ಸುದೀರ್ಘ ಸೇವೆ ಸಲ್ಲಿಸಿದ ಯುದ್ಧ ನೌಕೆ ಐಎನ್ಎಸ್ ವಿರಾಟ್ ಭಗ್ನಕ್ಕೆ ಸುಪ್ರೀಂ ತಡೆ
Team Udayavani, Feb 10, 2021, 9:35 PM IST
ನವದೆಹಲಿ: ಗುಜರಿ ಸೇರುವ ಅಪಾಯದಲ್ಲಿದ್ದ, ಜಗತ್ತಿನಲ್ಲೇ “ಸುದೀರ್ಘ ಸೇವೆ ಸಲ್ಲಿಸಿದ ಯುದ್ಧ ನೌಕೆ’ ಖ್ಯಾತಿಯ ಐಎನ್ಎಸ್ ವಿರಾಟ್ ರಕ್ಷಣೆಗೆ ಸುಪ್ರೀಂ ಕೋರ್ಟ್ ಧ್ವನಿಯೆತ್ತಿದೆ.
ನಿವೃತ್ತ ಯುದ್ಧ ನೌಕೆಯ ಭಗ್ನಗೊಳಿಸುವ ಕಾರ್ಯಕ್ಕೆ ಸುಪ್ರೀಂ ಮಧ್ಯಂತರ ತಡೆ ನೀಡಿದ್ದು, ಈ ಸಂಬಂಧ ಶ್ರೀರಾಮ್ ಗ್ರೂಪ್ಗೆ ನೋಟಿಸ್ ಜಾರಿ ಮಾಡಿದೆ.
ಐಎನ್ಎಸ್ ವಿರಾಟ್ ಅನ್ನು ಮ್ಯೂಸಿಯಂ ಮತ್ತು ಬಹುಕ್ರಿಯಾತ್ಮಕ ಸಾಹಸ ಕೇಂದ್ರವಾಗಿ ಪರಿವರ್ತಿಸಲು ಅನುಮತಿ ಕೋರಿದ್ದ ಎನ್ವಿಟೆಕ್ ಮರೈನ್ ಕನ್ಸಲ್ಟಂಟ್ಸ್ ಪ್ರೈ.ಲಿ.ಯ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದ್ದ ಕೋರ್ಟ್ ಈ ತೀರ್ಪು ಪ್ರಕಟಿಸಿದೆ.
ಇದನ್ನೂ ಓದಿ:ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ರಿಪಬ್ಲಿಕನ್ನ 6 ಸಂಸದರ ಮತ!
ಸೇನೆಯಿಂದ ನಿವೃತ್ತಗೊಂಡ ಐಎನ್ಎಸ್ ವಿರಾಟ್ ಅನ್ನು ಶ್ರೀರಾಮ್ ಗ್ರೂಪ್ ಸಂಸ್ಥೆ ಈ ಹಿಂದೆ ಹರಾಜಿನಲ್ಲಿ ಖರೀದಿಸಿ, ಯುದ್ಧ ನೌಕೆಯನ್ನು ಭಗ್ನಗೊಳಿಸಿ, ಬಿಡಿಭಾಗ ಮಾರುವ ಉದ್ದೇಶ ಹೊಂದಿತ್ತು. ಇದಕ್ಕಾಗಿ ಕಳೆದ ಸೆಪ್ಟೆಂಬರ್ನಲ್ಲಿ ಅಲಂಗ್ ನಲ್ಲಿನ ಶಿಪ್ ಬ್ರೇಕಿಂಗ್ ಯಾರ್ಡ್ಗೆ ಯುದ್ಧ ನೌಕೆ ಕೂಡ ತಲುಪಿತ್ತು. ಕಾನೂನಾತ್ಮಕವಾಗಿ ಐಎನ್ಎಸ್ ವಿರಾಟ್ನ ಖರೀದಿ ಹಕ್ಕು ಪಡೆಯಲು ಎನ್ವಿಟೆಕ್ ಸಂಸ್ಥೆಗೆ ಕೇಂದ್ರ ಸರ್ಕಾರ ಸೂಚಿಸಿದ್ದರಿಂದ, ಸಂಸ್ಥೆ ಸುಪ್ರೀಂನಲ್ಲಿ ಹೋರಾಟ ನಡೆಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
MUST WATCH
ಹೊಸ ಸೇರ್ಪಡೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’