ಇದು ಸಮತೋಲಿತ ಬಜೆಟ್‌: ಡಾ| ಬಂಗೇರ


Team Udayavani, Feb 2, 2021, 6:30 AM IST

ಇದು ಸಮತೋಲಿತ ಬಜೆಟ್‌: ಡಾ| ಬಂಗೇರ

ಕೋವಿಡ್‌ ಸಂಕಷ್ಟ ಕಾಲದ ನಡುವೆ ವಿತ್ತ ಸಚಿವೆ ನಿರ್ಮಲ ಸೀತಾರಾಮನ್‌ ಮಂಡಿಸಿರುವ 2021 ಬಜೆಟ್‌ ಆತ್ಮನಿರ್ಭರ ಭಾರತದ ಹಾದಿಯಲ್ಲಿ ರೂಪಿತವಾಗಿದೆ. ಆರ್ಥಿಕತೆಯ ವಿ ಆಕಾರದ ಚೇತರಿಕೆ ಹಾಗೂ ವ್ಯಾಕ್ಸಿನ್‌ ಎಂಬ ವಿ ಇವೆರಡೂ ಅಂಶಗಳನ್ನು ಸರಿಯಾಗಿ ಜೋಡಿಸಿ ದರೆ ಭಾರತ ಎತ್ತರಕ್ಕೇರುತ್ತದೆ ಎಂದು ಎಫ್ಕೆಸಿಸಿಐ ಮಾಜಿ ಅಧ್ಯಕ್ಷ ಡಾ| ಜೆ. ಆರ್‌. ಬಂಗೇರ ಹೇಳಿದರು.

ಕೇಂದ್ರ ಬಜೆಟ್‌ ಬಗ್ಗೆ ಉದಯವಾಣಿ ಸಂವಾ ದ ದಲ್ಲಿ ಮಾತನಾಡಿದ ಅವರು, ಕೊರೊನಾ ಸಂದರ್ಭದಲ್ಲಿ ದೇಶದ ಆರ್ಥಿಕತೆ ಜರ್ಜರಿತ ವಾಗಿದ್ದಂಥ ವೇಳೆ ಮಂಡಿಸಲಾಗಿರುವ ಈ ಬಜೆಟ್‌ ಆಶಾದಾಯಕವಾಗಿದೆ ಎಂದರು.

ಕೊರೊನಾ ಬಂದ ನಂತರ ಕೇವ ಲ ಆರೇ ತಿಂಗಳಲ್ಲಿ ಕೊರೊನಾ ಲಸಿಕೆ ತಯಾರಿಸಿ ಜನರ ಆತಂಕವನ್ನು ದೂರ ಮಾಡಲಾಗಿದೆ. ಇದೇ ವೇಳೆಯಲ್ಲೇ ಕೊರೊನಾ ಲಸಿಕೆ ಗಾಗಿ ಬಜೆಟ್‌ನಲ್ಲಿ 35 ಸಾವಿರ ಕೋಟಿ ನೀಡಿದ್ದು ಉತ್ತಮವಾದ ಬೆಳವಣಿಗೆ ಎಂದು ಶ್ಲಾ ಸಿದರು.

ಬಜೆಟ್‌ನಲ್ಲಿ 2 ಸಾವಿರ ಕೋಟಿ ರೂ ಹೂಡಿ ಕೆಯ ಮೂಲಕ 7 ಬಂದರುಗಳನ್ನು ಅಭಿವೃದ್ಧಿಗೊಳಿಸಲಾಗುವುದು ಎಂದು ಹೇಳ ಲಾಗಿದೆ. ಆದರೆ ಅದರಲ್ಲಿ ನಮ್ಮ ರಾಜ್ಯದ ಬಂದರಿನ ಹೆಸರೇ ಇಲ್ಲ. ಹೀಗಾಗಿ, ನಮ್ಮ ಜನಪ್ರತಿನಿಧಿಗಳು ಮಂಗಳೂರು ಬಂದರನ್ನು ಅಭಿವೃದ್ಧಿ ಮಾಡಬೇಕು ಎಂದು ಕೇಂದ್ರಕ್ಕೆ ಕೇಳಬೇಕು ಎಂದ ಡಾ. ಬಂಗೇರ, ಬ್ಯಾಡ್‌ ಬ್ಯಾಂಕ್‌ ಸ್ಥಾಪನೆಯ ವಿಚಾರದಲ್ಲೂ ಕೆಲವು ಪ್ರಶ್ನೆಗಳನ್ನು ಎದುರಿಟ್ಟರು. “”ಬ್ಯಾಡ್‌ ಬ್ಯಾಂಕ್‌ ಅಲ್ಲ, ಪುನಃಶ್ಚೇತನ ಬ್ಯಾಂಕ್‌ ಎಂದು ಅದನ್ನು ಕರೆಯಬೇಕು. ಅನುತ್ಪಾದಕ ಆಸ್ತಿಯನ್ನೆಲ್ಲ ಒಂದೆಡೆ ಹಾಕಿದರೆ, ಅಲ್ಲೂ ಎನ್‌ಪಿಎ ಸೃಷ್ಟಿಯಾಗುವುದಿಲ್ಲ ಎನ್ನುವುದಕ್ಕೆ ಏನು ಖಾತ್ರಿ? ಎನ್‌ಪಿಎ ಹೆಚ್ಚಾಗಿ ಸಣ್ಣ ಸಣ್ಣ ಉದ್ಯಮಿದಾರರ, ಕೈಗಾರಿಕೆಗಳ ಸಾಲವಲ್ಲ ಅದು ದೊಡ್ಡವವರಿಂದ ಸೃಷ್ಟಿಯಾದದ್ದು ” ಎಂದರು.

