ಚೆನ್ನೈ ಟ್ರ್ಯಾಕ್‌ನಲ್ಲಿ ಬ್ಯಾಟಿಂಗ್‌ ಅಸಾಧ್ಯವಲ್ಲ: ಜಯವರ್ಧನೆ


Team Udayavani, Apr 20, 2021, 7:00 AM IST

ಚೆನ್ನೈ ಟ್ರ್ಯಾಕ್‌ನಲ್ಲಿ ಬ್ಯಾಟಿಂಗ್‌ ಅಸಾಧ್ಯವಲ್ಲ: ಜಯವರ್ಧನೆ

ಚೆನ್ನೈ: ಇಲ್ಲಿನ “ಎಂ.ಎ. ಚಿದಂಬರಂ ಸ್ಟೇಡಿಯಂ’ ಟ್ರ್ಯಾಕ್‌ನಲ್ಲಿ ಬ್ಯಾಟಿಂಗ್‌ ಅಸಾಧ್ಯವೇನಲ್ಲ, ಆದರೆ ಇದು ನಿಧಾನ ಗತಿಯಿಂದ ವರ್ತಿಸುವುದರಿಂದ ಬ್ಯಾಟ್ಸ್‌ಮನ್‌ಗಳಿಗೆ ಸವಾಲಾಗಿ ಪರಿಣಮಿಸಿದೆ ಎಂದಿ ದ್ದಾರೆ ಮುಂಬೈ ಇಂಡಿಯನ್ಸ್‌ ತಂಡದ ಕೋಚ್‌ ಮಾಹೇಲ ಜಯವರ್ಧನೆ. ಜತೆಗೆ ಇಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ತಂಡಕ್ಕೆ ಅನುಕೂಲ ಜಾಸ್ತಿ ಎಂದೂ ಅಭಿಪ್ರಾಯಪಟ್ಟರು.

“ಇದೊಂದು ಉತ್ತಮ ಹಾಗೂ ಸ್ಮರ್ಧಾತ್ಮಕ ಪಿಚ್‌. ಇದಕ್ಕೆ ಒಗ್ಗಿಕೊಂಡು ಆಡುವುದು ಪ್ರತಿಯೊಬ್ಬ ಆಟಗಾ ರನಿಗೂ, ತಂಡಕ್ಕೂ ದೊಡ್ಡ ಸವಾಲು. ನಮ್ಮ ತಂಡ ಇದಕ್ಕೆ ಚೆನ್ನಾಗಿಯೇ ಹೊಂದಿಕೊಂಡಿದೆ’ ಎಂಬುದಾಗಿ ಜಯವರ್ಧನೆ ಹೇಳಿದರು.
ಚೆನ್ನೈಯಲ್ಲಿ ಈ ವರೆಗೆ ಆಡಲಾದ 6 ಪಂದ್ಯಗಳಲ್ಲಿ 3 ಸಲವಷ್ಟೇ ತಂಡಗಳು ನೂರೈವತ್ತರ ಗಡಿ ದಾಟಿವೆ. 5 ಸಲ ಮೊದಲು ಬ್ಯಾಟಿಂಗ್‌ ನಡೆಸಿದ ತಂಡ ಜಯ ಸಾಧಿಸಿದೆ. ರವಿವಾರದ ಹಗಲು ಪಂದ್ಯದಲ್ಲಿ ಆರ್‌ಸಿಬಿಯಂತೂ ಇಲ್ಲಿ ಇನ್ನೂರರ ಗಡಿ ದಾಟಿ ಮುನ್ನುಗ್ಗಿತ್ತು. ಪ್ರಸಕ್ತ ಋತುವಿನಲ್ಲಿ ಚೆನ್ನೈ ಅಂಗಳದಲ್ಲಿ ತಂಡವೊಂದು ಇನ್ನೂರರ ಗಡಿ ದಾಟಿದ ಮೊದಲ ನಿದರ್ಶನ ಇದಾಗಿದೆ.

ಹಾರ್ದಿಕ್‌ ಪಾಂಡ್ಯ ಬೌಲಿಂಗ್‌?
ಈ ಐಪಿಎಲ್‌ನಲ್ಲಿ ಹಾರ್ದಿಕ್‌ ಪಾಂಡ್ಯ ಬೌಲಿಂಗ್‌ ಮಾಡಲು ಇನ್ನೂ ಸ್ವಲ್ಪ ಕಾಯಬೇಕಿದೆ ಎಂಬುದಾಗಿಯೂ ಜಯವರ್ಧನೆ ಹೇಳಿದರು.

“ಐಪಿಎಲ್‌ನಲ್ಲಿ ಪಾಂಡ್ಯ ಅವರನ್ನು ಆರಂಭದಲ್ಲೇ ಬೌಲಿಂಗಿಗೆ ಇಳಿಸ ಬೇಕೆಂಬುದು ನಮ್ಮ ಯೋಜನೆ ಯಾಗಿತ್ತು. ಆದರೆ ಇಂಗ್ಲೆಂಡ್‌ ಎದು ರಿನ ಕೊನೆಯ ಏಕದಿನ ಪಂದ್ಯದ ಬಳಿಕ ಅವರಿಗೆ ತುಸು ಸಮಸ್ಯೆ ಎದು ರಾಯಿತು. ಹೀಗಾಗಿ ಯಾವುದೇ ರಿಸ್ಕ್ ತೆಗೆದುಕೊಳ್ಳುವುದು ಬೇಡ ಎಂದು ನಿರ್ಧರಿಸಿದೆವು. ಮುಂದಿನ ಕೆಲವು ವಾರಗಳಲ್ಲಿ ಅವರು ಬೌಲಿಂಗ್‌ ಮಾಡ ಬಹುದು’ ಎಂದರು.

ಟಾಪ್ ನ್ಯೂಸ್

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

1-saddas

Badminton; ಇಂದಿನಿಂದ ಸ್ವಿಸ್‌ ಓಪನ್‌ ಬ್ಯಾಡ್ಮಿಂಟನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.