ನಾನು ಸಂಪುಟ ಸೇರಲ್ಲ, ಪಕ್ಷ ಸಂಘಟನೆಗೆ ಒತ್ತು ನೀಡುತ್ತೇನೆ : ಜಗದೀಶ್ ಶೆಟ್ಟರ್
Team Udayavani, Jul 28, 2021, 7:07 PM IST
ಬೆಂಗಳೂರು : ಮುಂದಿನ ಸಂಪುಟ ರಚನೆ ಸಂದರ್ಭದಲ್ಲಿ ನಾನು ಸಂಪುಟ ಸೇರದಿರಲು ನಿರ್ಧರಿಸಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಬೊಮ್ಮಾಯಿಯ ನೇತೃತ್ವದ ಹೊಸ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ಅವರು ಮಾಜಿ ಮುಖ್ಯಮಂತ್ರಿ ಆಗಿದ್ದು, ಮುಜುಗರ ಬೇಡ ಎಂಬ ಕಾರಣಕ್ಕೆ ನಾನು ಸಂಪುಟ ಸೇರಲ್ಲ, ಈ ಕುರಿತು ಪಕ್ಷದ ವರಿಷ್ಠರಿಗೂ ತಿಳಿಸಿರುವುದಾಗಿ ಹೇಳಿದ್ದಾರೆ.
ನಾನು ಸ್ಪೀಕರ್, ರಾಜ್ಯಪಾಲ ಆಗುವ ಆಸೆ ಇಲ್ಲ, ಪಕ್ಷ ವಹಿಸುವ ಕಾರ್ಯ ನಿರ್ವಹಿಸುವೆ, ಪಕ್ಷ ಸಂಘಟನೆಗೆ ಒತ್ತು ನೀಡಲಿದ್ದೇನೆ, ಕಳೆದ ಹಲವು ವರ್ಷಗಳಿಂದ ಪಕ್ಷ ಸಂಘಟನೆಲ್ಲಿ ತೊಡಗಿದ್ದೇನೆ ಎಂದರು.
ಬೊಮ್ಮಾಯಿ ಮುಖ್ಯಮಂತ್ರಿ ಆದ ವಿಚಾರದಲ್ಲಿ ನನಗೆ ಯಾವುದೇ ಬೇಸರ ಇಲ್ಲ ಪಕ್ಷದ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದರು.
ಇದನ್ನೂ ಓದಿ :ರಾಜ್ಯದಲ್ಲಿಂದು 1531 ಮಂದಿಗೆ ಕೋವಿಡ್ ಸೋಂಕು : 19 ಮಂದಿ ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!