ಜನಾರ್ದನ ರೆಡ್ಡಿ ವಿರುದ್ಧ ಸ್ಪರ್ಧೆ?: ಬೇರೆ ಪ್ರಶ್ನೆ ಕೇಳಿ ಎಂದ ಬಿ.ವೈ.ವಿಜಯೇಂದ್ರ

ಬೇರೆ ಬೇರೆ ಕ್ಷೇತ್ರಗಳಲ್ಲಿ ಸುತ್ತಾಟ ಮಾಡುತಿದ್ದೇನೆ. ಅಂತಿಮವಾಗಿ...

Team Udayavani, Mar 6, 2023, 9:47 PM IST

vijayendra

ವಿಜಯಪುರ: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ 150 ಶಾಸಕ ಸ್ಥಾನಗಳನ್ನು ಗೆಲ್ಲಲು ಕಾರ್ಯತಂತ್ರ ರೂಪಿಸುತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮತ್ತು ಬಿಜೆಪಿ ವಿವಿಧ ಮೋರ್ಚಾಗಳ ಸಮಾವೇಶಗಳ ಸಂಚಾಲಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.

ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಜಾಲವಾದ ಗ್ರಾಮದಲ್ಲಿ ಹಮ್ಮಿಕೊಂಡ ಓಬಿಸಿ ಸಮಾವೇಶದಲ್ಲಿ ಮಾತನಾಡಿದ ಅವರು, ಮುಂದಿನ 2023 ವಿಧಾನಸಭಾ ಚುನಾವಣೆಯ ಕಾರಣದಿಂದ ಓಬಿಸಿ ಸಮಾವೇಶ ನಡೆಸಲಾಗುತ್ತಿದೆ. ಕೇಂದ್ರ ಮತ್ತು ರಾಜ್ಯ ಸರಕಾರಗಳ ಸಾಧನೆಯನ್ನು ಜನರ ಮುಂದಿಡಲು ಮತ್ತು ರಾಜ್ಯದಲ್ಲಿ ಮತ್ತೆ ಬಿಜೆಪಿ ಆಧಿಕಾರಕ್ಕೆ ಬರಲು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಕಾರಣ ದೇವರಹಿಪ್ಪರಗಿ ಕ್ಷೇತ್ರದ ಜನರು ಬಿಜೆಪಿಗೆ ಬೆಂಬಲ ನೀಡಬೇಕೆಂದು ಮನವಿ ಮಾಡಿಕೊಂಡರು.

ಶಿಖಾರಿಪುರ ಸೇರಿದಂತೆ ಬೇರೆ ಬೇರೆ ಕ್ಷೇತ್ರಗಳಲ್ಲಿ ಸುತ್ತಾಟ ಮಾಡುತಿದ್ದೇನೆ. ಅಂತಿಮವಾಗಿ ಪಕ್ಷ ನನಗೆ ಎಲ್ಲಿ ಸ್ಪರ್ಧೆ ಮಾಡು ಅಂತ ಹೇಳುತ್ತದೆಯೋ ಆ ತೀರ್ಮಾನಕ್ಕೆ ಮತ್ತು ಪಕ್ಷದ ಹಿರಿಯರು ನನಗೆ ಯಾವ ಕ್ಷೇತ್ರದಲ್ಲಿ ಸ್ಪರ್ದೆ ಮಾಡು ಎಂದು ಹೇಳುತ್ತಾರೆಯೋ ಆ ಕ್ಷೇತ್ರದಲ್ಲಿ ಸ್ಪರ್ಧೆಸಲು ಸಿದ್ದ. ಪ್ರಸ್ತುತ ಜವಾಬ್ದಾರಿಯಿಂದ ರಾಜ್ಯಾದ್ಯಂತ ಪಕ್ಷದ ಸಂಘಟನೆಯ ಪ್ರವಾಸ ಮಾಡುತ್ತಾ ಪಕ್ಷ ಸಂಘಟನೆ ಮಾಡುತ್ತಿದ್ದೇನೆ ಎಂದರು.

 ಬೇರೆ ಪ್ರಶ್ನೆ ಕೇಳಿ
ಜನಾರ್ದನ ರೆಡ್ಡಿ ಸ್ಪರ್ಧೆ ಮಾಡುವ ಗಂಗಾವತಿ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸದ ವಿಜಯೇಂದ್ರ ಬೇರೆ ಪ್ರಶ್ನೆ ಕೇಳಿ ಎನ್ನುವ ಮೂಲಕ ಪ್ರಶ್ನೆಗೆ ತೆರೆ ಎಳೆದರು.

