ಗಗನಯಾನಕ್ಕೂ ಮುನ್ನ ಡೇಟಾ ರಿಲೇ ಉಪಗ್ರಹ ನಭಕ್ಕೆ ಹಾರಿಸಲು ಇಸ್ರೋ ನಿರ್ಧಾರ


Team Udayavani, Apr 25, 2021, 7:20 PM IST

ಗಗನಯಾನಕ್ಕೂ ಮುನ್ನ ಡೇಟಾ ರಿಲೇ ಉಪಗ್ರಹ ನಭಕ್ಕೆ

ನವದೆಹಲಿ: ಭಾರತದ ಮಹತ್ವಾಕಾಂಕ್ಷೆಯ “ಗಗನಯಾನ’ ನೌಕೆಯ ಉಡಾವಣೆಗೂ ಮುನ್ನ ಡೇಟಾ ರಿಲೇ ಸ್ಯಾಟಲೈಟ್ಟನ್ನು ಹಾರಿಬಿಡಲು ಇಸ್ರೋ ನಿರ್ಧರಿಸಿದೆ.

ಈ ಉಪಗ್ರಹ ಮಾನವ ಸಹಿತ ಗಗನಯಾನ ನೌಕೆಯನ್ನು ಟ್ರ್ಯಾಕ್‌ ಮಾಡಲಿದೆ. “ನಾವೇ ನಿರ್ಮಿಸಿದ ಉಪಗ್ರಹವನ್ನು ಹಾರಿಬಿಡಲು ಯೋಜನೆ ಆರಂಭಿಸಿದ್ದೇವೆ. ಭಾರತದ ಚೊಚ್ಚಲ ಮಾನವ ಬಾಹ್ಯಾಕಾಶ ಹಾರಾಟಕ್ಕೂ ಮುನ್ನ ಡೇಟಾ ರಿಲೇ ಸ್ಯಾಟಲೈಟ್ ಕಾರ್ಯಾಚರಣೆ ಆರಂಭಿಸಲಿದೆ’ ಎಂದು ಇಸ್ರೋ ತಿಳಿಸಿದೆ.

ಇದು ನೌಕೆಯ ಟ್ರ್ಯಾಕಿಂಗ್‌ ಕುರಿತಾದ ಇಂಚಿಂಚೂ ಮಾಹಿತಿಗಳನ್ನು ಇಸ್ರೋ ಸಂಪರ್ಕಿತ ಜಗತ್ತಿನ ವಿವಿಧ ಗ್ರೌಂಡ್‌ ಸ್ಟೇಷನ್‌ಗಳಿಗೆ ರವಾನಿಸಲಿದೆ. ಪ್ರಸ್ತುತ ಇಸ್ರೋ ಮಾರಿಷಸ್‌, ಬ್ರುನೈ ಮತ್ತು ಬಿಯಾಕ್‌, ಇಂಡೋನೇಷ್ಯಾಗಳಲ್ಲಿ ಗ್ರೌಂಡ್‌ ಸ್ಟೇಷನ್‌ಗಳನ್ನು ಬಳಸಿಕೊಳ್ಳುತ್ತಿದೆ.

ಇದನ್ನೂ ಓದಿ :ಕರ್ಫ್ಯೂನಲ್ಲೂ ಉಡುಪಿ ಜಿಲ್ಲೆಯಾದ್ಯಂತ 644 ಜೋಡಿಗೆ ಕಂಕಣಭಾಗ್ಯ

ಇಸ್ರೋದ “ಗಗನಯಾನ’ 2 ಹಂತಗಳಲ್ಲಿ ನೆರವೇರಲಿದ್ದು, ಈ ವರ್ಷದ ಡಿಸೆಂಬರ್‌ನಲ್ಲಿ ಮಾನವರಹಿತ ನೌಕೆ ಉಡಾವಣೆಗೊಳ್ಳಲಿದೆ. 2023ರಲ್ಲಿ ಮಾನವ ಸಹಿತ ಗಗನಯಾನ ನೌಕೆ ನಭಕ್ಕೆ ಚಿಮ್ಮಲಿದೆ.

ಟಾಪ್ ನ್ಯೂಸ್

congress

Bihar ಮುನಿಸು ಶಮನ; RJD 26, ಕಾಂಗ್ರೆಸ್ಸಿಗೆ 9: ಪಪ್ಪುಗೆ ತಪ್ಪಿದ ಟಿಕೆಟ್‌!

1-asaas

BJP vs TMC ; ಖಾಸಗಿತನಕ್ಕೆ ಧಕ್ಕೆ: ಸಂದೇಶ್‌ಖಾಲಿ ಸಂತ್ರಸ್ತೆ ರೇಖಾ ಸುಪ್ರೀಂಗೆ ಮೊರೆ

1—-asdasdasd

RR; ಅನಾರೋಗ್ಯದಿಂದ ಹಾಸಿಗೆಯಲ್ಲಿ.. ನೋವು ಮರೆಸಿದ ಆಟ: ರಿಯಾನ್‌ ಪರಾಗ್‌

1-weeqwewqe

T20; ಐನೂರರ ಕ್ಲಬ್‌ ಸೇರಿದ ಸುನೀಲ್‌ ನಾರಾಯಣ್‌

1-aaaaa

Netravathi ನದಿಯಲ್ಲಿ ತಾಯಿ,‌ಮಗು ಮೃತದೇಹ ಪತ್ತೆ: ಆತ್ಮಹತ್ಯೆ ಶಂಕೆ

1-wqewwqewq

IPL; RCB ವಿರುದ್ಧ ಕೋಲ್ಕತಾ ನೈಟ್ ರೈಡರ್ಸ್ ಗೆ 7 ವಿಕೆಟ್‌ಗಳ ಜಯ

BJP Campaign: ಧನ್ಯವಾದ ಮೋದಿ… ಬಿಜೆಪಿಯಿಂದ ಹೊಸ ಅಭಿಯಾನ

BJP Campaign: ಧನ್ಯವಾದ ಮೋದಿ… ಬಿಜೆಪಿಯಿಂದ ಹೊಸ ಅಭಿಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-qewqwewqe

Bhagavad Gita ಸಮ್ಮೇಳನದಿಂದ ಶ್ರೀಕೃಷ್ಣನಿಗೆ ಅತೀವ ಸಂತೋಷ: ಪುತ್ತಿಗೆ ಶ್ರೀ

congress

Bihar ಮುನಿಸು ಶಮನ; RJD 26, ಕಾಂಗ್ರೆಸ್ಸಿಗೆ 9: ಪಪ್ಪುಗೆ ತಪ್ಪಿದ ಟಿಕೆಟ್‌!

taliban

Afghan ವ್ಯಭಿಚಾರಿ ಸ್ತ್ರೀಯರಿಗೆ ರಸ್ತೆ ಮಧ್ಯೆಯೇ ಕಲ್ಲೇಟು: ತಾಲಿಬಾನ್‌ ಘೋಷಣೆ!

1-asaas

BJP vs TMC ; ಖಾಸಗಿತನಕ್ಕೆ ಧಕ್ಕೆ: ಸಂದೇಶ್‌ಖಾಲಿ ಸಂತ್ರಸ್ತೆ ರೇಖಾ ಸುಪ್ರೀಂಗೆ ಮೊರೆ

1—-asdasdasd

RR; ಅನಾರೋಗ್ಯದಿಂದ ಹಾಸಿಗೆಯಲ್ಲಿ.. ನೋವು ಮರೆಸಿದ ಆಟ: ರಿಯಾನ್‌ ಪರಾಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.