ಹಿಂಡೆನ್ ಬರ್ಗ್ ವರದಿ ಬಹಿರಂಗ; ಒಂದೇ ದಿನದಲ್ಲಿ ಜಾಕ್ ಡೋರ್ಸಿಗೆ 4,300 ಕೋಟಿ ರೂ. ನಷ್ಟ!

ಜಾಕ್ ಸಂಪತ್ತಿನಲ್ಲಿ ಶೇ.11ರಷ್ಟು ಇಳಿಕೆಯಾಗಿರುವುದಾಗಿ ಬ್ಲೂಮ್ ಬರ್ಗ್ ವರದಿ

Team Udayavani, Mar 24, 2023, 12:38 PM IST

ಹಿಂಡೆನ್ ಬರ್ಗ್ ವರದಿ ಬಹಿರಂಗ; ಒಂದೇ ದಿನದಲ್ಲಿ ಜಾಕ್ ಡೋರ್ಸಿಗೆ 4,300 ಕೋಟಿ ರೂ. ನಷ್ಟ!

ನವದೆಹಲಿ: ಭಾರತದ ಅದಾನಿ ಕಂಪನಿಗಳ ವಿರುದ್ಧ ಅಮೆರಿಕ ಮೂಲದ ಹಿಂಡೆನ್ ಬರ್ಗ್ ವರದಿ ಬಹಿರಂಗಗೊಂಡ ಬೆನ್ನಲ್ಲೇ ಇದೀಗ ಸಾಮಾಜಿಕ ಜಾಲತಾಣ ದಿಗ್ಗಜ ಜಾಕ್ ಡೋರ್ಸೆ Block ಕಂಪನಿಗೆ ಸಂಬಂಧಿಸಿದ ವರದಿ ಹೊರಬಿದ್ದ ಕೆಲವೇ ಗಂಟೆಗಳಲ್ಲಿ 526 ಮಿಲಿಯನ್ ಡಾಲರ್(4,300 ಕೋಟಿ) ನಷ್ಟು ಬೃಹತ್ ಮೊತ್ತ ನಷ್ಟ ಕಂಡಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ:ಪ್ಯಾನ್‌ ಇಂಡಿಯಾ ಅಖಾಡದಲ್ಲಿ ‘ಚಂದ್ರು’ ಬಿಂಬ; ಭರ್ಜರಿ ಕಲೆಕ್ಷನ್‌ ಖುಷಿಯಲ್ಲಿ ‘ಕಬ್ಜ’

ಜಾಕ್ ಡೋರ್ಸೆಯ ಪೇಮೆಂಟ್ ಸರ್ವೀಸ್ ಕಂಪನಿಯಾದ ಬ್ಲಾಕ್ ನಲ್ಲಿ ಹಲವಾರು ಅವ್ಯವಹಾರ ನಡೆದಿರುವುದಾಗಿ ಹಿಂಡೆನ್ ಬರ್ಗ್ ವರದಿ ಬಹಿರಂಗಗೊಂಡ 4,300 ಕೋಟಿ ರೂಪಾಯಿ ನಷ್ಟ ಉಂಟಾಗಿದೆ. ಜಾಕ್ ಸಂಪತ್ತಿನಲ್ಲಿ ಶೇ.11ರಷ್ಟು ಇಳಿಕೆಯಾಗಿರುವುದಾಗಿ ಬ್ಲೂಮ್ ಬರ್ಗ್ ವರದಿ ತಿಳಿಸಿದೆ.

4.4 ಬಿಲಿಯನ್ ಡಾಲರ್ ನಷ್ಟು ಸಂಪತ್ತು ಹೊಂದಿರುವ ಜಾಕ್ ಡೋರ್ಸೆ ಬ್ಲಾಕ್ ಕಂಪನಿಯ ಷೇರುಗಳ ಮೌಲ್ಯ ಶೇ.65ರಿಂದ 75ರಷ್ಟು ಕುಸಿತ ಕಂಡಿತ್ತು. ಏತನ್ಮಧ್ಯೆ ಬ್ಲಾಕ್ ಕಂಪನಿ ಹಿಂಡೆನ್ ಬರ್ಗ್ ವರದಿಯನ್ನು ಅಲ್ಲಗಳೆದಿದ್ದು, ಶಾರ್ಟ್ ಸೆಲ್ಲರ್ ಹಿಂಡೆನ್ ಬರ್ಗ್ ವಿರುದ್ಧ ಕಾನೂನು ಸಮರ ನಡೆಸುವುದಾಗಿ ಹೇಳಿದೆ.

