100 ವರ್ಷ ಪೂರೈಸಿದ ರಘುನಾಥ್‌ ಚಂದೋರ್ಕರ್‌: “ಶತಕ’ ದಾಖಲಿಸಿದ ಭಾರತದ 3ನೇ ಕ್ರಿಕೆಟಿಗ


Team Udayavani, Nov 21, 2020, 11:35 PM IST

100 ವರ್ಷ ಪೂರೈಸಿದ ರಘುನಾಥ್‌ ಚಂದೋರ್ಕರ್‌: “ಶತಕ’ ದಾಖಲಿಸಿದ ಭಾರತದ 3ನೇ ಕ್ರಿಕೆಟಿಗ

ಪುಣೆ: ಭಾರತದ ಮಾಜಿ ಪ್ರಥಮ ದರ್ಜೆ ಕ್ರಿಕೆಟಿಗ ರಘುನಾಥ್‌ ಚಂದೋರ್ಕರ್‌ ಶನಿವಾರ ಬದುಕಿನ “ಶತಕ’ವನ್ನು ಪೂರ್ತಿಗೊಳಿಸಿದರು. ನ. 21ಕ್ಕೆ ಅವರಿಗೆ ಭರ್ತಿ 100 ವರ್ಷ ತುಂಬಿತು.

ಚಂದೋರ್ಕರ್‌ ಬದುಕಿನ 100 ವಸಂತಗಳನ್ನು ಪೂರೈಸಿದ ಭಾರತದ ಕೇವಲ 3ನೇ ಕ್ರಿಕೆಟಿಗ. ಉಳಿದಿಬ್ಬರೆಂದರೆ ಪ್ರೊ| ಡಿ.ಬಿ. ದೇವಧರ್‌ (1892-1993) ಮತ್ತು ವಸಂತ್‌ ರಾಯ್‌ಜಿ (1920-2020).

1920ರ ನವೆಂಬರ್‌ 21ರಂದು ಮಹಾರಾಷ್ಟ್ರದ ಕರ್ಜತ್‌ನಲ್ಲಿ ಜನಿಸಿದ ಚಂದೋರ್ಕರ್‌, 7 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದಾರೆ. ಇವರು ಮೊದಲು ಪ್ರತಿನಿಧಿಸಿದ ತಂಡ ಮಹಾರಾಷ್ಟ್ರ (1943-1947). ಬಳಿಕ ಅಂದಿನ ಬಾಂಬೆ ತಂಡದ ಪರ ಆಡಿದರು (1950-51).

ಇದನ್ನೂ ಓದಿ:ಜನವರಿಯಲ್ಲಿ ನಡೆಯಬೇಕಿದ್ದ ಆಸ್ಟ್ರೇಲಿಯನ್ ಓಪನ್ ಮುಂದೂಡುವ ಸಾಧ್ಯತೆ!

ವಿಕೆಟ್‌ ಕೀಪರ್‌-ಬ್ಯಾಟ್ಸ್‌ ಮನ್‌ ಆಗಿದ್ದ ಚಂದೋರ್ಕರ್‌ 7 ಪಂದ್ಯಗಳಿಂದ 155 ರನ್‌ ಗಳಿಸಿದ್ದಾರೆ. ಜತೆಗೆ 3 ಕ್ಯಾಚ್‌ ಮತ್ತು 2 ಸ್ಟಂಪಿಂಗ್‌ ಕೂಡ ಮಾಡಿದ್ದಾರೆ.

100 ವರ್ಷಗಳನ್ನು ಪೂರ್ತಿ ಗೊಳಿಸಿದ ರಘುನಾಥ್‌ ಚಂದೋರ್ಕರ್‌ ಅವರಿಗೆ ಬಿಸಿಸಿಐ ಶುಭಾಶಯ ಸಲ್ಲಿಸಿದೆ.

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.