IPL: ಧೋನಿಯ ಬಗ್ಗೆ ಜಡೇಜಾ ಟ್ವೀಟ್‌… ʻಮಾಹಿ ಭಾಯಿ…ನಿಮಗಾಗಿ..ʼ- ಏನಿದು?


Team Udayavani, May 30, 2023, 8:27 PM IST

DHONI JADEJA IPL FINAL

ಚೆನ್ನೈ: ಅಂತೂ 2023ರ ಐಪಿಎಲ್‌ ಪಂದ್ಯಾಕೂಟಕ್ಕೆ ಅಧಿಕೃತ ತೆರೆ ಬಿದ್ದಾಗಿದೆ. ಗುಜರಾತ್‌ ಟೈಟಾನ್ಸ್‌ ವಿರುದ್ಧದ ಫೈನಲ್‌ ಪಂದ್ಯದ ಕೊನೆಯ ಎರಡು ಎಸೆತಗಳಲ್ಲಿ ಅತ್ಯಮೂಲ್ಯ 10 ರನ್‌ ಬಾರಿಸುವ ಮೂಲಕ ಜಡೇಜಾ ಸಿಎಸ್‌ಕೆ ಪಾಲಿಗೆ ಹೀರೋ ಆಗಿಬಿಟ್ಟಿದ್ದರು.  ಅವರ ಈ ಫಿನಿಶಿಂಗ್‌ನಿಂದಾಗಿಯೇ ಚೆನ್ನೈ ಸೂಪರ್‌ ಕಿಂಗ್ಸ್‌ ತನ್ನ ಐಪಿಎಲ್‌ ಇತಿಹಾಸದ 5 ನೇ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ.

ಈ ಪಂದ್ಯದ ಬಳಿಕ ಈ ಕುರಿತು ಸಿಎಸ್‌ಕೆ ಆಲ್‌ರೌಂಡರ್‌ ಟ್ವೀಟ್‌ ಮಾಡಿದ್ದಾರೆ. ಅವರು ತಮ್ಮ ಭಾವನಾತ್ಮಕ ಪೋಸ್ಟ್‌ನಲ್ಲಿ ಧೋನಿಯ ಬಗ್ಗೆ ಮಾತನಾಡಿದ್ದಾರೆ. ಇದೀಗ ಧೋನಿಯ ಕುರಿತಾಗಿ ಜಡೇಜಾ ಮಾಡಿರುವ ಟ್ವೀಟ್‌ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ʻನಾವು ಇದನ್ನು ಮಾಡಿದ್ದು ಒಬ್ಬನೇ ಒಬ್ಬನಿಗಾಗಿ. ಎಂ.ಎಸ್‌ ಧೋನಿಗಾಗಿ. ಮಾಹಿ ಭಾಯಿ, ನಿಮಗಾಗಿಯಾದರೆ ಏನು ಬೇಕಾದರೂ..’ ಎಂಬುದಾಗಿ ಜಡೇಜಾ ತಮ್ಮ ಟ್ವಿಟರ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಧೋನಿ ಮತ್ತು ಜಡೇಜಾ ನಡುವೆ ಎಲ್ಲವೂ ಅಂದುಕೊಂಡಷ್ಟು ಸರಿಯಾಗಿಲ್ಲ ಎಂಬ ಸುದ್ದಿಗಳು ಹರಿದಾಡುತ್ತಿರುವ ಮಧ್ಯೆಯೇ ಜಡೇಜಾ ಅವರು ಈ ಟ್ವೀಟ್‌ ಮಾಡಿದ್ದು ಅಭಿಮಾನಿಗಳನ್ನು ಫುಲ್‌ ಖುಷ್‌ ಮಾಡಿದೆ.

