IPL 2023: ಅಹ್ಮದಾಬಾದ್‌ನಲ್ಲಿಂದು ಸಹೋದರರ ಸವಾಲ್‌!

| ಗುಜರಾತ್‌-ಲಕ್ನೋ ಮುಖಾಮುಖಿ | ಹಾರ್ದಿಕ್‌ ಪಾಂಡ್ಯ, ಕೃಣಾಲ್‌ ಪಾಂಡ್ಯ ನಾಯಕರು

Team Udayavani, May 7, 2023, 8:14 AM IST

PANDYA BROTHERS

ಅಹ್ಮದಾಬಾದ್‌: ಇದು “ಬ್ಯಾಟಲ್‌ ಆಫ್ ಬ್ರದರ್”, ಸಹೋದರರ ಸವಾಲ್‌! ಇದಕ್ಕೆ ವೇದಿಕೆಯಾಗಿ ರುವುದು ಅಹ್ಮದಾಬಾದ್‌ನ “ನರೇಂದ್ರ ಮೋದಿ ಸ್ಟೇಡಿಯಂ”. ರವಿವಾರ ಇಲ್ಲಿ ಹಾಲಿ ಚಾಂಪಿಯನ್‌ ಗುಜರಾತ್‌ ಟೈಟಾನ್ಸ್‌ ಮತ್ತು ಲಕ್ನೋ ಸೂಪರ್‌ ಜೈಂಟ್ಸ್‌ ಪರಸ್ಪರ ಎದುರಾಗಲಿದ್ದು, ಸಹೋದರರಾದ ಹಾರ್ದಿಕ್‌ ಪಾಂಡ್ಯ ಮತ್ತು ಕೃಣಾಲ್‌ ಪಾಂಡ್ಯ ಇತ್ತಂಡಗಳ ನಾಯಕರೆಂಬುದು ವಿಶೇಷ.

ಇವರಲ್ಲಿ ಹಾರ್ದಿಕ್‌ ಪಾಂಡ್ಯ ಅವರಿಗೆ ನಾಯಕತ್ವ ಹೊಸತೇನಲ್ಲ. ಅವರು ಗುಜರಾತ್‌ ಟೈಟಾನ್ಸ್‌ನ ಖಾಯಂ ಕಪ್ತಾನ. ಆದರೆ ಕೃಣಾಲ್‌ಗೆ ಇದು ಹೊಸ ಅನುಭವ. ಕೆ.ಎಲ್‌. ರಾಹುಲ್‌ ಗಾಯಾಳಾಗಿ ಐಪಿಎಲ್‌ನಿಂದ ಹೊರಗುಳಿದ ಕಾರಣ ಈ ಜವಾಬ್ದಾರಿ ಕೃಣಾಲ್‌ ಹೆಗಲೇರಿದೆ. ಗುಜರಾತ್‌ ವಿರುದ್ಧ ಲಕ್ನೋಗೆ ಮೊದಲ ಗೆಲುವನ್ನು ತಂದುಕೊಡಲು ಇವರಿಂದ ಸಾಧ್ಯವೇ ಎಂಬುದೊಂದು ನಿರೀಕ್ಷೆ.

ಈವರೆಗೆ ಗುಜರಾತ್‌ ವಿರುದ್ಧ ಆಡಿದ ಎಲ್ಲ 3 ಪಂದ್ಯಗಳಲ್ಲೂ ಲಕ್ನೋ ಲಾಗ ಹಾಕಿದೆ. ಇದರಲ್ಲಿ 2023ರ ಸಾಲಿನ ಮುಖಾಮುಖೀಯೂ ಸೇರಿದೆ. ಲಕ್ನೋದಲ್ಲಿ ನಡೆದ ಮೊದಲ ಸುತ್ತಿನ ಪಂದ್ಯದಲ್ಲಿ ರಾಹುಲ್‌ ಪಡೆಗೆ ಗೆಲ್ಲುವ ಅವಕಾಶವಿತ್ತು. ಆದರೆ ಲಕ್ನೋ 136 ರನ್‌ ಗಳಿಸಲಾಗದೆ ನಾಟಕೀಯ ರೀತಿಯಲ್ಲಿ ಸೋಲನುಭವಿಸಿತು. ಈ ಫ‌ಲಿತಾಂಶ ಸಾಕಷ್ಟು ಅಚ್ಚರಿ ಹಾಗೂ ಅನುಮಾನ ಹುಟ್ಟುಹಾಕಿದ್ದನ್ನು ಮರೆಯುವಂತಿಲ್ಲ.

ಬಳಿಕ ಆರ್‌ಸಿಬಿ ವಿರುದ್ಧವೂ ಲಕ್ನೋ ಶೋಚನೀಯ ಬ್ಯಾಟಿಂಗ್‌ ನಡೆಸಿ ಸೋಲೊಪ್ಪಿಕೊಂಡಿತು. ಇಲ್ಲಿ ಲಕ್ನೋಗೆ 127 ರನ್‌ ಗಳಿಸಲಾಗಲಿಲ್ಲ. 108ಕ್ಕೆ ಕುಸಿಯಿತು. ಈ ನೂರೆಂಟರ ಸಂಕಟದಿಂದ ಪಾರಾಗಿ ಬರಲು ಇರುವುದೊಂದೇ ಮಾರ್ಗ, ಅದು ಬ್ಯಾಟಿಂಗ್‌ ಸುಧಾರಣೆ! ಮೇಯರ್, ಪೂರಣ್‌, ಬದೋನಿ, ಸ್ಟೋಯಿನಿಸ್‌, ಹೂಡಾ ಅವರಂಥ ಬಿಗ್‌ ಹಿಟ್ಟರ್‌ಗಳನ್ನು ಒಳಗೊಂಡಿರುವ ತಂಡವಿದು ಎಂಬುದನ್ನು ಮರೆಯಲಾದೀತೇ? ಆದರೆ ಕೃಣಾಲ್‌ ಕ್ಯಾಪ್ಟನ್ಸಿ ಕ್ಲಿಕ್‌ ಆಗಬೇಕಿದೆ, ಅಷ್ಟೇ.

ಇನ್ನೊಂದೆಡೆ ಗುಜರಾತ್‌ ಟೈಟಾನ್ಸ್‌ ಕಳೆದ ರಾತ್ರಿಯಷ್ಟೇ ಬಲಿಷ್ಠ ಬ್ಯಾಟಿಂಗ್‌ ಸರದಿಯನ್ನು ಹೊಂದಿದ್ದ ರಾಜಸ್ಥಾನ್‌ ರಾಯಲ್ಸ್‌ ತಂಡವನ್ನು 9 ವಿಕೆಟ್‌ಗಳಿಂದ ಬಗ್ಗುಬಡಿದ ಉತ್ಸಾಹದಲ್ಲಿದೆ. ಅದೂ ಜೈಪುರ ಅಂಗಳದಲ್ಲಿ. ಸದ್ಯಕ್ಕೆ ಗುಜರಾತ್‌ ಚಾಂಪಿಯನ್ನರ ಆಟವನ್ನು ಕಾಯ್ದುಕೊಂಡು ಬಂದಿದೆ. ಅತ್ಯಧಿಕ 7 ಪಂದ್ಯಗಳನ್ನು ಗೆದ್ದ ಸಂಭ್ರಮದಲ್ಲಿದೆ. ಎಂಟರ ನಂಟು ಅಸಾಧ್ಯವೇನಲ್ಲ.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.