ISIL-K ಹೊಸ ನಾಯಕನಿಗೆ ಭಾರತ ಸೇರಿ ಹಲವು ದೇಶಗಳ ಕಾರ್ಯ ಚಟುವಟಿಕೆಗಳ ನೇತೃತ್ವ

ಉಗ್ರ ಸಂಘಟನೆಯ ಕಾರ್ಯನಿರ್ವಹಣೆ ಕುರಿತು ವಿಶ್ವಸಂಸ್ಥೆ ವರದಿ

Team Udayavani, Feb 4, 2021, 9:55 PM IST

ISIL-K ಹೊಸ ನಾಯಕನಿಗೆ ಭಾರತದ ಕಾರ್ಯಚಟುವಟಿಕೆಗಳ ನೇತೃತ್ವ

ವಿಶ್ವಸಂಸ್ಥೆ: ಜಾಗತಿಕ ಭಯೋತ್ಪಾದಕ ಸಂಘಟನೆಯಾದ ಐಎಸ್‌ಐಎಲ್‌-ಕೆ(ಇಸ್ಲಾಮಿಕ್‌ ಸ್ಟೇಟ್‌ ಇನ್‌ ಇರಾಕ್‌ ಆ್ಯಂಡ್‌ ದಿ ಲೆವೆಂಟ್‌-ಖೊರಾಸಾನ್‌) ಹೊಸ ನಾಯಕ ಶಿಹಾಬ್‌ ಅಲ್‌-ಮುಹಾಜಿರ್‌ ಈಗ ಉಗ್ರ ಸಂಘಟನೆಯ ಭಾರತ, ಅಫ್ಘಾನಿಸ್ತಾನ, ಬಾಂಗ್ಲಾದೇಶ, ಮಾಲ್ಡೀವ್ಸ್‌, ಪಾಕಿಸ್ತಾನ ಮತ್ತು ಶ್ರೀಲಂಕಾದ ಕಾರ್ಯಚಟುವಟಿಕೆಗಳ ನೇತೃತ್ವ ವಹಿಸಿದ್ದಾನೆ. ಈತ ಈ ಹಿಂದೆ ಹಖಾನಿ ಜಾಲದೊಂದಿಗೆ ನಂಟು ಹೊಂದಿದ್ದ.

ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆ್ಯಂಟೋನಿಯೋ ಗುಟೆರಸ್‌ ಅವರ ವರದಿಯೊಂದು ಈ ವಿಚಾರವನ್ನು ಬಹಿರಂಗಪಡಿಸಿದೆ.

ಅಂತಾರಾಷ್ಟ್ರೀಯ ಶಾಂತಿ ಮತ್ತು ಭದ್ರತೆಗೆ ಐಎಸ್‌ಐಎಲ್‌ನ ಅಪಾಯ ಮತ್ತು ಈ ಅಪಾಯವನ್ನು ಎದುರಿಸುವಲ್ಲಿ ಸದಸ್ಯ ರಾಷ್ಟ್ರಗಳಿಗೆ ಬೆಂಬಲ ನೀಡಲು ವಿಶ್ವಸಂಸ್ಥೆ ಮಾಡುತ್ತಿರುವ ಪ್ರಯತ್ನಕ್ಕೆ ಸಂಬಂಧಿಸಿದ ವರದಿ ಇದಾಗಿದೆ.

ಶಿಹಾಬ್‌-ಅಲ್‌ ಮುಹಾಜಿರ್‌ 2020ರ ಜೂನ್‌ನಲ್ಲಿ ಐಎಸ್‌ಐಎಲ್‌-ಕೆ ಹೊಸ ನಾಯಕನಾಗಿ ಘೋಷಿತನಾಗಿದ್ದಾನೆ.

ಇದನ್ನೂ ಓದಿ:ಕಾಂಕ್ರೀಟ್‌ ಗೋಡೆ ಕಟ್ಟುವುದರಿಂದ ಸಮಸ್ಯೆ ಪರಿಹಾರವಾಗಲ್ಲ :ಮಾತುಕತೆ ಮೂಲಕವೇ ಪರಿಹರಿಸಿ; HDD

ಐಎಸ್‌ಐಎಲ್‌-ಕೆ ಸದ್ಯ ಆಫ‌^ನ್‌ನ ವಿವಿಧ ಪ್ರಾಂತ್ಯಗಳಲ್ಲಿ 1000-2200ರಷ್ಟು ಸದಸ್ಯರನ್ನು ಹೊಂದಿದೆ. ಕೊರೊನಾ ಹೊರತಾಗಿಯೂ ಸಂಘರ್ಷಪೀಡಿತ ಪ್ರದೇಶಗಳಲ್ಲಿ ಈ ಸಂಘಟನೆಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ. ಐಎಸ್‌ಐಎಲ್‌ ಮತ್ತು ಉಗ್ರವಾದದ ಇತರೆ ಅಪಾಯಗಳನ್ನು ಸಮರ್ಥವಾಗಿ ಎದುರಿಸಲು ಎಲ್ಲ ಸದಸ್ಯ ರಾಷ್ಟ್ರಗಳೂ ಒಗ್ಗಟ್ಟಾಗಬೇಕು ಎಂದೂ ವರದಿಯಲ್ಲಿ ಕರೆ ನೀಡಲಾಗಿದೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.