ಹಿಜಾಬ್ ಪರ ವಾದಿಗಳ ಬೆದರಿಕೆಗೆ ಸರಕಾರ ಮಣಿಯದು: ಡಾ.ಅಶ್ವತ್ಥನಾರಾಯಣ

ಇದು ತಲಸ್ಪರ್ಶಿಯಾಗಿ ಅಧ್ಯಯನ ಮಾಡಿ ನೀಡಿದ ವಿವೇಚನೆಯ ತೀರ್ಪು

Team Udayavani, Mar 16, 2022, 2:39 PM IST

dr-ashwat-narayan

ಮಾಗಡಿ: ‘ಹಿಜಾಬ್ ವಿಚಾರದಲ್ಲಿ ನ್ಯಾಯಾಲಯವು ತಮಗೆ ಬೇಕಾದಂತೆ ತೀರ್ಪು ಕೊಡಬೇಕಿತ್ತು ಎನ್ನುವ ಮೊಂಡು ವಾದ ಸರಿಯಲ್ಲ, ಇಂತಹ ಬೆದರಿಕೆಗಳಿಗೆಲ್ಲ ಸರಕಾರ ಮಣಿಯುವುದಿಲ್ಲ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮೊದಲಿಗೆ ನಾವು ಭಾರತೀಯರು ಮತ್ತು ಕನ್ನಡಿಗರು. ಆದ್ದರಿಂದ ಪ್ರತಿಯೊಬ್ಬರೂ ಇಲ್ಲಿ ಇದನ್ನು ಅರಿತು ನಡೆಯಬೇಕು. ಅತ್ಯಂತ ಪ್ರಜಾಸತ್ತಾತ್ಮಕ ದೇಶಗಳಲ್ಲಿ ಕೂಡ ಸಾರ್ವಜನಿಕ ಸ್ಥಳಗಳಲ್ಲಿ ಧಾರ್ಮಿಕ ಉಡುಪುಗಳನ್ನು ನಿಷೇಧಿಸಲಾಗಿದೆ. ಇಷ್ಟಕ್ಕೂ ಶಾಲೆಗಳಲ್ಲಿ ಸಮವಸ್ತ್ರ ನಿಯಮವನ್ನು ತಂದಿದ್ದು ಬಿಜೆಪಿಯಲ್ಲ,  ಹಿಜಾಬ್ ಪರ ಮಾತನಾಡುತ್ತಿರುವವರು ನಂಬಿಕೊಂಡಿರುವ ಪಕ್ಷಗಳೇ ಇದನ್ನೆಲ್ಲ ತಂದಿದ್ದು’ ಎಂದರು.

`ನಮ್ಮಲ್ಲಿ ಯಾವುದೇ ವಿಚಾರಗಳಿಗೆ ಸಂಬಂಧಿಸಿದಂತೆ ಎಲ್ಲರೂ ಅವರವರ ಅಭಿಪ್ರಾಯ ಹೇಳಬಹುದು. ಬೇಕಿದ್ದವರು ಸುಪ್ರೀಂಕೋರ್ಟಿಗೆ ಹೋಗಲಿ. ಆದರೆ, ನ್ಯಾಯಾಲಯದ ಆದೇಶವನ್ನು ಎಲ್ಲರೂ ಪಾಲಿಸಬೇಕು. ಇಲ್ಲದಿದ್ದರೆ ಸೂಕ್ತ ಕ್ರಮ ಜರುಗಿಸಲಾಗುವುದು’ ಎಂದು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಇದನ್ನೂ ಓದಿ :ಹಿಜಾಬ್ ತೀರ್ಪಿಗೆ ಅಸಮಾಧಾನ: ನಾಳೆ ಕರ್ನಾಟಕ ಬಂದ್ ಗೆ ಕರೆ

`ಸಮವಸ್ತ್ರದ ವಿಚಾರದಲ್ಲಿ ಸರಕಾರವು ಹಿಜಾಬ್ ಮತ್ತು ಕೇಸರಿ ಶಾಲು ಎರಡನ್ನೂ ದೂರವಿಟ್ಟಿದೆ. ನ್ಯಾಯಾಲಯ ಕೂಡ ವಿಚಾರವನ್ನು ತಲಸ್ಪರ್ಶಿಯಾಗಿ ಅಧ್ಯಯನ ಮಾಡಿ, ವಿವೇಚನೆಯ ತೀರ್ಪು ಕೊಟ್ಟಿದೆ. ಹಿಜಾಬ್ ಕಡ್ಡಾಯವೆಂದು ಕುರಾನಿನಲ್ಲಿ ಕೂಡ ಎಲ್ಲೂ ಹೇಳಿಲ್ಲ. ಇದನ್ನು ಅರ್ಥ ಮಾಡಿಕೊಂಡು ವಿದ್ಯಾರ್ಥಿಗಳು ತಮ್ಮ ಭವಿಷ್ಯದತ್ತ ಗಮನ ಕೊಡಬೇಕು. ಜತೆಗೆ ಎಲ್ಲರೂ ಸೌಹಾರ್ದದಲ್ಲಿ ನಂಬಿಕೆ ಇಡಬೇಕು’ ಎಂದರು.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.