Accenture: ಐಟಿ ವಲಯದ ಬೃಹತ್ ಅಕ್ಸೆಂಜರ್ ಕಂಪನಿಯ 19,000 ಉದ್ಯೋಗಿಗಳ ವಜಾ

ಗ ಕಂಪನಿಯ ವಾರ್ಷಿಕ ಆದಾಯ ಶೇ.10ರಿಂದ ಶೇ.8ಕ್ಕೆ ಇಳಿಕೆ ಮಾಡಿರುವುದಾಗಿ ಹೇಳಿದೆ.

Team Udayavani, Mar 23, 2023, 6:01 PM IST

Accenture: ಐಟಿ ವಲಯದ ಬೃಹತ್ ಅಕ್ಸೆಂಜರ್ ಕಂಪನಿಯ 19,000 ಉದ್ಯೋಗಿಗಳ ವಜಾ

ವಾಷಿಂಗ್ಟನ್: ಜಾಗತಿಕ ಆರ್ಥಿಕ ಹಿಂಜರಿಕೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಐಟಿ ವಲಯದ ದೈತ್ಯ ಅಕ್ಸೆಂಜರ್ ಕಂಪನಿ 19,000 ಉದ್ಯೋಗಿಗಳನ್ನು ಕಡಿತಗೊಳಿಸುವುದಾಗಿ ಗುರುವಾರ (ಮಾರ್ಚ್ 23) ತಿಳಿಸಿದೆ.

ಇದನ್ನೂ ಓದಿ:ವೇತನ ಹೆಚ್ಚಳ ಬೇಡಿಕೆ; ಮಾರ್ಚ್ 24ರ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ತಡೆ

ಹದಗೆಡುತ್ತಿರುವ ಜಾಗತಿಕ ಆರ್ಥಿಕ ಪರಿಸ್ಥಿತಿಯು ಐಟಿ ಸೇವೆಗಳ ವಲಯದ ಮೇಲೆ ಪರಿಣಾಮ ಬೀರಲಿದ್ದು, ಈ ನಿಟ್ಟಿನಲ್ಲಿ ವೆಚ್ಚವನ್ನು ಕಡಿಮೆ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಅಕ್ಸೆಂಜರ್ ಕಂಪನಿ ವಿವರಿಸಿದೆ.

ಐರ್ಲೆಂಡ್ ಮೂಲದ ಪ್ರೊಫೆಶನಲ್ ಸರ್ವೀಸಸ್ ಕಂಪನಿಯಾದ ಅಕ್ಸೆಂಜರ್ ಐಟಿ ವಲಯದಲ್ಲಿ ಬೃಹತ್ ದೊಡ್ಡ ಕಂಪನಿಯಾಗಿದೆ. ಆರ್ಥಿಕ ಹಿಂಜರಿತದ ಭೀತಿಯಲ್ಲಿ ಕಂಪನಿಯು ತನ್ನ ವಾರ್ಷಿಕ ಆದಾಯದ ಬೆಳವಣಿಗೆ ಮತ್ತು ಲಾಭದ ಮಿತಿಯನ್ನು ಇಳಿಕೆ ಮಾಡಿರುವುದಾಗಿ ತಿಳಿಸಿದೆ.

ಸುಮಾರು 19 ಸಾವಿರ ಉದ್ಯೋಗಿಗಳನ್ನು ಕಡಿತಗೊಳಿಸುವ ನಿರ್ಧಾರ ತೆಗೆದುಕೊಂಡಿರುವ ಅಕ್ಸೆಂಜರ್ ಕಂಪನಿ ಇದೀಗ ಕಂಪನಿಯ ವಾರ್ಷಿಕ ಆದಾಯ ಶೇ.10ರಿಂದ ಶೇ.8ಕ್ಕೆ ಇಳಿಕೆ ಮಾಡಿರುವುದಾಗಿ ಹೇಳಿದೆ.

ಅಕ್ಸೆಂಜರ್ ಐಟಿ ವೃತ್ತಿಪರ ಸೇವೆ ಒದಗಿಸುವ ಕಂಪನಿಯಾಗಿದ್ದು, 1989ರಲ್ಲಿ ಸ್ಥಾಪನೆಯಾಗಿರುವ ಈ ಕಂಪನಿಯಲ್ಲಿ 7.38 ಲಕ್ಷ ಉದ್ಯೋಗಿಗಳಿದ್ದಾರೆ.

ಟಾಪ್ ನ್ಯೂಸ್

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು!