ಜಾಕ್ ಡೋರ್ಸೆ ಟ್ವೀಟರ್ ಸಹ ಸಂಸ್ಥಾಪಕ, ಮಾಜಿ ಸಿಇಒ. ಬ್ಲಾಕ್ ಸಂಸ್ಥೆಯ ಅಧ್ಯಕ್ಷ ಹಾಗೂ ಸ್ಕ್ವೇರ್ ಫೈನಾಶ್ಶಿಯಲ್ ಸರ್ವೀಸ್ ಪ್ಲ್ಯಾಟ್ ಫಾರಂನ ಡೆವಲಪರ್ ಆಗಿದ್ದಾರೆ.

ಟಾಪ್ ನ್ಯೂಸ್

Bajrang Dal ನಿಷೇಧಿಸುವ ಪರಿಸ್ಥಿತಿ ಬರದು: ಪರಮೇಶ್ವರ್‌

Bajrang Dal ನಿಷೇಧಿಸುವ ಪರಿಸ್ಥಿತಿ ಬರದು: ಪರಮೇಶ್ವರ್‌

IAS, IPS ಅಧಿಕಾರಿಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ

IAS, IPS ಅಧಿಕಾರಿಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ

ಪುಂಜಾಲಕಟ್ಟೆ: ಪತ್ನಿ 2ನೇ ವಿವಾಹ, ಕೋರ್ಟ್‌ ಮೊರೆ ಹೋದ ಪತಿ

ಪುಂಜಾಲಕಟ್ಟೆ: ಪತ್ನಿ 2ನೇ ವಿವಾಹ, ಕೋರ್ಟ್‌ ಮೊರೆ ಹೋದ ಪತಿ

Rahul Gandhi;ಕೇಂದ್ರದ ವಿರುದ್ಧ ರಾಹುಲ್‌ ಫೋನ್‌ ಕದ್ದಾಲಿಕೆ ಆರೋಪ

Rahul Gandhi;ಕೇಂದ್ರದ ವಿರುದ್ಧ ರಾಹುಲ್‌ ಫೋನ್‌ ಕದ್ದಾಲಿಕೆ ಆರೋಪ

ಮಂಗಳೂರು: 12,950 ಕರುಗಳಿಗೆ ಕಂದು ರೋಗ ಲಸಿಕೆ

ಮಂಗಳೂರು: 12,950 ಕರುಗಳಿಗೆ ಕಂದು ರೋಗ ಲಸಿಕೆ

Manipur ಪೊಲೀಸ್‌ ಮುಖ್ಯಸ್ಥರ ಬದಲಾವಣೆ; ಗಲಭೆ ಹತ್ತಿಕ್ಕುವ ನಿಟ್ಟಿನಲ್ಲಿ ಮಹತ್ವದ ಕ್ರಮManipur ಪೊಲೀಸ್‌ ಮುಖ್ಯಸ್ಥರ ಬದಲಾವಣೆ; ಗಲಭೆ ಹತ್ತಿಕ್ಕುವ ನಿಟ್ಟಿನಲ್ಲಿ ಮಹತ್ವದ ಕ್ರಮ

Manipur ಪೊಲೀಸ್‌ ಮುಖ್ಯಸ್ಥರ ಬದಲಾವಣೆ; ಗಲಭೆ ಹತ್ತಿಕ್ಕುವ ನಿಟ್ಟಿನಲ್ಲಿ ಮಹತ್ವದ ಕ್ರಮ

ಇಂದು ಗ್ಯಾರಂಟಿ? ಉಚಿತಗಳಿಗೆ ಷರತ್ತು ಖಚಿತ; ಘೋಷಣೆಯತ್ತ ಜನರ ಕುತೂಹಲ

ಇಂದು ಗ್ಯಾರಂಟಿ? ಉಚಿತಗಳಿಗೆ ಷರತ್ತು ಖಚಿತ; ಘೋಷಣೆಯತ್ತ ಜನರ ಕುತೂಹಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LPG Cylinder; ವಾಣಿಜ್ಯ ಬಳಕೆಯ 19 ಕೆಜಿ ಎಲ್‌ ಪಿಜಿ ಸಿಲಿಂಡರ್‌ ಬೆಲೆ ಮತ್ತೆ ಇಳಿಕೆ…