ಸಿದ್ದರಾಮಯ್ಯ ಹೇಳಿಕೆಗೆ  ಟಾಂಗ್
ಮೈಸೂರು-ಬೆಂಗಳೂರು ಮಧ್ಯದ ರಾಷ್ಟ್ರೀಯ ಹೆದ್ದಾರಿ ನಮ್ಮ ಕಾಲದಲ್ಲಿಯಾಗಿದ್ದು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಇದೇ ಫೆಬ್ರವರಿ 9 ರಂದು ಪರಿಶೀಲನೆ ಮಾಡುವುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದು ಏನೋ ಹೊಸ ವಿಚಾರವಲ್ಲ. ನರೇಂದ್ರ ಮೋದಿ ಅವರು ನೀಡಿದ ಅಕ್ಕಿಯ ಚೀಲದ ಮೇಲೆ ನಾವೇ ಕೊಟ್ಟಿದ್ದು ಎಂದು ರಾಜ್ಯದ ತುಂಬಾ ಪೋಟೋ ಹಾಕಿಕೊಂಡಿದ್ದು ನೋಡಿದ ಮತದಾರರು ಕಾಂಗ್ರೆಸ್ ಧಿಕ್ಕರಿಸಿ ಬಿಜೆಪಿಗೆ ಆಧಿಕಾರ ನೀಡಿದ್ದಾರೆ ಎಂದರು.

ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೀಶ್ವರ ಅವರಿಗೆ ವಿಧಾನಸಭಾ ಚುನಾವಣೆಗೆ ಟಿಕೆಟ್ ನಿಡಬಾರದು ಎಂದು ಯಡಿಯೂರಪ್ಪ ಪಟ್ಟು ಹಿಡಿದಿದ್ದಾರೆಂಬ ವಿಚಾರವಾಗಿ ಮಾತನಾಡಿ, ”ಯಡಿಯೂರಪ್ಪ ತಮ್ಮ ಜೀವನದಲ್ಲೇ ಯಾರ ಕಾಲನ್ನು ಎಳದವರಲ್ಲ. ಅದರ ಅವಶ್ಯಕತೆ ಅವರಿಗಿಲ್ಲ. ಬಿಜೆಪಿ ಪಕ್ಷವನ್ನು ರಾಜ್ಯದಲ್ಲಿ ಕಟ್ಟಿ ಬೆಳಸಿದವರು. ಅನೇಕ ಕಾರ್ಯಕರ್ತರನನ್ನು ಬೆಳೆಸಿದ ಕೀರ್ತಿ ಅವರಿಗೆ ಸಲ್ಲುತ್ತದೆ” ಎಂದರು.

ಕಲ್ಯಾಣ ರಾಜ್ಯದ ಪ್ರಗತಿ ಪಕ್ಷ ಬಿಜೆಪಿಯ ಬಿ ಟೀಂ ಅಥವಾ ಕಾಂಗ್ರೆಸ್ ನ ಬಿ ಟೀಂ ಎಂದು ವಿರೋಧ ಪಕ್ಷದವರು ಜೆಡಿಎಸ್ ಬಿಜೆಪಿಯ ಬಿ ಟೀಂ ಎಂದು ಹೇಳುತ್ತಾರೆ. ನಮಗೆ ಯಾವ ಪಕ್ಷಗಳ ಆವಶ್ಯಕತೆ ಇಲ್ಲ. ರಾಜ್ಯದಲ್ಲಿ ಬಿಜೆಪಿ ಸದೃಢವಾಗಿದೆ ನಮ್ಮ ಸ್ವಂತ ಶಕ್ತಿ ಆಧಾರದ ಮೇಲೆ ನಾವು ಮತ್ತೆ ಆಧಿಕಾರಕ್ಕೆ ಬರುತ್ತವೆ. ನರೇಂದ್ರ ಮೋದಿ ಟೀಂ ಇದೆ, ಯಡಿಯೂರಪ್ಪ ಟೀಂ ಇದೆ ಬಸವರಾಜ ಬೊಮ್ಮಾಯಿ ಟೀಂ, ಕಟೀಲ್ ಅವರ ಟೀಂ ಇದ್ದು ಇದೇ ಸಾಕು ನಮಗೆ ಎಂದು ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.