಸ್ಮಾರ್ಟ್‌ಫೋನ್‌ಗಳನ್ನು ರಫ್ತು ಮಾಡಿದೆ. ಟಾಪ್‌ -5 ರಲ್ಲಿರುವ ಇತರ ಸಂಸ್ಥೆಗಳೆಂದರೆ ವಿವೋ ಮತ್ತು ಒನ್‌ಪ್ಲಸ್‌.

24 ದೇಶಗಳಿಗೆ ರಫ್ತು
ಟೆಕ್‌ಆರ್ಕ್‌ ಪ್ರಕಾರ ಭಾರತವು 24 ದೇಶಗಳಿಗೆ ರಫ್ತು ಮಾಡುತ್ತಿದೆ. ಅವುಗಳಲ್ಲಿ ಕೆಲವು ಮರು ರಫ್ತು ಮಾಡುತ್ತಿವೆ, ಉದಾಹರಣೆಗೆ ಯುಎಇ. ಈ ರಾಷ್ಟ್ರ ಭಾರತದಲ್ಲಿ ತಯಾರಿಸಿದ ಸ್ಮಾರ್ಟ್‌ಫೋನ್‌ಗಳನ್ನು ಲಕ್ಷಾಂತರ ಬಳಕೆದಾರರಿಗೆ ಒದಗಿಸುತ್ತದೆ. ಯುಎಇ, ಅಮೆರಿಕ, ರಷ್ಯಾ, ದಕ್ಷಿಣ ಆಫ್ರಿಕಾ ಮತ್ತು ಇಟಲಿ ಭಾರತದಿಂದ ಆಮದು ಮಾಡುವ ಪ್ರಮುಖ ಸಂಸ್ಥೆಯಾಗಿದೆ.

ರಫ್ತಿನ ಮೇಲೆ ತೀವ್ರ ಪರಿಣಾಮ ಬೀರಿದ ಕೋವಿಡ್‌
ಕೋವಿಡ್‌ 19 ರಫ್ತಿನ ಮೇಲೆ ತೀವ್ರವಾಗಿ ಪರಿಣಾಮ ಬೀರಿದೆ. ಜನವರಿ-ಮಾರ್ಚ್‌ ಅವಧಿಯಲ್ಲಿ 74 ಲಕ್ಷ ಯುನಿಟ್‌ಳಷ್ಟಿದ್ದ ಮಾರುಕಟ್ಟೆ ಎಪ್ರಿಲ…-ಜೂನ್‌ ತ್ತೈಮಾಸಿಕದಲ್ಲಿ 1.2 ಮಿಲಿಯನ್‌ ಯೂನಿಟ್‌ಗಳಿಗೆ ಇಳಿದಿದೆ. ಜುಲೈ-ಸೆಪ್ಟಂಬರ್‌ ತ್ತೈಮಾಸಿಕದಲ್ಲಿ 42 ಲಕ್ಷ ಯುನಿಟ್‌ ರಫ್ತು ಆಗಿದ್ದು, ಪೂರೈಕೆ ಸರಪಳಿ ಮತ್ತು ಜಾರಿ ವ್ಯವಸ್ಥೆಗಳ ಪುನಃಸ್ಥಾಪನೆಯಿಂದ ಚೇತರಿಕೆ ಸೂಚಿಸುತ್ತದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.