IPL 2023: ಪಂಜಾಬ್‌ ಕಿಂಗ್ಸ್‌ ವಿರುದ್ಧ ಹೈದರಾಬಾದ್‌ಗೆ 8 ವಿಕೆಟ್‌ ಗೆಲುವು


Team Udayavani, Apr 10, 2023, 7:24 AM IST

PUN HYD

ಹೈದರಾಬಾದ್‌: ರಾಹುಲ್‌ ತ್ರಿಪಾಠಿ ಮತ್ತು ನಾಯಕ ಐಡೆನ್‌ ಮಾರ್ಕ್‌ರಮ್‌ ಅವರ ಅಮೋಘ ಆಟದಿಂದಾಗಿ ಸನ್‌ರೈಸರ್ ಹೈದರಾಬಾದ್‌ ತಂಡವು ರವಿವಾರದ ಐಪಿಎಲ್‌ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್‌ ತಂಡವನ್ನು 8 ವಿಕೆಟ್‌ಗಳಿಂದ ಭರ್ಜರಿಯಾಗಿ ಸೋಲಿಸಿದೆ.

ಮಾಯಾಂಕ್‌ ಮಾರ್ಕಂಡೆ ಅವರ ಮಾರಕ ದಾಳಿಗೆ ಕುಸಿದ ಪಂಜಾಬ್‌ 9 ವಿಕೆಟಿಗೆ 143 ರನ್‌ ಗಳಿಸಿತ್ತು. ಜವಾಬಿತ್ತ ಹೈದರಾಬಾದ್‌ 17.1 ಓವರ್‌ಗಳಲ್ಲಿ ಕೇವಲ 2 ವಿಕೆಟಿಗೆ 145 ರನ್‌ ಪೇರಿಸಿ ಜಯಭೇರಿ ಬಾರಿಸಿತು. ತ್ರಿಪಾಠಿ ಮತ್ತು ಮಾರ್ಕ್‌ರಮ್‌ ಮುರಿಯದ ಮೂರನೇ ವಿಕೆಟಿಗೆ 100 ರನ್‌ ಪೇರಿಸುವ ಮೂಲಕ ತಂಡದ ಗೆಲುವು ಸಾರಿದರು.

ಈ ಮೊದಲು ಮೊದಲ ಎಸೆತದಲ್ಲೇ ಪ್ರಭ್‌ಸಿಮ್ರಾನ್‌ ಅವರನ್ನು ಕಳೆದುಕೊಂಡ ಪಂಜಾಬ್‌ ಒಂದೇ ಸಮನೆ ಕುಸಿತ ಅನುಭವಿಸಿತು. ಸರಿಯಾಗಿ 15 ಓವರ್‌ ಮುಕ್ತಾಯಕ್ಕೆ 9 ವಿಕೆಟಿಗೆ 88 ರನ್‌ ಗಳಿಸಿದ ಪಂಜಾಬ್‌ ನೂರರ ಗಡಿ ಮುಟ್ಟುವುದೂ ಅನುಮಾನವಿತ್ತು. ಆದರೆ ಶಿಖರ್‌ ಧವನ್‌ ಒಂದೆಡೆ ನಿಂತು ಕಪ್ತಾನನ ಆಟವಾಡುವ ಜತೆಗೆ ತಂಡದ ಮೊತ್ತವನ್ನು ನಿಧಾನವಾಗಿ ಏರಿಸುತ್ತ ಹೋದರು. ಅವರೊಂದಿಗೆ ಅಂತಿಮ ವಿಕೆಟಿಗೆ ಜತೆಯಾದವರು ಮೋಹಿತ್‌ ರಥಿ. ಆದರೆ ರಥಿ ಎದುರಿಸಿದ್ದು 2 ಎಸೆತ ಮಾತ್ರ. ಅವರನ್ನು ಇನ್ನೊಂದೆಡೆ ನಿಲ್ಲಿಸಿದ ಧವನ್‌ ಏಕಾಂಗಿಯಾಗಿ ರನ್‌ ಪೇರಿಸುತ್ತ ಹೋದರು. ಮುರಿಯದ ಅಂತಿಮ ವಿಕೆಟಿಗೆ 55 ರನ್‌ ಒಟ್ಟುಗೂಡಿಸಿದರು. ಇದರಲ್ಲಿ ಧವನ್‌ ಪಾಲೇ 52 ರನ್‌! ಒಂದು ರನ್ನಿನಿಂದ ಧವನ್‌ ಶತಕ ವಂಚಿತರಾಗಬೇಕಾಯಿತು.

ಟಾಪ್ ನ್ಯೂಸ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.