LPG Cylinder; ವಾಣಿಜ್ಯ ಬಳಕೆಯ 19 ಕೆಜಿ ಎಲ್‌ ಪಿಜಿ ಸಿಲಿಂಡರ್‌ ಬೆಲೆ ಮತ್ತೆ ಇಳಿಕೆ…

ಆರ್ಥಿಕತೆ ಶೇ.7 ಪ್ರಗತಿ ನಿರೀಕ್ಷೆ: ಕಳೆದ ವಿತ್ತ ವರ್ಷದ ಕೊನೆಯಲ್ಲಿ ಶೇ.6.1ರಷ್ಟು ವೃದ್ಧಿ

ಆರ್ಥಿಕತೆ ಶೇ.7 ಪ್ರಗತಿ ನಿರೀಕ್ಷೆ: ಕಳೆದ ವಿತ್ತ ವರ್ಷದ ಕೊನೆಯಲ್ಲಿ ಶೇ.6.1ರಷ್ಟು ವೃದ್ಧಿ

ಆರಂಭಿಕ ವಹಿವಾಟಿನಲ್ಲಿ… ಬಾಂಬೆ ಷೇರುಪೇಟೆ ಸೆನ್ಸೆಕ್ಸ್‌ 340 ಅಂಕ ಇಳಿಕೆ, ನಿಫ್ಟಿ ಕುಸಿತ

ಆರಂಭಿಕ ವಹಿವಾಟಿನಲ್ಲಿ… ಬಾಂಬೆ ಷೇರುಪೇಟೆ ಸೆನ್ಸೆಕ್ಸ್‌ 340 ಅಂಕ ಇಳಿಕೆ, ನಿಫ್ಟಿ ಕುಸಿತ

Foreign Fund: ಬಾಂಬೆ ಷೇರುಪೇಟೆ ಸೆನ್ಸೆಕ್ಸ್‌ 131 ಅಂಕ ಏರಿಕೆ, ನಿಫ್ಟಿಯೂ ಜಿಗಿತ

Foreign Fund: ಬಾಂಬೆ ಷೇರುಪೇಟೆ ಸೆನ್ಸೆಕ್ಸ್‌ 131 ಅಂಕ ಏರಿಕೆ, ನಿಫ್ಟಿಯೂ ಜಿಗಿತ

Stock Market; ಬಾಂಬೆ ಷೇರುಪೇಟೆ ಸೆನ್ಸೆಕ್ಸ್‌ 500 ಅಂಕ ಜಿಗಿತ; 63,000 ಅಂಕಗಳ ದಾಖಲೆ ಮಟ್ಟ

Stock Market; ಬಾಂಬೆ ಷೇರುಪೇಟೆ ಸೆನ್ಸೆಕ್ಸ್‌ 500 ಅಂಕ ಜಿಗಿತ; 63,000 ಅಂಕಗಳ ದಾಖಲೆ ಮಟ್ಟ

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

Bajrang Dal ನಿಷೇಧಿಸುವ ಪರಿಸ್ಥಿತಿ ಬರದು: ಪರಮೇಶ್ವರ್‌

Bajrang Dal ನಿಷೇಧಿಸುವ ಪರಿಸ್ಥಿತಿ ಬರದು: ಪರಮೇಶ್ವರ್‌

IAS, IPS ಅಧಿಕಾರಿಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ

IAS, IPS ಅಧಿಕಾರಿಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ

ಪುಂಜಾಲಕಟ್ಟೆ: ಪತ್ನಿ 2ನೇ ವಿವಾಹ, ಕೋರ್ಟ್‌ ಮೊರೆ ಹೋದ ಪತಿ

ಪುಂಜಾಲಕಟ್ಟೆ: ಪತ್ನಿ 2ನೇ ವಿವಾಹ, ಕೋರ್ಟ್‌ ಮೊರೆ ಹೋದ ಪತಿ

Rahul Gandhi;ಕೇಂದ್ರದ ವಿರುದ್ಧ ರಾಹುಲ್‌ ಫೋನ್‌ ಕದ್ದಾಲಿಕೆ ಆರೋಪ

Rahul Gandhi;ಕೇಂದ್ರದ ವಿರುದ್ಧ ರಾಹುಲ್‌ ಫೋನ್‌ ಕದ್ದಾಲಿಕೆ ಆರೋಪ

ಮಂಗಳೂರು: 12,950 ಕರುಗಳಿಗೆ ಕಂದು ರೋಗ ಲಸಿಕೆ

ಮಂಗಳೂರು: 12,950 ಕರುಗಳಿಗೆ ಕಂದು ರೋಗ ಲಸಿಕೆ