Ireland V\s England: ಇಂಗ್ಲೆಂಡ್‌ 10 ವಿಕೆಟ್‌ ಜಯಭೇರಿ

ಸ್ಟೋಕ್ಸ್‌ ವಿಶಿಷ್ಟ ದಾಖಲೆ..!

Team Udayavani, Jun 5, 2023, 6:59 AM IST

ENGLAND IRELAND

ಲಂಡನ್‌: ಪ್ರವಾಸಿ ಐರ್ಲೆಂಡ್‌ ಎದುರಿನ ಏಕೈಕ ಟೆಸ್ಟ್‌ ಪಂದ್ಯವನ್ನು 10 ವಿಕೆಟ್‌ಗಳಿಂದ ಗೆದ್ದ ಇಂಗ್ಲೆಂಡ್‌ ಆ್ಯಶಸ್‌ ಸರಣಿಗೆ ಸಜ್ಜಾಗಿದೆ.

352 ರನ್ನುಗಳ ಭಾರೀ ಹಿನ್ನಡೆಗೆ ಸಿಲುಕಿದ ಐರ್ಲೆಂಡ್‌ ದ್ವಿತೀಯ ಸರದಿಯಲ್ಲಿ ಉತ್ತಮ ಬ್ಯಾಟಿಂಗ್‌ ಪ್ರದರ್ಶಿಸಿ 362 ರನ್‌ ಗಳಿಸಿತು. 7ನೇ ವಿಕೆಟಿಗೆ ಜತೆಗೂಡಿದ ಆ್ಯಂಡಿ ಮೆಕ್‌ಬ್ರೈನ್‌ (ಅಜೇಯ 86) ಮತ್ತು ಮಾರ್ಕ್‌ ಅಡೈರ್‌ (88) 163 ರನ್‌ ಜತೆಯಾಟ ನಡೆಸಿ ತಂಡವನ್ನು ಇನ್ನಿಂಗ್ಸ್‌ ಸೋಲಿನಿಂದ ಪಾರುಮಾಡಿದರು. ಇಂಗ್ಲೆಂಡ್‌ ಜಯಕ್ಕೆ ಕೇವಲ 11 ರನ್‌ ಬೇಕಿತ್ತು. ಜಾಕ್‌ ಕ್ರಾಲಿ 3 ಬೌಂಡರಿ ಬಾರಿಸಿ ಕೇವಲ ನಾಲ್ಕೇ ಎಸೆತಗಳಲ್ಲಿ ಗೆಲುವನ್ನು ಸಾರಿದರು.

ಐರ್ಲೆಂಡ್‌ ಮೊದಲ ಇನ್ನಿಂಗ್ಸ್‌
ನಲ್ಲಿ 172 ರನ್‌ ಮಾಡಿತ್ತು. ಜವಾಬಿತ್ತ ಇಂಗ್ಲೆಂಡ್‌ 4 ವಿಕೆಟಿಗೆ 524 ರನ್‌ ಗಳಿಸಿ ಡಿಕ್ಲೇರ್‌ ಮಾಡಿತು. ಓಲೀ ಪೋಪ್‌ 205, ಬೆನ್‌ ಡಕೆಟ್‌ 182 ರನ್‌ ಬಾರಿಸಿದರು. ಇವರಿಬ್ಬರ ನಡುವೆ ದ್ವಿತೀಯ ವಿಕೆಟಿಗೆ 252 ರನ್‌ ಒಟ್ಟುಗೂಡಿತು. ಮೊದಲ ಸರದಿಯಲ್ಲಿ ಸ್ಟುವರ್ಟ್‌ ಬ್ರಾಡ್‌ 5 ವಿಕೆಟ್‌, ದ್ವಿತೀಯ ಸರದಿಯಲ್ಲಿ ಜೋಶ್‌ ಟಂಗ್‌ 5 ವಿಕೆಟ್‌ ಉರುಳಿಸಿ ಐರಿಷ್‌ ಪಡೆಯನ್ನು ಕಾಡಿದರು.

ಸ್ಟೋಕ್ಸ್‌ ವಿಶಿಷ್ಟ ದಾಖಲೆ
ಈ ಪಂದ್ಯದಲ್ಲಿ ಇಂಗ್ಲೆಂಡ್‌ ನಾಯಕ ಬೆನ್‌ ಸ್ಟೋಕ್ಸ್‌ ವಿಶಿಷ್ಟ ದಾಖಲೆಯೊಂದನ್ನು ಬರೆದರು. ಅವರು ಈ ಪಂದ್ಯದಲ್ಲಿ ಬ್ಯಾಟಿಂಗ್‌ ನಡೆಸಲಿಲ್ಲ, ಬೌಲಿಂಗ್‌ ಕೂಡ ಮಾಡಲಿಲ್ಲ. ಹೀಗೆ ಬ್ಯಾಟಿಂಗ್‌, ಬೌಲಿಂಗ್‌ ನಡೆಸದೆ ಟೆಸ್ಟ್‌ ಪಂದ್ಯವೊಂದನ್ನು ಗೆದ್ದ ವಿಶ್ವದ ಪ್ರಥಮ ನಾಯಕನಾಗಿ ಮೂಡಿಬಂದರು!

ಸಂಕ್ಷಿಪ್ತ ಸ್ಕೋರ್‌: ಐರ್ಲೆಂಡ್‌-172 ಮತ್ತು 362. ಇಂಗ್ಲೆಂಡ್‌-4 ವಿಕೆಟಿಗೆ 524 ಡಿಕ್ಲೇರ್‌ ಮತ್ತು ವಿಕೆಟ್‌ ನಷ್ಟವಿಲ್ಲದೆ 12.
ಪಂದ್ಯಶ್ರೇಷ್ಠ: ಓಲೀ ಪೋಪ್‌.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.