ಕೇವಲ 5 ನಿಮಿಷದಲ್ಲಿ ಇನ್‌ಸ್ಟಾಗ್ರಾಂನ ಲೋಪ ಹುಡುಕಿ, 38 ಲಕ್ಷ ಗೆದ್ದ ಯುವಕ

ಕೋಟ್ಯಾಂತರ ಜನರ ಖಾತೆಗಳು ಹ್ಯಾಕ್‌ ಆಗದಂತೆ ಉಳಿಸಿದ ಯುವಕ

Team Udayavani, Sep 21, 2022, 3:12 PM IST

thumb news insta

ಜೈಪುರ: ಇನ್‌ಸ್ಟಾಗ್ರಾಂನಲ್ಲಿನ ಲೋಪ ಹುಡುಕಿ, ಕೋಟ್ಯಾಂತರ ಜನರ ಸಾಮಾಜಿಕ ಜಾಲತಾಣದ ಖಾತೆಗಳನ್ನು ಹ್ಯಾಕ್ ಆಗದಂತೆ ಉಳಿಸಿದ್ದಕ್ಕಾಗಿ ಇನ್‌ಸ್ಟಾಗ್ರಾಮ್‌ ಯುವಕನೋರ್ವನಿಗೆ 38 ಲಕ್ಷ ರೂಪಾಯಿ ಬಹುಮಾನ ನೀಡಿದೆ.

ಇದನ್ನೂ ಓದಿ: ವೈರಲ್ ಪೋಸ್ಟ್: ಬೆಂಗಳೂರಿನ ಟ್ರಾಫಿಕ್ ಜಾಮ್ ನಲ್ಲೇ ಲವ್, ಮದುವೆ ಮತ್ತು ಊಟ !

ಜೈಪುರದ ನೀರಜ್ ಶರ್ಮಾ ಎಂಬ ವಿದ್ಯಾರ್ಥಿ ಇನ್‌ಸ್ಟಾಗ್ರಾಂನ ಲೋಪಗಳನ್ನು ಕಂಡುಹುಡುಕಿದ್ದಾನೆ. ಇನ್‌ಸ್ಟಾಗ್ರಾಂ ಖಾತೆಯಲ್ಲಿ ಲಾಗಿನ್ ಮತ್ತು ಪಾಸ್‌ವರ್ಡ್ ಇಲ್ಲದೆ ಯಾವುದೇ ಬಳಕೆದಾರರ ಖಾತೆಯಲ್ಲಿ ಥಂಬ್‌ನೇಲ್‌ಗಳನ್ನು ಬದಲಾಯಿಸಬಹುದಾಗಿತ್ತು. ಈ ಲೋಪವನ್ನು ನೀರಜ್‌ ಕಂಡುಹುಡುಕಿ, ಇನ್‌ಸ್ಟಾಗ್ರಾಂ ಮತ್ತು ಫೇಸ್‌ಬುಕ್‌ಗೆ ಮಾಹಿತಿ ನೀಡಿದ್ದರು. ಬಳಿಕ ವಿಚಾರಣೆ ನಡೆಸಿದ ವೇಳೆ ಇನ್‌ಸ್ಟಾಗ್ರಾಂನಲ್ಲಿ ಲೋಪಗಳಿರುವುದು ಕಂಡುಬಂದಿದೆ. ಕೋಟ್ಯಾಂತರ ಜನರ ಖಾತೆಗಳು ಹ್ಯಾಕ್‌ ಆಗುವುದನ್ನು ತಡೆದಿದ್ದಕ್ಕಾಗಿ ನೀರಜ್‌ ಅವರಿಗೆ 38 ಲಕ್ಷ ರೂ. ಬಹುಮಾನ ನೀಡಿದೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಇನ್‌ಸ್ಟಾಗ್ರಾಮ್‌ ಖಾತೆ ಬಗ್ಗೆ ಸಂದೇಹವಿತ್ತು. ಈ ಕುರಿತು ತಪ್ಪುಗಳನ್ನು ಹುಡುಕಲು ಪ್ರಾರಂಭಿಸಿದೆ. ಬಹಳಷ್ಟು ಕಠಿಣ ಪರಿಶ್ರಮದ ನಂತರ, ಜನವರಿ 31 ರ ಬೆಳಿಗ್ಗೆ, ಇನ್‌ಸ್ಟಾಗ್ರಾಂ ನ (ಬಗ್) ಲೋಪದ ಬಗ್ಗೆ ನನಗೆ ತಿಳಿಯಿತು. ಖಾತೆಯಲ್ಲಿ ಲಾಗಿನ್ ಮತ್ತು ಪಾಸ್‌ವರ್ಡ್ ಇಲ್ಲದೆ ಯಾವುದೇ ಬಳಕೆದಾರರ ಖಾತೆಯಲ್ಲಿ ಥಂಬ್‌ನೇಲ್‌ಗಳನ್ನು ಬದಲಾಯಿಸಬಹುದಾಗಿತ್ತು. ಖಾತೆದಾರರ ಪಾಸ್‌ವರ್ಡ್ ಎಷ್ಟು ಪ್ರಬಲವಾಗಿದ್ದರೂ ಅದನ್ನು ಬದಲಾಯಿಸಬಹುದಾತ್ತು. ಇದಾದ ನಂತರ, ನಾನು ವರದಿಯನ್ನು ಇನ್‌ಸ್ಟಾಗ್ರಾಂ ಮತ್ತು ಫೇಸ್‌ಬುಕ್‌ಗೆ ನೀಡಿದೆ. ಈ ತಪ್ಪಿನ ಬಗ್ಗೆ ಮತ್ತು ಮೂರು ದಿನಗಳ ನಂತರ ಅವರಿಂದ  ಪ್ರತಿಕ್ರಿಯೆ ಸ್ವೀಕರಿಸಿದೆ. ಅವರು ಡೆಮೊವನ್ನು ಕೇಳಿದರು. ಕೇವಲ 5 ನಿಮಿಷದಲ್ಲಿ ತಪ್ಪನ್ನು ತೋರಿಸಿದೆ ಎಂದು ನೀರಜ್‌ ಹೇಳಿದರು.

ಮೇ 11 ರಂದು ಫೇಸ್‌ಬುಕ್‌ನಿಂದ ಮೇಲ್ ಬಂದಿದ್ದು, ಅದರಲ್ಲಿ ಅವರಿಗೆ $ 45,000 (ಸುಮಾರು ರೂ 35 ಲಕ್ಷ) ಬಹುಮಾನವನ್ನು ನೀಡಲಾಗಿದೆ. ಬಹುಮಾನವನ್ನು ನೀಡಲು ನಾಲ್ಕು ತಿಂಗಳ ವಿಳಂಬವಾಗಿದ್ದು, ಫೇಸ್‌ಬುಕ್ $ 4500 (ಸುಮಾರು 3 ಲಕ್ಷ ರೂ.) ಅನ್ನು ಬೋನಸ್‌ ಆಗಿ ನೀಡಿದೆ.

ಟಾಪ್ ನ್ಯೂಸ್

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.