ಬಿಜೆಪಿ ಸೇರುತ್ತೇನೆ ಎನ್ನುವುದು ಸುಳ್ಳು ಸುದ್ದಿ: ಗೋವಾ ಶಾಸಕ ವಿಜಯ್ ಸರ್ದೇಸಾಯಿ
Team Udayavani, Mar 20, 2022, 7:41 PM IST
ಪಣಜಿ: ನಾನು ಬಿಜೆಪಿ ಸೇರುತ್ತೇನೆ ಎಂದು ಕೆಲ ಪಕ್ಷಗಳು ಮತ್ತು ಪ್ರಸಾರ ಮಾಧ್ಯಮಗಳು ಸುಳ್ಳು ಸುದ್ಧಿ ಪಸರಿಸಿವೆ, ನಾನು ಯಾರನ್ನೂ ಭೇಟಿಯಾಗಿಲ್ಲ ಎಂದು ಗೋವಾ ಫಾರ್ವರ್ಡ್ ಪಕ್ಷದ ಅಧ್ಯಕ್ಷ ಹಾಗೂ ಶಾಸಕ ವಿಜಯ್ ಸರ್ದೇಸಾಯಿ ಹೇಳಿದ್ದಾರೆ.
ಮಡಗಾಂವ್ ನಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿ, ನಾನು ಯಾವುದೇ ನಿರ್ಣಯ ತೆಗೆದುಕೊಳ್ಳುವ ಮುನ್ನ ನನ್ನ ಮತದಾರರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇನೆ. ಇದರ ಅರ್ಥ ಮತದಾರರಿಗೆ ಏನು ಬೇಕೊ ಅಂತಹ ನಿರ್ಣಯವನ್ನು ನಾನು ತೆಗೆದುಕೊಳ್ಳುತ್ತೇನೆ. ಕಳೆದ ಬಾರಿ ಬಿಜೆಪಿ ನೇತೃತ್ವದ ಸರ್ಕಾರ ಸ್ಥಾಪನೆಯ ಸಂದರ್ಭದಲ್ಲಿ ಅನಿವಾರ್ಯವಾಗಿ ದಿಢೀರ್ ನಿರ್ಣಯ ತೆಗೆದುಕೊಳ್ಳಬೇಕಾಯಿತು. ಆದರೆ ಪ್ರಸಕ್ತ ಬಾರಿ ಅಂತಹ ಪರಿಸ್ಥಿತಿಯಿಲ್ಲ ಎಂದರು.
ಗೋವಾ ಫಾರ್ವರ್ಡ್ ಪಕ್ಷದ ವಿಜಯ್ ಸರ್ದೇಸಾಯಿ ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡುತ್ತಿದ್ದು, ಅವರಿಗೆ ಮಂತ್ರಿ ಸ್ಥಾನ ನೀಡಲಾಗುತ್ತಿದೆ ಎಂಬ ಸುದ್ಧಿ ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