Karnataka; ಶೀಘ್ರದಲ್ಲಿ ಟಾಟಾದಿಂದ ಕೋಲಾರದಲ್ಲಿ ಐಫೋನ್‌ ಉತ್ಪಾದನೆ?

ಆಗಸ್ಟ್‌ನಲ್ಲಿ ಕೋಲಾರದ ವಿಸ್ಟ್ರಾನ್‌ ಘಟಕ ಟಾಟಾ ತೆಕ್ಕೆಗೆ

Team Udayavani, Jul 12, 2023, 9:30 AM IST

ಶೀಘ್ರದಲ್ಲಿ ಟಾಟಾದಿಂದ ಐಫೋನ್‌? ಆಗಸ್ಟ್‌ನಲ್ಲಿ ಕೋಲಾರದ ವಿಸ್ಟ್ರಾನ್‌ ಘಟಕ ಟಾಟಾ ತೆಕ್ಕೆಗೆ

ಹೊಸದಿಲ್ಲಿ: ಎಲ್ಲವೂ ಅಂದುಕೊಂಡಂತೆ ನಡೆದರೆ ದೈತ್ಯ ಉದ್ಯಮ ಸಂಸ್ಥೆ ಟಾಟಾ ಗ್ರೂಪ್‌ ದೇಶದಲ್ಲೇ ಐಫೋನ್‌ 15ರ ಉತ್ಪಾದನೆ ಆರಂಭಿಸಲಿದೆ!

ಕರ್ನಾಟಕದ ಕೋಲಾರದ ನರಸಾಪುರದಲ್ಲಿರುವ ಆ್ಯಪಲ್‌ನ ಪೂರೈಕೆದಾರ ಸಂಸ್ಥೆ ವಿಸ್ಟ್ರಾನ್‌ ಘಟಕವನ್ನು ಆಗಸ್ಟ್‌ನಲ್ಲಿ ಸ್ವಾಧೀನಪಡಿಸಿಕೊಳ್ಳಲು ಟಾಟಾ ಗ್ರೂಪ್‌ ನಿರ್ಧರಿಸಿದ್ದು, ಈ ಕುರಿತ ಒಪ್ಪಂದಕ್ಕೆ ಸಹಿ ಬೀಳುವುದಷ್ಟೇ ಬಾಕಿಯಿದೆ. ವಿಸ್ಟ್ರಾನ್‌ ಘಟಕದಲ್ಲಿ ಸದ್ಯ ಐಫೋನ್‌ 14 ಮಾಡೆಲ್‌ನ ಜೋಡಣೆ ನಡೆಯುತ್ತಿದೆ. ಒಂದು ವೇಳೆ ಈ ಘಟಕವನ್ನು ಟಾಟಾ ತನ್ನ ತೆಕ್ಕೆಗೆ ಪಡೆದರೆ ಐಫೋನ್‌ ಜೋಡಣೆಯಲ್ಲಿ ತೊಡಗಿಸಿಕೊಳ್ಳುವ ಭಾರತದ ಮೊದಲ ಕಂಪೆನಿ ಎಂಬ ಹೆಗ್ಗಳಿಕೆಗೆ ಟಾಟಾ ಪಾತ್ರವಾಗಲಿದೆ ಎಂದು ಮೂಲಗಳು ತಿಳಿಸಿವೆ.

ಆದರೆ ಈ ಕುರಿತು ಟಾಟಾ ಆಗಲಿ, ವಿಸ್ಟ್ರಾನ್‌ ಹಾಗೂ ಆ್ಯಪಲ್‌ ಕಂಪೆನಿಯಾಗಲಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಒಂದು ಮೂಲದ ಪ್ರಕಾರ ಟಾಟಾ ಕಂಪೆನಿಯು ಈಗಾಗಲೇ ತಮಿಳುನಾಡಿನಲ್ಲಿರುವ ತನ್ನ ಫ್ಯಾಕ್ಟರಿಯಲ್ಲಿ ಐಫೋನ್‌ ಚೇಸಿಸ್‌ ಉತ್ಪಾದನೆ ಮಾಡುತ್ತಿದೆ.

ಅಮೆರಿಕದ ಕ್ಯುಪರ್ಟಿನೋ ಮೂಲದ ಟೆಕ್‌ ಕಂಪೆನಿಯಾಗಿರುವ ವಿಸ್ಟ್ರಾನ್‌, ತೈವಾನ್‌ನ ಇತರ ಎರಡು ಕಂಪೆನಿಗಳ ಸಹಭಾಗಿತ್ವದಲ್ಲಿ ಐಫೋನ್‌ 12, 13 ಮತ್ತು 14ರ ಮಾಡೆಲ್‌ಗಳನ್ನು ತಯಾರಿಸಿ, ರಫ್ತು ಮಾಡುತ್ತಿತ್ತು. ಈಗ ವಿಸ್ಟ್ರಾನ್‌ ಅನ್ನು ಟಾಟಾ ಸ್ವಾಧೀನಪಡಿಸಿಕೊಂಡರೆ ಐಫೋನ್‌ 15ರ ಜೋಡಣೆ ಭಾರತದಲ್ಲೇ ನಡೆಯಲಿದೆ.

ಟಾಪ್ ನ್ಯೂಸ್

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.