ಸುರಿನಾಮ್‌ ಅಭಿವೃದ್ಧಿಗೆ ಭಾರತದ ಬೆಂಬಲ: ದ್ರೌಪದಿ ಮುರ್ಮು


Team Udayavani, Jun 8, 2023, 7:46 AM IST

murmu sariname

ಪರಮಾರಿಬೊ: ದಕ್ಷಿಣ ಆಫ್ರಿಕಾದ ರಾಷ್ಟ್ರ ಸುರಿನಾಮ್‌ನ ಅಭಿವೃದ್ಧಿಗೆ ಸಹಾಯಹಸ್ತ ಚಾಚಲು, ಬೆಂಬಲಿಸಲು ಭಾರತ ಸದಾ ಬದ್ಧವಾಗಿದೆ. ಭಾರತದ ಜತೆಗೆ ಸುರಿನಾಮ್‌ಗೆ ಭೌಗೋಳಿಕ ನಂಟಿಲ್ಲದಿದ್ದರೂ ಇತಿಹಾಸ, ಸಂಸ್ಕೃತಿಯ ಬೆಸುಗೆ ಇದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ.

ಮೂರು ದಿನಗಳ ಪ್ರವಾಸ ನಿಮಿತ್ತ ಸುರಿನಾಮ್‌ನಲ್ಲಿರುವ ಮುರ್ಮು, ಸುರಿನಾಮ್‌ ಅಧ್ಯಕ್ಷ ಚಂದ್ರಿಕಾಪ್ರಸಾದ್‌ ಸಂತೋಖೀ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಅಲ್ಲದೇ, ದೇಶದಲ್ಲಿರುವ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದ್ದಾರೆ. ಈ ವೇಳೆ ಮೂಲಸೌಕರ್ಯ, ಹೊಸ ತಂತ್ರಜ್ಞಾನ, ಡಿಜಿಟಲ್‌ ಸೇವೆ, ಫಿನ್‌ಟೆಕ್‌ ಸೇರಿದಂತ ಹಲವು ಕ್ಷೇತ್ರಗಳ ಬಗ್ಗೆಗಿನ ಅನುಭವವನ್ನು ಭಾರತ ಸುರಿನಾಮ್‌ ಜತೆಗೆ ಹಂಚಿಕೊಳ್ಳುವ ಆ ಮೂಲಕ ದೇಶದ ಪ್ರಗತಿಗೆ ನೆರವಾಗಲು ಸಿದ್ಧವಿದೆ. ಸುರಿನಾಮ್‌ನ ಜನತೆಗೆ ಭಾರತೀಯರ ಹೃದಯದಲ್ಲಿ ವಿಶೇಷ ಸ್ಥಾನವಿದೆ. ಈ ದೇಶದಲ್ಲಿರುವ ಭಾರತೀಯ ಮೂಲದ ನಿವಾಸಿಗಳು ಉಭಯ ದೇಶದ ನಡುವಿನ ಸಂಬಂಧ ಸೇತುವೆ ಎಂದೂ ಮುರ್ಮು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

ಟಾಪ್ ನ್ಯೂಸ್

Uppinangady ಕೇರಳ ಲಾಟರಿ 50 ಲಕ್ಷ ರೂ. ಬಹುಮಾನ

Uppinangady ಕೇರಳ ಲಾಟರಿ 50 ಲಕ್ಷ ರೂ. ಬಹುಮಾನ

Panemangalore  Bridge: ಬಸ್‌ ಕೆಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌

Panemangalore Bridge: ಬಸ್‌ ಕೆಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌

Malpe ನರ ಸಂಬಂಧಿ ಕಾಯಿಲೆ; ಬಾಲಕಿ ಸಾವು

Malpe ನರ ಸಂಬಂಧಿ ಕಾಯಿಲೆ; ಬಾಲಕಿ ಸಾವು

Mangaluru ಕೋಸ್ಟ್‌ಗಾರ್ಡ್‌ನಿಂದ ವೈದ್ಯಕೀಯ ತುರ್ತು ನೆರವು

Mangaluru ಕೋಸ್ಟ್‌ಗಾರ್ಡ್‌ನಿಂದ ವೈದ್ಯಕೀಯ ತುರ್ತು ನೆರವು

City Bus ನಿರ್ವಾಹಕನಿಗೆ ಹಲ್ಲೆ; ಹೊಡೆದಾಟ ಓರ್ವನಿಗೆ ಗಾಯ, ಎರಡು ಪ್ರಕರಣ ದಾಖಲು

City Bus ನಿರ್ವಾಹಕನಿಗೆ ಹಲ್ಲೆ; ಹೊಡೆದಾಟ ಓರ್ವನಿಗೆ ಗಾಯ, ಎರಡು ಪ್ರಕರಣ ದಾಖಲು

Ullal ರಿಕ್ಷಾ ಟೆಂಪೋ ಚಾಲಕನ ಮೃತದೇಹ ಪತ್ತೆ

Ullal ರಿಕ್ಷಾ ಟೆಂಪೋ ಚಾಲಕನ ಮೃತದೇಹ ಪತ್ತೆ

ಮೂಳೂರು: ಕ್ಯಾಂಟೀನ್‌ ಮಾಲಕ ಆತ್ಮಹತ್ಯೆ

Kapu ಮೂಳೂರು: ಕ್ಯಾಂಟೀನ್‌ ಮಾಲಕ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ASSAM MEGHALAY

Assam-Meghalaya: ಗಡಿ ಸಂಘರ್ಷ ಬಿಲ್ಲು-ಬಾಣದ ದಾಳಿ, ವ್ಯಕ್ತಿಗೆ ಗಾಯ

RINKU DUGGAL

IAS ಅಧಿಕಾರಿ ರಿಂಕು ದುಗ್ಗಾಗೆ ಕಡ್ಡಾಯ ನಿವೃತ್ತಿ

ISRO VENUS

ISRO: ಶುಕ್ರನತ್ತ ಹೋಗಲು ಇಸ್ರೋ ಸಿದ್ಧತೆ

THE

THE ರ್‍ಯಾಂಕಿಂಗ್‌: IISC ದೇಶಕ್ಕೆ ಫ‌ಸ್ಟ್‌

edu ajji

Literate: 92ನೇ ವಯಸ್ಸಿನಲ್ಲಿ ಅಕ್ಷರಸ್ತರಾದ ಅಜ್ಜಿ !

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

Uppinangady ಕೇರಳ ಲಾಟರಿ 50 ಲಕ್ಷ ರೂ. ಬಹುಮಾನ

Uppinangady ಕೇರಳ ಲಾಟರಿ 50 ಲಕ್ಷ ರೂ. ಬಹುಮಾನ

Panemangalore  Bridge: ಬಸ್‌ ಕೆಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌

Panemangalore Bridge: ಬಸ್‌ ಕೆಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌

Malpe ನರ ಸಂಬಂಧಿ ಕಾಯಿಲೆ; ಬಾಲಕಿ ಸಾವು

Malpe ನರ ಸಂಬಂಧಿ ಕಾಯಿಲೆ; ಬಾಲಕಿ ಸಾವು

Mangaluru ಕೋಸ್ಟ್‌ಗಾರ್ಡ್‌ನಿಂದ ವೈದ್ಯಕೀಯ ತುರ್ತು ನೆರವು

Mangaluru ಕೋಸ್ಟ್‌ಗಾರ್ಡ್‌ನಿಂದ ವೈದ್ಯಕೀಯ ತುರ್ತು ನೆರವು

City Bus ನಿರ್ವಾಹಕನಿಗೆ ಹಲ್ಲೆ; ಹೊಡೆದಾಟ ಓರ್ವನಿಗೆ ಗಾಯ, ಎರಡು ಪ್ರಕರಣ ದಾಖಲು

City Bus ನಿರ್ವಾಹಕನಿಗೆ ಹಲ್ಲೆ; ಹೊಡೆದಾಟ ಓರ್ವನಿಗೆ ಗಾಯ, ಎರಡು ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.