ನಿರ್ಬಂಧಗಳ ಬಿಸಿ ಕೈಗಾರಿಕೆಗೆ ತಟ್ಟದಿರಲಿ: ಸಿಇಒಗಳ ಮನವಿ


Team Udayavani, Apr 13, 2021, 7:05 AM IST

ನಿರ್ಬಂಧಗಳ ಬಿಸಿ ಕೈಗಾರಿಕೆಗೆ ತಟ್ಟದಿರಲಿ: ಸಿಇಒಗಳ ಮನವಿ

ಹೊಸದಿಲ್ಲಿ: ಕೊರೊನಾ ಸಾಂಕ್ರಾಮಿಕದ ಈ ಕಾಲಘಟ್ಟದಲ್ಲಿ ಜನಜೀವನ ರಕ್ಷಣೆಯ ಬಗ್ಗೆ ಸರಕಾರಗಳು ಹೆಚ್ಚಿನ ಒತ್ತು ನೀಡಬೇಕು. ಸಾಂಕ್ರಾಮಿಕವನ್ನು ತಡೆಗಟ್ಟಲು ಕೈಗೊಳ್ಳಲಾಗಿರುವ ಭಾಗಶಃ ನಿರ್ಬಂಧಗಳ ವರ್ತುಲದಿಂದ ಕೈಗಾರಿಕಾ ರಂಗವನ್ನು ಹೊರಗಿಡಬೇಕು ಎಂದು ಭಾರತೀಯ ಕೈಗಾರಿಕೆಗಳ ಒಕ್ಕೂಟದ (ಸಿಐಐ) ಸದಸ್ಯ ಕಂಪನಿಗಳ ಎಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಒಕ್ಕೊರಲಿನ ಸಮ್ಮತಿ ಸೂಚಿಸಿದ್ದಾರೆ.

ಭಾರತದಲ್ಲಿ ಎದ್ದಿರುವ 2ನೇ ಅಲೆಯನ್ನು ತಡೆಗಟ್ಟಲು ಮೈಕ್ರೋ ಕಂಟೈನ್ಮೆಂಟ್‌ ಹಾಗೂ ಸೀಮಿತ ನಿರ್ಬಂಧಗಳನ್ನು ಅನುಸರಿಸುವುದು ಸೂಕ್ತ. ಆದರೆ ಆಂಶಿಕ ಲಾಕ್‌ಡೌನ್‌ ಹೇರಿದರೆ ಅದರಿಂದ ಸರಕು ಪೂರೈಕೆ ವ್ಯವಸ್ಥೆಗೆ ಧಕ್ಕೆಯಾಗುತ್ತದೆ. ಇದರಿಂದ ಕೈಗಾರಿಕಾ ರಂಗ ನರಳಬೇಕಾಗುತ್ತದೆ. ಇದರಿಂದ ಕೈಗಾರಿಕಾ ಉತ್ಪಾದನಾ ಸಾಮರ್ಥ್ಯಕ್ಕೂ ಹೊಡೆತ ಬೀಳುತ್ತದೆ ಎಂದು ಸಿಇಒಗಳು ಅಭಿಪ್ರಾಯಪಟ್ಟಿದ್ದಾರೆ.

ಶೇ. 75ರಷ್ಟು ಸಿಇಒಗಳು, ದೇಶವನ್ನು ಕೊರೊನಾ ಕೆನ್ನಾಲಿಗೆಯಿಂದ ಪಾರು ಮಾಡ ಬೇಕು. ಜನಜೀವನವನ್ನು, ಪರಿಸರವನ್ನು ರಕ್ಷಿಸಬೇಕು ಎಂದು ಆಗ್ರಹಿಸಿದ್ದರೆ, ಶೇ. 68 ಅಧಿಕಾರಿಗಳು, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳನ್ನು ರಕ್ಷಿಸಲು ಆದ್ಯತೆ ನೀಡಬೇಕೆಂದು ಕೋರಿದ್ದಾರೆ. ಶೇ. 56ರಷ್ಟು ಸಿಇಒಗಳು ಸರಕು ಸಾಗಣೆ ವ್ಯತ್ಯ ಯವಾದರೆ ಉತ್ಪಾದನೆಗೆ ಕುಂಠಿತವಾಗುತ್ತದೆ ಎಂದಿದ್ದರೆ, ಶೇ. 57ರಷ್ಟು ಜನರು ಕೈಗಾರಿಗಳು ತಮಗೆ ಬೇಕಾದ ಕಚ್ಚಾವಸ್ತುಗಳ ದಾಸ್ತಾನನ್ನು ಈಗಲೇ ಸಂಗ್ರಹಿಸಿಟ್ಟುಕೊಳ್ಳಬೇಕು ಎಂದು ಕಿವಿಮಾತು ಹೇಳಿದ್ದಾರೆ. ಶೇ. 31ರಷ್ಟು ಅಧಿಕಾರಿಗಳು, ನೈಟ್‌ ಕರ್ಫ್ಯೂನಿಂದ ತಮ್ಮ ಸಿಬಂದಿಯ ಪ್ರಯಾಣಕ್ಕೆ ತೊಂದರೆಯಾ ದರೆ ಅವರಿಗೆ ರಾತ್ರಿ ವೇಳೆ ಮಲಗಲು ತಮ್ಮ ಕೈಗಾರಿಕಾ ವಲಯದಲ್ಲೇ ಆಶ್ರಯ ಕಲ್ಪಿಸುವುದಾಗಿ ತಿಳಿಸಿದ್ದಾರೆ. ಶೇ. 60ರಷ್ಟು ಸಿಇಒಗಳು, ನಿರ್ಬಂಧಗಳು ಕೈಗಾರಿಕ ಸಿಬಂದಿಗೆ ಅವರವರ ಪಾಳಿಗಳ ಕರ್ತವ್ಯಕ್ಕೆ ಹಾಜರಾಗಲು ಅಡ್ಡಿಯಾಗದಂತೆ ಸರಕಾರಗಳು ಸೂಚನೆ ನೀಡಬೇಕೆಂದು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

1-wwewqe

Lok Sabha ಅಖಾಡಕ್ಕೆ ಲಾಲು ಪ್ರಸಾದ್‌ ಪುತ್ರಿ ಡಾ| ರೋಹಿಣಿ ಹೆಜ್ಜೆ

RBI

Cyber ​​attack: ಭದ್ರತೆ ಹೆಚ್ಚಿಸಲು ಬ್ಯಾಂಕ್‌ಗಳಿಗೆ ಆರ್‌ಬಿಐ ಸೂಚನೆ

K-Kavitha

ED; ದಿಲ್ಲಿ ಲಿಕ್ಕರ್‌ ಕೇಸ್‌ ಡೀಲ್‌ಗೆ ಕೆಸಿಆರ್‌ ಪುತ್ರಿ ಕವಿತಾ ಸಂಚು

supreem

Himachal Pradesh; 6 ಕೈ ಶಾಸಕರ ಅನರ್ಹತೆ ಆದೇಶಕ್ಕೆ ತಡೆ ಇಲ್ಲ: ಸುಪ್ರೀಂ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.