ಮುಂದುವರಿದು, “”ಕೋವಿಡ್‌ ಸಮಯದಲ್ಲಿ ಲಕ್ಷಾಂತರ ಜನ ನಿರುದ್ಯೋಗಿಗಳಾಗಿದ್ದಾರೆ. ಅಂಥವರಿಗಾಗಿಯೇ ವಿಶೇಷ ಅನುದಾನ ಘೋ ಷಣೆ ಮಾಡ ಬೇಕಿತ್ತು. ಅಂಥವರಿಗೆ ವಿಶೇಷ ಯೋಜ ನೆಯನ್ನು ರೂಪಿಸಿದ್ದರೆ ಅನುಕೂಲವಾಗುತ್ತಿತ್ತು.” ಎಂದರು. “”ಕೇಂದ್ರ ಸಣ್ಣ ಸಣ್ಣ ಕೈಗಾರಿಕೆಗಳನ್ನು ಮರೆ ಯುತ್ತಿದೆ. ದೊಡ್ಡ ಕೈಗಾರಿಕೆಗಳಿಗೆ ಮಾತ್ರ ಅನಿಲ ಸಂಪರ್ಕ ನೀಡುತ್ತಿರು ವುದರಿಂದ ಸಣ್ಣ ಕೈಗಾರಿಕೆ ಗಳಿಗೆ ಹೊಡೆತ ಬೀಳುತ್ತಿದೆ. ಹಾಗೆ ಮಾಡುವ ಬದಲು ಸಣ್ಣ ಕೈಗಾರಿಕೆಗಳಿಗೂ ಅನಿಲ ಸಂಪರ್ಕ ನೀಡಿದರೆ ಅವುಗಳು ಸಹ ಉಳಿದುಕೊಳ್ಳುತ್ತವೆ.

ಬಜೆಟ್‌ನಲ್ಲಿ ರೈಲು, ಮೆಟ್ರೋ, ರಸ್ತೆ, ಹೆದ್ದಾರಿ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ರಸ್ತೆಗಳ ಅಭಿವೃದ್ಧಿಗೆ ಸಾವಿರಾರೂ ಕೋಟಿ ರೂ. ಬಿಡುಗಡೆ ಮಾಡಿರುವ ಸರ್ಕಾರ ಆ ಯೋಜನೆಗಳನ್ನು ಶೀಘ್ರ ಮುಗಿಸ ಬೇಕು. ಆ ನಿಟ್ಟಿನಲ್ಲಿ ಹಣ ಬಿಡುಗಡೆ ಮಾಡಿದರೆ ಕಾಮಗಾರಿ ಮುಗಿಯುತ್ತದೆ. ಕೆಲವು ಯೋಜನೆ ಗಳು ಕುಂಟುತ್ತಾ ಸಾಗುತ್ತವೆ ಆ ರೀತಿಯಾಗದಂತೆ ಕೇಂದ್ರ ಸರ್ಕಾರ ಹೆಜ್ಜೆಯಿಟ್ಟರೆ ಜನ ಸರ್ಕಾರದ ಕೆಲಸಗಳನ್ನು ಪ್ರಶಂಸಿಸುತ್ತಾರೆ” ಎಂದು ಹೇಳಿದರು.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.