ಹೊಸ ಮುಖಗಳಿಗೆ ಭರ್ಜರಿ ಉದ್ಯೋಗ ಅವಕಾಶ


Team Udayavani, Feb 17, 2021, 6:00 AM IST

ಹೊಸ ಮುಖಗಳಿಗೆ ಭರ್ಜರಿ ಉದ್ಯೋಗ ಅವಕಾಶ

ಉದ್ಯೋಗಗಳನ್ನು ಅರಸುತ್ತಿರುವವರಿಗೆ ಶುಭ ಸುದ್ದಿ ಇದೆ. ದೇಶದ ಸುಮಾರು ಶೇ. 15ರಷ್ಟು ಕಂಪೆನಿಗಳು ಎಪ್ರಿಲ್‌ ವೇಳೆಗೆ ಹೊಸಬರನ್ನು ನೇಮಿಸಿಕೊಳ್ಳಲಿದೆ ಎಂದು ಟೀಮ್‌ಲೀಸ್‌ ಸಂಸ್ಥೆ ಹೇಳಿದೆ.

ಲಾಕ್‌ಡೌನ್‌ ಅವಧಿಯಲ್ಲಿ ನೇಮಕ ಮಾಡಿಕೊಂಡಿದ್ದ ಸಂಸ್ಥೆಗಳ ಪ್ರಮಾಣಕ್ಕಿಂತ ಎರಡೂವರೆ ಪಟ್ಟು ಹೆಚ್ಚಾಗಿದೆ. ಆರ್ಥಿಕ ಚಟುವಟಿಕೆಗಳು ಹೆಚ್ಚುತ್ತಿರುವುದು ಅದರ ಸೂಚನೆ ಯಾಗಿದೆ. ಸಮೀಕ್ಷೆಯ ಪ್ರಕಾರ ಶೇ. 38ರಷ್ಟು ಕಂಪೆನಿಗಳು ಲಾಕ್‌ಡೌನ್‌ಗೆ ಮೊದಲು ನೇಮಕಾತಿಗೆ ನಿರ್ಧರಿಸಿದ್ದವು.

ಯಾರಿಗೆ ಅವಕಾಶ?
ಸಮೀಕ್ಷೆಯು 18 ಆರ್ಥಿಕ ವಲಯಗಳು ಮತ್ತು 14 ನಗರಗಳಿಂದ 800ಕ್ಕೂ ಹೆಚ್ಚು ಕಂಪೆನಿಗಳನ್ನು ಒಳಗೊಂಡಿದೆ. ವ್ಯಾಪಾರ ಅಭಿವೃದ್ಧಿ (ಬ್ಯುಸಿನೆಸ್‌ ಡೆವಲಪ್‌ಮೆಂಟ್‌) ಅಂದರೆ ಮಾರಾಟ ವೃತ್ತಿಪರರು, ಗ್ರಾಫಿಕ್‌ ಡಿಸೈನರ್‌, ಡಿಜಿಟಲ್‌ ಮಾರ್ಕೆಟಿಂಗ್‌ ಅಸೋಸಿಯೇಟ್‌, ಕಂಟೆಂಟ್‌ ರೈಟರ್‌ ಮತ್ತು ವೆಬ್‌ ಡೆವಲಪರ್‌ಗಳು ಹೆಚ್ಚಿನ ಉದ್ಯೋಗಗಳನ್ನು ಪಡೆಯಲಿದ್ದಾರೆ. ಐಟಿ ಕಂಪೆನಿಗಳು ಅಗ್ರಸ್ಥಾನದಲ್ಲಿವೆ. ಐಟಿ ವಲಯದ ಶೇ. 24ರಷ್ಟು ಕಂಪೆನಿಗಳು 3 ತಿಂಗಳುಗಳಲ್ಲಿ ನೇಮಕ ಮಾಡುವ ಬಗ್ಗೆ ಯೋಚಿಸುತ್ತಿವೆ.

ಶೇ. 21 ಟೆಲಿಕಾಂ ಕಂಪೆನಿಗಳು
ಎಪ್ರಿಲ್‌ ವೇಳೆಗೆ ಟೆಲಿಕಾಂ ಉದ್ಯಮವು ಶೇ. 21ರಷ್ಟು. ಆರಂಭಿಕ ಇ-ಕಾಮರ್ಸ್‌ ಮತ್ತು ತಂತ್ರಜ್ಞಾನ ಕಂಪೆನಿಗಳು ಶೇ. 19ರಷ್ಟು, ಆರೋಗ್ಯ ಮತ್ತು ಔಷಧ ಕಂಪೆನಿ ಗಳು, ಎಫ್ಎಂಸಿಜಿ ಮತ್ತು ಹಣಕಾಸು ಸೇವಾ ಕಂಪೆನಿಗಳೂ ಹೊಸಬರನ್ನು ನೇಮಿಸಿ ಕೊಳ್ಳಲಿವೆ. ಆದರೆ ಪ್ರಯಾಣ ಮತ್ತು ಆತಿಥ್ಯ ಕ್ಷೇತ್ರದಲ್ಲಿ ಕಡಿಮೆ ನೇಮಕಾತಿ ಇರಲಿದೆ.

ಯಾವ ನಗರಗಳಲ್ಲಿ ಹೆಚ್ಚು
ಬೆಂಗಳೂರಿನಲ್ಲಿ ಅತೀ ಹೆಚ್ಚು ಅಂದರೆ ಶೇ.41ರಷ್ಟು ನೇಮಕಾತಿ ನಡೆಯಲಿದೆ. ಉಳಿದಂತೆ ಮುಂಬಯಿನಲ್ಲಿ ಶೇ. 29, ದಿಲ್ಲಿಯಲ್ಲಿ ಶೇ. 24ರಷ್ಟು ನೇಮಕಾತಿಗಳು ಹೊಸಬರಿಗಾಗಿ ನಡೆಯಲಿವೆ. ಅನಂತರದ ಸ್ಥಾನದಲ್ಲಿ ಚೆನ್ನೆç, ಹೈದರಾಬಾದ್‌ ಮತ್ತು ಪುಣೆಯ ಕಂಪೆನಿಗಳಿವೆ.

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.