ಇದನ್ನೂ ಓದಿ: New Delhi: ಏರ್ ಇಂಡಿಯಾ ಸಿಬ್ಬಂದಿ ಮೇಲೆ ಪ್ರಯಾಣಿಕನಿಂದ ಹಲ್ಲೆ…

 

ಟಾಪ್ ನ್ಯೂಸ್

1-saasd

Tamil Nadu : ನೀಲಗಿರಿಯಲ್ಲಿ ಪ್ರವಾಸಿಗರ ಬಸ್ ಕಮರಿಗೆ ಬಿದ್ದು 8 ಮಂದಿ ಮೃತ್ಯು

1-sasa

Asian Games ಅಭಿಯಾನ ದುರಂತದಲ್ಲಿ ಕೊನೆ; ಜಾರಿ ಬಿದ್ದ ಮೀರಾಬಾಯಿ ಚಾನು

accident

Holehonnuru ; ಭೀಕರ ರಸ್ತೆ ಅಪಘಾತದಲ್ಲಿ ಮೂವರ ದುರ್ಮರಣ

1-asdasd

Asian Games ಪುರುಷರ ಹಾಕಿ: 10-2ರಿಂದ ಪಾಕಿಸ್ಥಾನವನ್ನು ಮಣಿಸಿದ ಭಾರತ

1-dadas

Kushtagi : ವೈಯಕ್ತಿಕ ಸಿಟ್ಟಿಗೆ ಸ್ನೇಹಿತನ ಹತ್ಯೆಗೈದ ಇಬ್ಬರ ಬಂಧನ

Shamanuru Shivashankarappa

Lingayat ಅಧಿಕಾರಿಗಳಿಗೆ ಅನ್ಯಾಯ ಹೇಳಿಕೆಗೆ ಬದ್ಧ: ಶಾಮನೂರು ಪುನರುಚ್ಚಾರ

1-sasa-sa

Hirekerur ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadsada-s

Asian Games 10,000 ಮೀ. ರೇಸ್‌: ಕಾರ್ತಿಕ್‌, ಗುಲ್ವೀರ್‌ ಅವಳಿ ಪದಕದ ಹೀರೋಗಳು

1-sasa

Asian Games ಅಭಿಯಾನ ದುರಂತದಲ್ಲಿ ಕೊನೆ; ಜಾರಿ ಬಿದ್ದ ಮೀರಾಬಾಯಿ ಚಾನು

1-asdasd

Asian Games ಪುರುಷರ ಹಾಕಿ: 10-2ರಿಂದ ಪಾಕಿಸ್ಥಾನವನ್ನು ಮಣಿಸಿದ ಭಾರತ

1-sdsad

World Cup ಆಡುತ್ತೇನೆ ಎಂದು ನಿರೀಕ್ಷಿಸಿರಲಿಲ್ಲ, ನನ್ನ ಪ್ರಧಾನ ಧ್ಯೇಯ..: ಆರ್.ಅಶ್ವಿನ್

1-sasad

Gold medal; ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಆಡುವುದಿಲ್ಲ: ರೋಹನ್ ಬೋಪಣ್ಣ

MUST WATCH

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

ಹೊಸ ಸೇರ್ಪಡೆ

lok adalat

Bantwal: ಯುವಕನ ಕೊಲೆ ಪ್ರಕರಣ- ಇಬ್ಬರು ಆರೋಪಿಗಳಿಗೆ ಜಾಮೀನು

power lines

Uppur: ವಿದ್ಯುತ್‌ ತಂತಿ ಸ್ಪರ್ಶಿಸಿ ಮೀನುಗಾರ ಸಾವು

arrest

Theft: ಇಬ್ಬರ ಸೆರೆ; ಚಿನ್ನಾಭರಣ ವಶ

taalamaddale

Yakshagana: ಅರ್ಥಗಾರಿಕೆ ಮತ್ತು ಸಮಕಾಲೀನತೆ

ASIAN GAMES LOGO

Asian Games: ಹಿರಿಯ ಅನುಭವಿಗಳಿಗೆ ಮಿಂಚಲು ಕೊನೆಯ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.