ಕೆಲವು ವಾರ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸಿ: ಭಾರತಕ್ಕೆ ಅಮೆರಿಕದ ಡಾ.ಫೌಸಿ ಸಲಹೆ

ಈ ನಿಟ್ಟಿನಲ್ಲಿ ಭಾರತ ತಾತ್ಕಾಲಿಕ ಲಾಕ್ ಡೌನ್ ಕುರಿತು ನಿರ್ಧಾರ ತೆಗೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.

Team Udayavani, May 1, 2021, 1:31 PM IST

ಕೆಲವು ವಾರ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸಿ: ಭಾರತಕ್ಕೆ ಅಮೆರಿಕದ ಡಾ.ಫೌಸಿ ಸಲಹೆ

ವಾಷಿಂಗ್ಟನ್: ಕೋವಿಡ್ ನ ಮಾರಣಾಂತಿಕ ಎರಡನೇ ಅಲೆ ಶೀಘ್ರವಾಗಿ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ತಕ್ಷಣವೇ ಕೆಲವು ವಾರಗಳ ಕಾಲ ಸಂಪೂರ್ಣ ಲಾಕ್ ಡೌನ್ ಘೋಷಿಸಬೇಕೆಂದು ಅಮೆರಿಕದ ಹಿರಿಯ ವೈದ್ಯಕೀಯ ಸಲಹೆಗಾರ ಡಾ.ಅಂಥೋನಿ ಫೌಸಿ ಅವರು ಭಾರತಕ್ಕೆ ಸಲಹೆ ನೀಡಿದ್ದಾರೆ.

ಡಾ.ಫೌಸಿ ದ ಇಂಡಿಯನ್ ಎಕ್ಸ್ ಪ್ರೆಸ್ ಗೆ ನೀಡಿದ ಸಂದರ್ಶನದಲ್ಲಿ ಮಾತನಾಡುತ್ತ, ಆಕ್ಸಿಜನ್, ಔಷಧ ಮತ್ತು ಪಿಪಿಇ ಕಿಟ್ ಗಳನ್ನು ತಕ್ಷಣವೇ ಸರಬರಾಜು ಮಾಡುವುದು ತುಂಬಾ ಮುಖ್ಯವಾದ ವಿಚಾರವಾಗಿದೆ. ಕೋವಿಡ್ ಬಿಕ್ಕಟ್ಟನ್ನು ಗಮನಿಸಿದಾಗ, ಭಾರತ ಈ ವೇಳೆ ಬಿಕ್ಕಟ್ಟಿನ ಗುಂಪನ್ನು ಒಟ್ಟುಗೂಡಿಸುವ ಮೂಲಕ ಅಗತ್ಯದ ವಸ್ತು, ಉಪಕರಣಗಳನ್ನು ಪಡೆಯುವ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

ಕೋವಿಡ್ ಸೋಂಕಿನ ಹೋರಾಟದ ವಿರುದ್ಧದ ಗೆಲುವನ್ನು ಘೋಷಿಸಿದ್ದು ಕೂಡಾ ತುಂಬಾ ಅಪಕ್ವವಾಗಿದೆ ಎಂಬುದನ್ನು ಗುರುತಿಸಬೇಕಾಗಿದೆ ಎಂದು ಡಾ.ಫೌಸಿ ಯಾವುದೇ ಸರ್ಕಾರದ ಹೆಸರನ್ನು ಉಲ್ಲೇಖಿಸದೇ ಹೇಳಿರುವುದಾಗಿ ವರದಿ ತಿಳಿಸಿದೆ.

ಒಂದು ವಿಷಯ ಅಗತ್ಯವಾಗಿದ್ದು, ದೇಶವನ್ನು ತಾತ್ಕಾಲಿಕವಾಗಿ ಮುಚ್ಚುವುದು(ಲಾಕ್ ಡೌನ್), ನನ್ನ ಆಲೋಚನೆ ಪ್ರಕಾರ ಇದು ಮುಖ್ಯವಾದದ್ದು. ಒಂದು ವೇಳೆ ನಾವು ಸಮಯವನ್ನು ಮೀರಿದರೆ, ನಾನು ಏನು ಹೇಳಿದ್ದೇನೋ ಅದನ್ನೇ (ಲಾಕ್ ಡೌನ್) ಮಾಡಬೇಕಾಗುತ್ತದೆ. ಸೋಂಕನ್ನು ತಡೆಗಟ್ಟಲು ಆಗ ದೀರ್ಘಾವಧಿಯ ಲಾಕ್ ಡೌನ್ ಘೋಷಿಸಬೇಕಾಗುತ್ತದೆ ಎಂದು ಡಾ.ಫೌಸಿ ಎಚ್ಚರಿಸಿದರು.

ದೇಶದಲ್ಲಿ ಆರು ತಿಂಗಳ ಕಾಲ ಲಾಕ್ ಡೌನ್ ಘೋಷಿಸುವ ಅಗತ್ಯವಿಲ್ಲ, ಆದರೆ ರೂಪಾಂತರಿ ಸೋಂಕು ಹರಡುವುದನ್ನು ತಡೆಗಟ್ಟಲು ತಾತ್ಕಾಲಿಕವಾಗಿ ಲಾಕ್ ಡೌನ್ ಘೋಷಿಸಬೇಕಾಗಿದೆ. ಈ ನಿಟ್ಟಿನಲ್ಲಿ ಭಾರತ ತಾತ್ಕಾಲಿಕ ಲಾಕ್ ಡೌನ್ ಕುರಿತು ನಿರ್ಧಾರ ತೆಗೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.