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು

2-

ಕಡಬ: ವಿದ್ಯುತ್ ಕಂಬವೇರಿದ್ದ ಲೈನ್ ಮ್ಯಾನ್ ಗೆ ವಿದ್ಯುತ್ ಆಘಾತ; ಮೃತ್ಯು

ಕಳಸ: ಕಂಠಪೂರ್ತಿ ಕುಡಿದು ಬಂದು ಆಪರೇಷನ್ ಥಿಯೇಟರ್ ನಲ್ಲಿ ಮಲಗಿದ ಸರ್ಕಾರಿ ವೈದ್ಯ

ಕಳಸ: ಕಂಠಪೂರ್ತಿ ಕುಡಿದು ಬಂದು ಆಪರೇಷನ್ ಥಿಯೇಟರ್ ನಲ್ಲಿ ಮಲಗಿದ ಸರ್ಕಾರಿ ವೈದ್ಯ

ಕಬ್ಬನ್‌ಪಾರ್ಕ್‌ನಲ್ಲಿ ಹೆಚ್ಚಿದ ಭಿಕ್ಷುಕರ ಕಾಟ

ಕಬ್ಬನ್‌ಪಾರ್ಕ್‌ನಲ್ಲಿ ಹೆಚ್ಚಿದ ಭಿಕ್ಷುಕರ ಕಾಟ

WTC Final: ಆಸೀಸ್ ತಂಡ ಈ ಇಬ್ಬರು ಆಟಗಾರರ ಬಗ್ಗೆ ತಲೆಕೆಡೆಸಿಕೊಂಡಿದೆ ಎಂದ ಪಾಂಟಿಂಗ್

WTC Final: ಆಸೀಸ್ ತಂಡ ಈ ಇಬ್ಬರು ಆಟಗಾರರ ಬಗ್ಗೆ ತಲೆಕೆಡೆಸಿಕೊಂಡಿದೆ ಎಂದ ಪಾಂಟಿಂಗ್

ಚಾಮರಾಜನಗರ ತಾಲೂಕಿನಲ್ಲಿ ಸಣ್ಣ ವಿಮಾನ ಪತನ; ತಪ್ಪಿದ ಅನಾಹುತ; ಪೈಲಟ್ ಗಳು ಪಾರು

ಚಾಮರಾಜನಗರ ತಾಲೂಕಿನಲ್ಲಿ ಸಣ್ಣ ವಿಮಾನ ಪತನ; ತಪ್ಪಿದ ಅನಾಹುತ; ಪೈಲಟ್ ಗಳು ಪಾರು

Uttarakhand: ಭಾರೀ ಭೂಕುಸಿತಕ್ಕೆ ರಸ್ತೆ ಸಂಪರ್ಕ ಕಡಿತ, 300 ಯಾತ್ರಾರ್ಥಿಗಳ ಪರದಾಟ

Uttarakhand: ಭಾರೀ ಭೂಕುಸಿತಕ್ಕೆ ರಸ್ತೆ ಸಂಪರ್ಕ ಕಡಿತ, 300 ಯಾತ್ರಾರ್ಥಿಗಳ ಪರದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amazon.in ನಲ್ಲಿ ಜೂನ್ 1 ರಿಂದ ಜೂನ್ 4 ರವರೆಗೆ ಹೋಮ್ ಶಾಪಿಂಗ್ ಮೇಳ

Amazon.in ನಲ್ಲಿ ಜೂನ್ 1 ರಿಂದ ಜೂನ್ 4 ರವರೆಗೆ ಹೋಮ್ ಶಾಪಿಂಗ್ ಮೇಳ

3-samsung

ಬಜೆಟ್ ದರದಲ್ಲಿ 5G ಫೋನ್: Samsung Galaxy M14 5G

OnePlus 11 5G: ಈ ಫ್ಲ್ಯಾಗ್ ಶಿಪ್ ಫೋನ್ ಬಳಕೆಯಲ್ಲಿ ಹೇಗಿದೆ? ಡೀಟೇಲ್ ಇಲ್ಲಿದೆ!

OnePlus 11 5G: ಈ ಫ್ಲ್ಯಾಗ್ ಶಿಪ್ ಫೋನ್ ಬಳಕೆಯಲ್ಲಿ ಹೇಗಿದೆ? ಡೀಟೇಲ್ಸ್ ಇಲ್ಲಿದೆ!

ಮೊಬೈಲ್‌ ಬಳಕೆದಾರರ ನೆರವಿಗಾಗಿ ಸಂಚಾರ್‌ ಸಾಥಿ

ಮೊಬೈಲ್‌ ಬಳಕೆದಾರರ ನೆರವಿಗಾಗಿ ಸಂಚಾರ್‌ ಸಾಥಿ

whatsapp

WhatsAppನಲ್ಲಿನ್ನು “ಸಂದೇಶ ತಿದ್ದುವ” ಅವಕಾಶ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು!

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು

ಕಿಕ್ಕೇರಿಯಲ್ಲಿ ನಾಯಿಗಳ ಉಪಟಳಕ್ಕೆ ಜನರು ಕಂಗಾಲು

ಕಿಕ್ಕೇರಿಯಲ್ಲಿ ನಾಯಿಗಳ ಉಪಟಳಕ್ಕೆ ಜನರು ಕಂಗಾಲು

ರಾತ್ರೋರಾತ್ರಿ ಜಮೀನಾದ ರಾಜವಂಶಸ್ಥರ ಕಾಲದ ಕೆರೆ

ರಾತ್ರೋರಾತ್ರಿ ಜಮೀನಾದ ರಾಜವಂಶಸ್ಥರ ಕಾಲದ ಕೆರೆ

ತಂಬಾಕು ವಿರುದ್ಧ ಆದಿವಾಸಿ ಮಕ್ಕಳ ಜಾಗೃತಿ ಕೂಗು

ತಂಬಾಕು ವಿರುದ್ಧ ಆದಿವಾಸಿ ಮಕ್ಕಳ ಜಾಗೃತಿ ಕೂಗು

2-

ಕಡಬ: ವಿದ್ಯುತ್ ಕಂಬವೇರಿದ್ದ ಲೈನ್ ಮ್ಯಾನ್ ಗೆ ವಿದ್ಯುತ್ ಆಘಾತ; ಮೃತ್ಯು